AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಚಿಕ್ಕಪೇಟೆ ಸಂಚಾರಿ ಠಾಣೆಯ ಹೆಸರು ಬದಲಾವಣೆ: ಹೊಸ ಹೆಸರು ಏನು ಗೊತ್ತಾ?

ಚಿಕ್ಕಪೇಟೆ ಸಂಚಾರ ಠಾಣೆ(Chickpet Traffic Police Station)ಯ ಹೆಸರನ್ನು ರಾಜ್ಯ ಸರ್ಕಾರ ಬದಲಾಯಿಸಿ, ಮರುನಾಮಕರಣಗೊಳಿಸಿದೆ. ಈ ಹಿನ್ನಲೆ ಹಳೆಯ ನಾಮಫಲಕ ತೆರವು ಮಾಡಿ, ಹೊಸ‌ ನಾಮಫಲಕ ಅಳವಡಿಸಲು ಬೆಂಗಳೂರಿನ ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಅನಿತಾ ಹದ್ದಣ್ಣನವರ್ ಚಿಕ್ಕಪೇಟೆ ಸಂಚಾರಿ ಪೊಲೀಸ್ ಇನ್ಸ್​ಪೆಕ್ಟರ್​ಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆ ಸಂಚಾರಿ ಠಾಣೆಯ ಹೆಸರು ಬದಲಾವಣೆ: ಹೊಸ ಹೆಸರು ಏನು ಗೊತ್ತಾ?
ಬೆಂಗಳೂರಿನ ಚಿಕ್ಕಪೇಟೆ ಸಂಚಾರಿ ಠಾಣೆಯ ಹೆಸರು ಬದಲಾವಣೆ
TV9 Web
| Edited By: |

Updated on: Oct 01, 2024 | 10:04 PM

Share

ಬೆಂಗಳೂರು, ಅ.01: ಬೆಂಗಳೂರಿನ ಚಿಕ್ಕಪೇಟೆ ಸಂಚಾರ ಠಾಣೆ(Chickpet Traffic Police Station)ಯ ಹೆಸರನ್ನು ರಾಜ್ಯ ಸರ್ಕಾರ ಬದಲಾಯಿಸಿ, ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣೆ ಎಂದು ಮರುನಾಮಕರಣಗೊಳಿಸಿದೆ. ಸರ್ಕಾರದ ಆದೇಶದ ಬೆನ್ನಲ್ಲೇ ತಕ್ಷಣವೇ ಹಳೆಯ ನಾಮಫಲಕ ತೆರವು ಮಾಡಿ, ಹೊಸ‌ ನಾಮಫಲಕ ಅಳವಡಿಸಲು ಬೆಂಗಳೂರಿನ ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಅನಿತಾ ಹದ್ದಣ್ಣನವರ್ ಚಿಕ್ಕಪೇಟೆ ಸಂಚಾರಿ ಪೊಲೀಸ್ ಇನ್ಸ್​ಪೆಕ್ಟರ್​ಗೆ ಸೂಚನೆ ನೀಡಿದ್ದಾರೆ.

ಜೊತೆಗೆ ಪೊಲೀಸ್ ಠಾಣೆಯ ಎಲ್ಲಾ ಕಾನೂನು ವ್ಯವಹಾರಗಳಲ್ಲಿ ಹೊಸ ಹೆಸರು ಬಳಸಿ ತಕ್ಷಣ ಸರ್ಕಾರದ ಆದೇಶ ಅನುಷ್ಟಾನಕ್ಕೆ ತರುವಂತೆ ಠಾಣಾಧಿಕಾರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ.

ಇದನ್ನೂ ಓದಿ:ಕಾರು ಗುದ್ದಿ ವ್ಯಕ್ತಿ ಸಾವು ಕೇಸ್​ಗೆ ಟ್ವಿಸ್ಟ್; ಪ್ರಕರಣದ ದಿಕ್ಕನ್ನೇ ಬದಲಿಸಿತ್ತು ಸಂಚಾರಿ ಪೊಲೀಸ್ರಿಗೆ ಸಿಕ್ಕ ಅದೊಂದು ದೃಶ್ಯ

ಇನ್ನು ಇತ್ತೀಚೆಗೆ ಬೆಂಗಳೂರು ಸಂಚಾರ ಪೊಲೀಸರು ಮತ್ತು ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೆಷನ್​ರವರು ರಸ್ತೆ ಸುರಕ್ಷತೆಯನ್ನು ಉತ್ತೇಜಿಸುವ ಮತ್ತು ನೈಜ ಸಮಯದ ಸಂಚಾರದ ಟ್ರಾಫಿಕ್ ಅಲರ್ಟ್​ಗಳನ್ನು ಹಂಚಿಕೊಳ್ಳುವ ಮೂಲಕ ಸಂಚಾರ ಸಮಸ್ಯೆಗಳನ್ನು ಪರಿಹರಿಸುವ ಉಪಕ್ರಮಗಳಲ್ಲಿ ಸಹಕರಿಸುವ ನಿಟ್ಟಿನಲ್ಲಿ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಒಪ್ಪಂದಕ್ಕೆ (MoU) ಸಂಚಾರ ವಿಭಾಗದ ಶ್ರೀ ಎಂ.ಎನ್.ಅನುಚೇತ್,ಐಪಿಎಸ್, ಜಂಟಿ ಪೊಲೀಸ್ ಆಯುಕ್ತರು ಹಾಗೂ ಶ್ರೀ ವಿಕ್ರಂ ರೈ, ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೆಷನ್​ ರವರು ಸಹಿ ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್