AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ಪಂತ್​ಗೆ ಕೊರೊನಾ ಪಾಸಿಟಿವ್, ಚೇತರಿಸಿಕೊಂಡ ಸಿಎಂ ಬೊಮ್ಮಾಯಿಗೆ ನೆಗೆಟಿವ್

ಕಳೆದ ಒಂದು ವಾರದಿಂದ ಪೊಲೀಸ್ ಆಯುಕ್ತರು ಹೋಮ್ ಐಸೊಲೇಶನ್​ನಲ್ಲಿದ್ದರು. ತಮ್ಮೊಡನೆ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಅವರು ಸಲಹೆ ಮಾಡಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ಪಂತ್​ಗೆ ಕೊರೊನಾ ಪಾಸಿಟಿವ್, ಚೇತರಿಸಿಕೊಂಡ ಸಿಎಂ ಬೊಮ್ಮಾಯಿಗೆ ನೆಗೆಟಿವ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on:Jan 17, 2022 | 5:04 PM

Share

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಮಲ್​ಪಂತ್​ಗೆ (Bengaluru City Police Commissioner) ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು (Coronavirus) ದೃಢಪಟ್ಟಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸೋಂಕಿನಿಂದ ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ. ಕಳೆದ ಒಂದು ವಾರದಿಂದ ಪೊಲೀಸ್ ಆಯುಕ್ತರು ಹೋಮ್ ಐಸೊಲೇಶನ್​ನಲ್ಲಿದ್ದರು. ತಮ್ಮೊಡನೆ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಅವರು ಸಲಹೆ ಮಾಡಿದ್ದಾರೆ.

ಸಿಎಂಗೆ ಆರೋಗ್ಯ ತಪಾಸಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ರಕ್ತದೊತ್ತಡ, ಶುಗರ್, ರಕ್ತ ಹೆಪ್ಪುಕಟ್ಟುವುದಕ್ಕೆ ಸಂಬಂಧಿಸಿದಂತೆ ಹಲವು ತಪಾಸಣೆಗಳನ್ನು ನಡೆಸಲಾಯಿತು. ಡಿ-ಡೈಮರ್ ಟೆಸ್ಟ್​ ಹಾಗೂ ಶ್ವಾಸಕೋಶ ಎಕ್ಸ್​ರೇ ತೆಗೆಸಲಾಯಿತು. ಇಸಿಜಿ ಹಾಗೂ ಇಕೋ ಟೆಸ್ಟ್​ ಮಾಡಿ ಹೃದಯದ ಆರೋಗ್ಯ ತಪಾಸಣೆ ಮಾಡಲಾಯಿತು. ಕೊವಿಡ್-19 ಟೆಸ್ಟ್​ಗೆ ಗಂಟಲುದ್ರವ ಸಂಗ್ರಹಿಸಸಲಾಯಿತು. ಈ ಹಿಂದೆ ನಡೆಸಿದ್ದ ಟೆಸ್ಟ್​ನಲ್ಲಿ ಮುಖ್ಯಮಂತ್ರಿಗೆ ಕೊವಿಡ್ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಹಲವು ಪರೀಕ್ಷೆಗಳಿಗೆ ಒಳಪಡಿಸಲಾಯಿತು.

ಎರಡನೇ ಬಾರಿ ತಪಾಸಣೆ ಮಾಡಿದಾಗ ಮುಖ್ಯಮಂತ್ರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿಯ ಗಂಟಲುದ್ರವ ಮಾದರಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು.

ಇದನ್ನೂ ಓದಿ: Covid 19 Karnataka Update: ಕರ್ನಾಟಕದಲ್ಲಿ 34 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, ಕೊವಿಡ್​ನಿಂದ 13 ಸಾವು ಇದನ್ನೂ ಓದಿ: Corona Review Meeting: ಕೊರೊನಾ ಪರಿಸ್ಥಿತಿ ಪರಾಮರ್ಶೆ: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

Published On - 5:03 pm, Mon, 17 January 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ