AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ಪಂತ್​ಗೆ ಕೊರೊನಾ ಪಾಸಿಟಿವ್, ಚೇತರಿಸಿಕೊಂಡ ಸಿಎಂ ಬೊಮ್ಮಾಯಿಗೆ ನೆಗೆಟಿವ್

ಕಳೆದ ಒಂದು ವಾರದಿಂದ ಪೊಲೀಸ್ ಆಯುಕ್ತರು ಹೋಮ್ ಐಸೊಲೇಶನ್​ನಲ್ಲಿದ್ದರು. ತಮ್ಮೊಡನೆ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಅವರು ಸಲಹೆ ಮಾಡಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್​ಪಂತ್​ಗೆ ಕೊರೊನಾ ಪಾಸಿಟಿವ್, ಚೇತರಿಸಿಕೊಂಡ ಸಿಎಂ ಬೊಮ್ಮಾಯಿಗೆ ನೆಗೆಟಿವ್
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Edited By: |

Updated on:Jan 17, 2022 | 5:04 PM

Share

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಮಲ್​ಪಂತ್​ಗೆ (Bengaluru City Police Commissioner) ಕೊರೊನಾ ಸೋಂಕು ದೃಢಪಟ್ಟಿದೆ. ಕೊರೊನಾ ಸೋಂಕು (Coronavirus) ದೃಢಪಟ್ಟಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸೋಂಕಿನಿಂದ ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ. ಕಳೆದ ಒಂದು ವಾರದಿಂದ ಪೊಲೀಸ್ ಆಯುಕ್ತರು ಹೋಮ್ ಐಸೊಲೇಶನ್​ನಲ್ಲಿದ್ದರು. ತಮ್ಮೊಡನೆ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಅವರು ಸಲಹೆ ಮಾಡಿದ್ದಾರೆ.

ಸಿಎಂಗೆ ಆರೋಗ್ಯ ತಪಾಸಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ರಕ್ತದೊತ್ತಡ, ಶುಗರ್, ರಕ್ತ ಹೆಪ್ಪುಕಟ್ಟುವುದಕ್ಕೆ ಸಂಬಂಧಿಸಿದಂತೆ ಹಲವು ತಪಾಸಣೆಗಳನ್ನು ನಡೆಸಲಾಯಿತು. ಡಿ-ಡೈಮರ್ ಟೆಸ್ಟ್​ ಹಾಗೂ ಶ್ವಾಸಕೋಶ ಎಕ್ಸ್​ರೇ ತೆಗೆಸಲಾಯಿತು. ಇಸಿಜಿ ಹಾಗೂ ಇಕೋ ಟೆಸ್ಟ್​ ಮಾಡಿ ಹೃದಯದ ಆರೋಗ್ಯ ತಪಾಸಣೆ ಮಾಡಲಾಯಿತು. ಕೊವಿಡ್-19 ಟೆಸ್ಟ್​ಗೆ ಗಂಟಲುದ್ರವ ಸಂಗ್ರಹಿಸಸಲಾಯಿತು. ಈ ಹಿಂದೆ ನಡೆಸಿದ್ದ ಟೆಸ್ಟ್​ನಲ್ಲಿ ಮುಖ್ಯಮಂತ್ರಿಗೆ ಕೊವಿಡ್ ಪಾಸಿಟಿವ್ ಬಂದಿದ್ದ ಹಿನ್ನೆಲೆಯಲ್ಲಿ ಹಲವು ಪರೀಕ್ಷೆಗಳಿಗೆ ಒಳಪಡಿಸಲಾಯಿತು.

ಎರಡನೇ ಬಾರಿ ತಪಾಸಣೆ ಮಾಡಿದಾಗ ಮುಖ್ಯಮಂತ್ರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿಯ ಗಂಟಲುದ್ರವ ಮಾದರಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು.

ಇದನ್ನೂ ಓದಿ: Covid 19 Karnataka Update: ಕರ್ನಾಟಕದಲ್ಲಿ 34 ಸಾವಿರ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ, ಕೊವಿಡ್​ನಿಂದ 13 ಸಾವು ಇದನ್ನೂ ಓದಿ: Corona Review Meeting: ಕೊರೊನಾ ಪರಿಸ್ಥಿತಿ ಪರಾಮರ್ಶೆ: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

Published On - 5:03 pm, Mon, 17 January 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ