AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ​ವರ್ಲ್ಡ್​​ಕಪ್​​ ಮ್ಯಾಚ್​​: ಕ್ರಿಕೆಟ್​ ಪ್ರೇಮಿಗಳಿಗಾಗಿ ಬಿಎಂಟಿಸಿ ಹೆಚ್ಚವರಿ ಬಸ್​​ ಸಂಚಾರ; ಇಲ್ಲಿದೆ ವಿವರ

ನಮ್ಮ ಕರುನಾಡಿನ ಹೆಮ್ಮಯ, ರಾಜ್ಯ ರಾಜಧಾನಿಯಲ್ಲಿರುವ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಕ್ಟೋಬರ್ 20, 26 ಮತ್ತು ನವೆಂಬರ್ 04, 09 ಹಾಗೂ 12 ರಂದು ಕ್ರಿಕೆಟ್​ ವರ್ಲ್ಡ್​ಕಪ್ ನಡೆಯಲಿದೆ. ಈ ಹಿನ್ನೆಯಲ್ಲಿ ಬಿಎಂಟಿಸಿ ಹೆಚ್ಚು ಬಸ್​ಗಳನ್ನು ರಸ್ತೆಗೆ ಇಳಿಸಲಿದೆ.

ಬೆಂಗಳೂರಿನಲ್ಲಿ ​ವರ್ಲ್ಡ್​​ಕಪ್​​ ಮ್ಯಾಚ್​​: ಕ್ರಿಕೆಟ್​ ಪ್ರೇಮಿಗಳಿಗಾಗಿ ಬಿಎಂಟಿಸಿ ಹೆಚ್ಚವರಿ ಬಸ್​​ ಸಂಚಾರ; ಇಲ್ಲಿದೆ ವಿವರ
ಬಿಎಂಟಿಸಿ
Follow us
Kiran Surya
| Updated By: ವಿವೇಕ ಬಿರಾದಾರ

Updated on:Oct 19, 2023 | 2:59 PM

ಬೆಂಗಳೂರು ಅ.19: ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 (Cricket World Cup 2023) ಅಕ್ಟೋಬರ್ 5ರಿಂದ ಆರಂಭವಾಗಿದೆ. ಒಂದು ದಶಕದ ನಂತರ ಭಾರತ ಏಕದಿನ ವಿಶ್ವಕಪ್‌ಗೆ ಆತಿಥ್ಯ ವಹಿಸಿದೆ. ದೇಶಾದ್ಯಂತ ವರ್ಲ್ಡ್​ಕಪ್​ ಮೇನಿಯಾ ಶುರುವಾಗಿದೆ. ಪಂದ್ಯಗಳು ಅಹಮದಾಬಾದ್, ಪುಣೆ, ಮುಂಬೈ, ದೆಹಲಿ, ಲಕ್ನೋ, ಹೈದರಾಬಾದ್, ಧರ್ಮಶಾಲಾ, ಚೆನ್ನೈ, ಬೆಂಗಳೂರು ಮತ್ತು ಕೋಲ್ಕತ್ತಾ ಸೇರಿದಂತೆ ಭಾರತದ 10 ನಗರಗಳಲ್ಲಿ ಪಂದ್ಯಾವಳಿ ನಡೆಯುತ್ತಿವೆ. ನಮ್ಮ ಕರುನಾಡಿನ ಹೆಮ್ಮಯ, ರಾಜ್ಯ ರಾಜಧಾನಿಯಲ್ಲಿರುವ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲೂ (Chinnaswamy Stadium) ಒಟ್ಟು ಐದು ಪಂದ್ಯಗಳು ನಡೆಯಲಿವೆ.

ವರ್ಲ್ಡ್​​​ಕಪ್​ ಪಂದ್ಯಕ್ಕೆ ಬಿಎಂಟಿಸಿ ಬಸ್​
ಎಲ್ಲಿಂದ ಮಾರ್ಗ ಎಲ್ಲಿಗೆ
ಚಿನ್ನಸ್ವಾಮಿ ಸ್ಟೇಡಿಯಂ ಹೆಚ್ ಎಎಲ್ ರೋಡ್ ಕಾಡುಗೋಡಿ
ಚಿನ್ನಸ್ವಾಮಿ ಸ್ಟೇಡಿಯಂ ಹೂಡಿ ರಸ್ತೆ ಕಾಡುಗೋಡಿ
ಚಿನ್ನಸ್ವಾಮಿ ಕ್ರೀಡಾಂಗಣ ಅಗರ ದೊಮ್ಮಸಂದ್ರ ಸರ್ಜಾಪುರ
ಚಿನ್ನಸ್ವಾಮಿ ಸ್ಟೇಡಿಯಂ ಹೊಸೂರು ರಸ್ತೆ ಎಲೆಕ್ಟ್ರಾನಿಕ್ ಸಿಟಿ
ಚಿನ್ನಸ್ವಾಮಿ ಸ್ಟೇಡಿಯಂ ಜಯದೇವ ಆಸ್ಪತ್ರೆ ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
ಚಿನ್ನಸ್ವಾಮಿ ಕ್ರೀಡಾಂಗಣ ಎಂಸಿಟಿಸಿ & ನಾಯಂಡಹಳ್ಲಿ ಹೆಚ್ ಬಿ ಕ್ವಾರ್ಟರ್ಸ್
ಚಿನ್ನಸ್ವಾಮಿ ಸ್ಟೇಡಿಯಂ ಯಶವಂತಪುರ ನೆಲಮಂಗಲ
ಚಿನ್ನಸ್ವಾಮಿ ಸ್ಟೇಡಿಯಂ ಮಾಗಡಿ ರೋಡ್ ಜನಪ್ರಿಯ ಟೌನ್ ಶಿಪ್
ಚಿನ್ನಸ್ವಾಮಿ ಸ್ಟೇಡಿಯಂ ಹೆಬ್ಬಾಳ ಯಲಹಂಕ 5ನೇ ಹಂತ
ಚಿನ್ನಸ್ವಾಮಿ ಸ್ಟೇಡಿಯಂ ನಾಗವಾರ & ಟ್ಯಾನರಿ ರೋಡ್ ಹೆಗ್ಗಡೆ ನಗರ,ಯಲಹಂಕ
ಚಿನ್ನಸ್ವಾಮಿ ಸ್ಟೇಡಿಯಂ ಹೆಣ್ಣೂರು ರಸ್ತೆ ಬಾಗಲೂರು
ಚಿನ್ನಸ್ವಾಮಿ ಸ್ಟೇಡಿಯಂ ಟಿನ್ ಪ್ಯಾಕ್ಟರಿ ಹೊಸಕೋಟೆ

ಅಕ್ಟೋಬರ್ 20, 26 ಮತ್ತು ನವೆಂಬರ್ 04, 09 ಹಾಗೂ 12 ರಂದು ನಡೆಯಲಿರುವ ಪಂದ್ಯಗಳು ನಡೆಯಲಿವೆ. ಪಂದ್ಯಗಳನ್ನು ಲೈವ್​ ಆಗಿ ವೀಕ್ಷಿಸಲು ಬರುವ ಕ್ರಿಕೆಟ್​ ಅಭಿಮಾನಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದೆ. ಹೌದು ಕ್ರಿಕೆಟ್ ವೀಕ್ಷಣೆಗೆ ಬರುವ ಕ್ರೀಡಾಭಿಮಾನಿಗಳಿಗಾಗಿ ಬಿಎಂಟಿಸಿ ಈ ಮಾರ್ಗದಲ್ಲಿ ಹೆಚ್ಚುವರಿ ಬಸ್​ಗಳನ್ನು ಬಿಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:50 pm, Thu, 19 October 23

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ