AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ಐವರು ಆರೋಪಿಗಳ ಬಂಧನ

ಬೆಂಗಳೂರಿನ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರಿನ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ; ಐವರು ಆರೋಪಿಗಳ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 29, 2021 | 11:18 AM

Share

ಬೆಂಗಳೂರು: ನಗರದ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ. ನಗರದ ಹೈಗ್ರೌಂಡ್ಸ್, ಶೇಷಾದ್ರಿಪುರಂ, ಉಪ್ಪಾರಪೇಟೆ, ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿತ್ತು. ಈ ಕುರಿತ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹ 5 ಲಕ್ಷವನ್ನು ಜಪ್ತಿ ಮಾಡಲಾಗಿದೆ.

ಐವರು ಆರೋಪಿಗಳು ಮೊಬೈಲ್ ಮುಖಾಂತರ ಬೆಟ್ಟಿಂಗ್ ನಡೆಸುತ್ತಿದ್ದರು. ಪಂದ್ಯ ನಡೆಯುವ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿಗಳ ವಿರುದ್ಧ ಪ್ರತ್ಯೇಕ ಠಾಣೆಗಳಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಟೋಯಿಂಗ್ ಮಾಡಿದ್ದ ವಾಹನ ಬಿಡಲು 800 ರೂ ಲಂಚಕ್ಕೆ ಬೇಡಿಕೆ; ಟೋಯಿಂಗ್ ಸಿಬ್ಬಂದಿ ವಶಕ್ಕೆ ಬೆಂಗಳೂರು: ಜಯನಗರ ಸಂಚಾರಿ ಠಾಣೆ ಮೇಲೆ ಎಸಿಬಿ ದಾಳಿ ನಡೆಸಿದ್ದು ಟೋಯಿಂಗ್ ಮಾಡಿದ್ದ ದ್ವಿಚಕ್ರ ವಾಹನವನ್ನು ಮರಳಿ ನೀಡಲು 800 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಟೋಯಿಂಗ್ ಸಿಬ್ಬಂದಿ ಸಿದ್ದೇಗೌಡ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದೆ. ಸೆಪ್ಟೆಂಬರ್ 25ರಂದು ಜೆ.ಪಿ.ನಗರದಲ್ಲಿ ನಿಲ್ಲಿಸಿದ್ದ ಬೈಕ್ ಟೋಯಿಂಗ್ ಮಾಡಲಾಗಿತ್ತು. ಠಾಣೆಗೆ ಹೋಗಿ ವಿಚಾರಿಸಿದಾಗ ಆರೋಪಿ 800 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಟೋಯಿಂಗ್ ಸಿಬ್ಬಂದಿ ಶುಲ್ಕ ಕಟ್ಟಿದರೆ 1,500 ರೂಪಾಯಿ ಆಗುತ್ತದೆ. ನಮಗೆ 800 ರೂ. ಲಂಚ ನೀಡಿದರೆ ಬಿಡುವುದಾಗಿ ಹೇಳಿದ್ದ. ಸದ್ಯ ಟೋಯಿಂಗ್ ಸಿಬ್ಬಂದಿಯನ್ನು ವಶಕ್ಕೆ ಪಡೆದಿರುವ ಎಸಿಬಿ ಕೃತ್ಯದಲ್ಲಿ ಪೊಲೀಸ್ ಸಿಬ್ಬಂದಿ ಪಾತ್ರದ ಬಗ್ಗೆ ತನಿಖೆ ನಡೆಸಲಿದೆ.

ಇದನ್ನೂ ಓದಿ:

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಸಾವು ಪ್ರಕರಣ; 9 ತಿಂಗಳ ಮಗುವನ್ನು ತಾಯಿ ಹತ್ಯೆ ಮಾಡಿರುವುದು ದೃಢ

Coronavirus cases in India: ಸತತ ಎರಡನೇ ದಿನ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 20,000 ಕ್ಕಿಂತ ಕಡಿಮೆ, 378 ಮಂದಿ ಸಾವು

ಹೆಂಡತಿ ಆತ್ಮಹತ್ಯೆಯ ಕೆಲ ದಿನಗಳ ಬಳಿಕ ವಿಷ ಸೇವಿಸಿ ಸಿಆರ್​ಪಿಎಫ್ ಯೋಧ ಆತ್ಮಹತ್ಯೆ, ಮಗ ಅನಾಥ

(Bengaluru CCB Police arrested 5 people who are involved in Cricket betting)

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ