AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ​ವರ್ಲ್ಡ್​​ಕಪ್​​ ಮ್ಯಾಚ್​​: ಕ್ರಿಕೆಟ್​ ಪ್ರೇಮಿಗಳಿಗಾಗಿ ಬಿಎಂಟಿಸಿ ಹೆಚ್ಚವರಿ ಬಸ್​​ ಸಂಚಾರ; ಇಲ್ಲಿದೆ ವಿವರ

ನಮ್ಮ ಕರುನಾಡಿನ ಹೆಮ್ಮಯ, ರಾಜ್ಯ ರಾಜಧಾನಿಯಲ್ಲಿರುವ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಕ್ಟೋಬರ್ 20, 26 ಮತ್ತು ನವೆಂಬರ್ 04, 09 ಹಾಗೂ 12 ರಂದು ಕ್ರಿಕೆಟ್​ ವರ್ಲ್ಡ್​ಕಪ್ ನಡೆಯಲಿದೆ. ಈ ಹಿನ್ನೆಯಲ್ಲಿ ಬಿಎಂಟಿಸಿ ಹೆಚ್ಚು ಬಸ್​ಗಳನ್ನು ರಸ್ತೆಗೆ ಇಳಿಸಲಿದೆ.

ಬೆಂಗಳೂರಿನಲ್ಲಿ ​ವರ್ಲ್ಡ್​​ಕಪ್​​ ಮ್ಯಾಚ್​​: ಕ್ರಿಕೆಟ್​ ಪ್ರೇಮಿಗಳಿಗಾಗಿ ಬಿಎಂಟಿಸಿ ಹೆಚ್ಚವರಿ ಬಸ್​​ ಸಂಚಾರ; ಇಲ್ಲಿದೆ ವಿವರ
ಬಿಎಂಟಿಸಿ
Kiran Surya
| Edited By: |

Updated on:Oct 19, 2023 | 2:59 PM

Share

ಬೆಂಗಳೂರು ಅ.19: ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 (Cricket World Cup 2023) ಅಕ್ಟೋಬರ್ 5ರಿಂದ ಆರಂಭವಾಗಿದೆ. ಒಂದು ದಶಕದ ನಂತರ ಭಾರತ ಏಕದಿನ ವಿಶ್ವಕಪ್‌ಗೆ ಆತಿಥ್ಯ ವಹಿಸಿದೆ. ದೇಶಾದ್ಯಂತ ವರ್ಲ್ಡ್​ಕಪ್​ ಮೇನಿಯಾ ಶುರುವಾಗಿದೆ. ಪಂದ್ಯಗಳು ಅಹಮದಾಬಾದ್, ಪುಣೆ, ಮುಂಬೈ, ದೆಹಲಿ, ಲಕ್ನೋ, ಹೈದರಾಬಾದ್, ಧರ್ಮಶಾಲಾ, ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾ ಸೇರಿದಂತೆ ಭಾರತದ 10 ನಗರಗಳಲ್ಲಿ ಪಂದ್ಯಾವಳಿ ನಡೆಯುತ್ತಿವೆ. ನಮ್ಮ ಕರುನಾಡಿನ ಹೆಮ್ಮಯ, ರಾಜ್ಯ ರಾಜಧಾನಿಯಲ್ಲಿರುವ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ (Chinnaswamy Stadium) ಒಟ್ಟು ಐದು ಪಂದ್ಯಗಳು ನಡೆಯಲಿವೆ.

ವರ್ಲ್ಡ್​​​ಕಪ್​ ಪಂದ್ಯಕ್ಕೆ ಬಿಎಂಟಿಸಿ ಬಸ್​
ಎಲ್ಲಿಂದ ಮಾರ್ಗ ಎಲ್ಲಿಗೆ
ಚಿನ್ನಸ್ವಾಮಿ ಸ್ಟೇಡಿಯಂ ಹೆಚ್ ಎಎಲ್ ರೋಡ್ ಕಾಡುಗೋಡಿ
ಚಿನ್ನಸ್ವಾಮಿ ಸ್ಟೇಡಿಯಂ ಹೂಡಿ ರಸ್ತೆ ಕಾಡುಗೋಡಿ
ಚಿನ್ನಸ್ವಾಮಿ ಕ್ರೀಡಾಂಗಣ ಅಗರ ದೊಮ್ಮಸಂದ್ರ ಸರ್ಜಾಪುರ
ಚಿನ್ನಸ್ವಾಮಿ ಸ್ಟೇಡಿಯಂ ಹೊಸೂರು ರಸ್ತೆ ಎಲೆಕ್ಟ್ರಾನಿಕ್ ಸಿಟಿ
ಚಿನ್ನಸ್ವಾಮಿ ಸ್ಟೇಡಿಯಂ ಜಯದೇವ ಆಸ್ಪತ್ರೆ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
ಚಿನ್ನಸ್ವಾಮಿ ಕ್ರೀಡಾಂಗಣ ಎಂಸಿಟಿಸಿ & ನಾಯಂಡಹಳ್ಲಿ ಹೆಚ್ ಬಿ ಕ್ವಾರ್ಟರ್ಸ್
ಚಿನ್ನಸ್ವಾಮಿ ಸ್ಟೇಡಿಯಂ ಯಶವಂತಪುರ ನೆಲಮಂಗಲ
ಚಿನ್ನಸ್ವಾಮಿ ಸ್ಟೇಡಿಯಂ ಮಾಗಡಿ ರೋಡ್ ಜನಪ್ರಿಯ ಟೌನ್ ಶಿಪ್
ಚಿನ್ನಸ್ವಾಮಿ ಸ್ಟೇಡಿಯಂ ಹೆಬ್ಬಾಳ ಯಲಹಂಕ 5ನೇ ಹಂತ
ಚಿನ್ನಸ್ವಾಮಿ ಸ್ಟೇಡಿಯಂ ನಾಗವಾರ & ಟ್ಯಾನರಿ ರೋಡ್ ಹೆಗ್ಗಡೆ ನಗರ,ಯಲಹಂಕ
ಚಿನ್ನಸ್ವಾಮಿ ಸ್ಟೇಡಿಯಂ ಹೆಣ್ಣೂರು ರಸ್ತೆ ಬಾಗಲೂರು
ಚಿನ್ನಸ್ವಾಮಿ ಸ್ಟೇಡಿಯಂ ಟಿನ್ ಪ್ಯಾಕ್ಟರಿ ಹೊಸಕೋಟೆ

ಅಕ್ಟೋಬರ್ 20, 26 ಮತ್ತು ನವೆಂಬರ್ 04, 09 ಹಾಗೂ 12 ರಂದು ನಡೆಯಲಿರುವ ಪಂದ್ಯಗಳು ನಡೆಯಲಿವೆ. ಪಂದ್ಯಗಳನ್ನು ಲೈವ್​ ಆಗಿ ವೀಕ್ಷಿಸಲು ಬರುವ ಕ್ರಿಕೆಟ್​ ಅಭಿಮಾನಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ಹೌದು ಕ್ರಿಕೆಟ್ ವೀಕ್ಷಣೆಗೆ ಬರುವ ಕ್ರೀಡಾಭಿಮಾನಿಗಳಿಗಾಗಿ ಬಿಎಂಟಿಸಿ ಈ ಮಾರ್ಗದಲ್ಲಿ ಹೆಚ್ಚುವರಿ ಬಸ್​ಗಳನ್ನು ಬಿಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:50 pm, Thu, 19 October 23

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್