AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಚಿಕ್ಕಪೇಟೆ ಸಂಚಾರಿ ಠಾಣೆಯ ಹೆಸರು ಬದಲಾವಣೆ: ಹೊಸ ಹೆಸರು ಏನು ಗೊತ್ತಾ?

ಚಿಕ್ಕಪೇಟೆ ಸಂಚಾರ ಠಾಣೆ(Chickpet Traffic Police Station)ಯ ಹೆಸರನ್ನು ರಾಜ್ಯ ಸರ್ಕಾರ ಬದಲಾಯಿಸಿ, ಮರುನಾಮಕರಣಗೊಳಿಸಿದೆ. ಈ ಹಿನ್ನಲೆ ಹಳೆಯ ನಾಮಫಲಕ ತೆರವು ಮಾಡಿ, ಹೊಸ‌ ನಾಮಫಲಕ ಅಳವಡಿಸಲು ಬೆಂಗಳೂರಿನ ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಅನಿತಾ ಹದ್ದಣ್ಣನವರ್ ಚಿಕ್ಕಪೇಟೆ ಸಂಚಾರಿ ಪೊಲೀಸ್ ಇನ್ಸ್​ಪೆಕ್ಟರ್​ಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಚಿಕ್ಕಪೇಟೆ ಸಂಚಾರಿ ಠಾಣೆಯ ಹೆಸರು ಬದಲಾವಣೆ: ಹೊಸ ಹೆಸರು ಏನು ಗೊತ್ತಾ?
ಬೆಂಗಳೂರಿನ ಚಿಕ್ಕಪೇಟೆ ಸಂಚಾರಿ ಠಾಣೆಯ ಹೆಸರು ಬದಲಾವಣೆ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 01, 2024 | 10:04 PM

ಬೆಂಗಳೂರು, ಅ.01: ಬೆಂಗಳೂರಿನ ಚಿಕ್ಕಪೇಟೆ ಸಂಚಾರ ಠಾಣೆ(Chickpet Traffic Police Station)ಯ ಹೆಸರನ್ನು ರಾಜ್ಯ ಸರ್ಕಾರ ಬದಲಾಯಿಸಿ, ಚಾಮರಾಜಪೇಟೆ ಸಂಚಾರ ಪೊಲೀಸ್ ಠಾಣೆ ಎಂದು ಮರುನಾಮಕರಣಗೊಳಿಸಿದೆ. ಸರ್ಕಾರದ ಆದೇಶದ ಬೆನ್ನಲ್ಲೇ ತಕ್ಷಣವೇ ಹಳೆಯ ನಾಮಫಲಕ ತೆರವು ಮಾಡಿ, ಹೊಸ‌ ನಾಮಫಲಕ ಅಳವಡಿಸಲು ಬೆಂಗಳೂರಿನ ಪಶ್ಚಿಮ ವಿಭಾಗದ ಸಂಚಾರಿ ಡಿಸಿಪಿ ಅನಿತಾ ಹದ್ದಣ್ಣನವರ್ ಚಿಕ್ಕಪೇಟೆ ಸಂಚಾರಿ ಪೊಲೀಸ್ ಇನ್ಸ್​ಪೆಕ್ಟರ್​ಗೆ ಸೂಚನೆ ನೀಡಿದ್ದಾರೆ.

ಜೊತೆಗೆ ಪೊಲೀಸ್ ಠಾಣೆಯ ಎಲ್ಲಾ ಕಾನೂನು ವ್ಯವಹಾರಗಳಲ್ಲಿ ಹೊಸ ಹೆಸರು ಬಳಸಿ ತಕ್ಷಣ ಸರ್ಕಾರದ ಆದೇಶ ಅನುಷ್ಟಾನಕ್ಕೆ ತರುವಂತೆ ಠಾಣಾಧಿಕಾರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ.

ಇದನ್ನೂ ಓದಿ:ಕಾರು ಗುದ್ದಿ ವ್ಯಕ್ತಿ ಸಾವು ಕೇಸ್​ಗೆ ಟ್ವಿಸ್ಟ್; ಪ್ರಕರಣದ ದಿಕ್ಕನ್ನೇ ಬದಲಿಸಿತ್ತು ಸಂಚಾರಿ ಪೊಲೀಸ್ರಿಗೆ ಸಿಕ್ಕ ಅದೊಂದು ದೃಶ್ಯ

ಇನ್ನು ಇತ್ತೀಚೆಗೆ ಬೆಂಗಳೂರು ಸಂಚಾರ ಪೊಲೀಸರು ಮತ್ತು ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೆಷನ್​ರವರು ರಸ್ತೆ ಸುರಕ್ಷತೆಯನ್ನು ಉತ್ತೇಜಿಸುವ ಮತ್ತು ನೈಜ ಸಮಯದ ಸಂಚಾರದ ಟ್ರಾಫಿಕ್ ಅಲರ್ಟ್​ಗಳನ್ನು ಹಂಚಿಕೊಳ್ಳುವ ಮೂಲಕ ಸಂಚಾರ ಸಮಸ್ಯೆಗಳನ್ನು ಪರಿಹರಿಸುವ ಉಪಕ್ರಮಗಳಲ್ಲಿ ಸಹಕರಿಸುವ ನಿಟ್ಟಿನಲ್ಲಿ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಒಪ್ಪಂದಕ್ಕೆ (MoU) ಸಂಚಾರ ವಿಭಾಗದ ಶ್ರೀ ಎಂ.ಎನ್.ಅನುಚೇತ್,ಐಪಿಎಸ್, ಜಂಟಿ ಪೊಲೀಸ್ ಆಯುಕ್ತರು ಹಾಗೂ ಶ್ರೀ ವಿಕ್ರಂ ರೈ, ಬೆಂಗಳೂರು ಅಪಾರ್ಟ್ಮೆಂಟ್ಸ್ ಫೆಡರೆಷನ್​ ರವರು ಸಹಿ ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ