ಪೊಲೀಸರು ಇನ್ನು ಮುಂದೆ ರಾತ್ರಿ ಗಸ್ತು ಕಡ್ಡಾಯ ತಿರುಗಬೇಕು; ಬೆಂಗಳೂರಿನಲ್ಲಿ ಅಪರಾಧ ನಿಯಂತ್ರಣಕ್ಕೆ ಬಂತು ಹೊಸ ಇ- ಪ್ಲ್ಯಾನ್

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಹೊತ್ತು ಕ್ರೈಂ ರೇಟ್ ಹೆಚ್ಚುತ್ತಿದೆ. ಹಾಗಾಗಿ ಮಾಹಿತಿ ತಂತ್ರಜ್ಞಾನ ಬಳಕೆಗೆ ಒತ್ತು ನೀಡಿ, ಬೆಂಗಳೂರು ಪೊಲೀಸರು ಸಿಲಿಕಾನ್​ ಸಿಟಿಯಲ್ಲಿ ಅಪರಾಧ ನಿಯಂತ್ರಣಕ್ಕೆ ಹೊಸ ಪ್ಲ್ಯಾನ್ ಹಾಕಿಕೊಂಡಿದ್ದಾರೆ. ರಾತ್ರಿ ವೇಳೆ ಪೊಲೀಸರ ಗಸ್ತು ಕಾರ್ಯ ಸುಧಾರಿಸಲು ‘ಸುಭಾಹು ಇ-ಬೀಟ್’ ಆ್ಯಪ್ (Subahu e-beat) ಬಳಕೆಗೆ ನಿರ್ಧರಿಸಲಾಗಿದೆ. ಪೊಲೀಸರು ಕಡ್ಡಾಯವಾಗಿ ಗಸ್ತು ತಿರುಗಲು ಈ ಆ್ಯಪ್ ವ್ಯವಸ್ಥೆ ಜಾರಗೆ ತರಲಾಗಿದೆ. ರೌಂಡ್ಸ್ ನಲ್ಲಿ ಇರುವ ಪೊಲೀಸರಿಗಾಗಿ ಸಿದ್ಧ ಪಡಿಸಿದ ಆ್ಯಪ್.. ರೌಂಡ್ಸ್‌ನಲ್ಲಿ ಇರುವ ಪೊಲೀಸರಿಗಾಗಿ ಸಿದ್ಧಪಡಿಸಿದ […]

ಪೊಲೀಸರು ಇನ್ನು ಮುಂದೆ ರಾತ್ರಿ ಗಸ್ತು ಕಡ್ಡಾಯ ತಿರುಗಬೇಕು; ಬೆಂಗಳೂರಿನಲ್ಲಿ ಅಪರಾಧ ನಿಯಂತ್ರಣಕ್ಕೆ ಬಂತು ಹೊಸ ಇ- ಪ್ಲ್ಯಾನ್
ಪೊಲೀಸರು ಇನ್ನು ಮುಂದೆ ರಾತ್ರಿ ಗಸ್ತು ಕಡ್ಡಾಯ ತಿರುಗಬೇಕು; ಬೆಂಗಳೂರಿನಲ್ಲಿ ಅಪರಾಧ ನಿಯಂತ್ರಣಕ್ಕೆ ಬಂತು ಹೊಸ ಇ- ಪ್ಲ್ಯಾನ್
Follow us
| Updated By: ಸಾಧು ಶ್ರೀನಾಥ್​

Updated on: Aug 16, 2021 | 11:34 AM

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಹೊತ್ತು ಕ್ರೈಂ ರೇಟ್ ಹೆಚ್ಚುತ್ತಿದೆ. ಹಾಗಾಗಿ ಮಾಹಿತಿ ತಂತ್ರಜ್ಞಾನ ಬಳಕೆಗೆ ಒತ್ತು ನೀಡಿ, ಬೆಂಗಳೂರು ಪೊಲೀಸರು ಸಿಲಿಕಾನ್​ ಸಿಟಿಯಲ್ಲಿ ಅಪರಾಧ ನಿಯಂತ್ರಣಕ್ಕೆ ಹೊಸ ಪ್ಲ್ಯಾನ್ ಹಾಕಿಕೊಂಡಿದ್ದಾರೆ. ರಾತ್ರಿ ವೇಳೆ ಪೊಲೀಸರ ಗಸ್ತು ಕಾರ್ಯ ಸುಧಾರಿಸಲು ‘ಸುಭಾಹು ಇ-ಬೀಟ್’ ಆ್ಯಪ್ (Subahu e-beat) ಬಳಕೆಗೆ ನಿರ್ಧರಿಸಲಾಗಿದೆ. ಪೊಲೀಸರು ಕಡ್ಡಾಯವಾಗಿ ಗಸ್ತು ತಿರುಗಲು ಈ ಆ್ಯಪ್ ವ್ಯವಸ್ಥೆ ಜಾರಗೆ ತರಲಾಗಿದೆ.

ರೌಂಡ್ಸ್ ನಲ್ಲಿ ಇರುವ ಪೊಲೀಸರಿಗಾಗಿ ಸಿದ್ಧ ಪಡಿಸಿದ ಆ್ಯಪ್.. ರೌಂಡ್ಸ್‌ನಲ್ಲಿ ಇರುವ ಪೊಲೀಸರಿಗಾಗಿ ಸಿದ್ಧಪಡಿಸಿದ ಆ್ಯಪ್ ಇದಾಗಿದ್ದು, ಪೊಲೀಸರು ಅಲಾಟ್ ಆಗಿರುವ ಸ್ಥಳಕ್ಕೆ ಹೋಗಲೇಬೇಕು. ನಿಯೋಜಿತ ಸ್ಥಳಕ್ಕೆ ಹೋಗಿ ಲೊಕೇಷನ್ ಕ್ಲಿಕ್ ಮಾಡಬೇಕು. ಲೊಕೇಷನ್ ಕ್ಲಿಕ್ ಮಾಡಿ ಅಪ್ರೂವಲ್ ಪಡೆಯಲೇಬೇಕಾಗಿದೆ. ಇದರಿಂದ ಕಡ್ಡಾಯವಾಗಿ ಪೊಲೀಸರು ಗಸ್ತು ತಿರುಗಲೇಬೇಕು (night patrolling) ಎಂಬಂತಾಗಿದೆ. ಸುಭಾಹು ಇ-ಬೀಟ್ ಸಿಸ್ಟಂಗೆ ಪೊಲೀಸ್ ಆಯುಕ್ತರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಅಪರಾಧ ನಿಯಂತ್ರಣಕ್ಕೆ ಪೊಲೀಸ ಆಂತರಿಕೆ ವ್ಯವಸ್ಥೆಯಲ್ಲಿ ಕಠಿಣ ಅಸ್ತ್ರ: ಇಲಾಖೆಯಲ್ಲಿ (bengaluru city police) ಜಾರಿಗೆ ಬಂದಿರುವ ಹೊಸ ಇ-ಬೀಟ್ ವಿಧಾನವು ಪೇಮೆಂಟ್ ಆಪ್‌ಗಳ ರೀತಿಯಿದೆ. ಇಲ್ಲಿಯೂ ಕ್ಯು ಆರ್ ಕೋಡ್ ಸ್ಕ್ಯಾನ್ ಮಾಡಬಹುದು. ಕ್ಯು ಆರ್ ಕೋಡ್ ಸ್ಕ್ಯಾನ್ ಮೂಲಕ ಕುಳಿತಲ್ಲೇ ನೈಟ್ ಬೀಟ್ ಮಾಹಿತಿ ಕಲೆ ಹಾಕಬಹುದು. ಈ ಸಿಸ್ಟಮ್ ನಿಂದ ಕೆಲ ಪೊಲೀಸ್ ಸಿಬ್ಬಂದಿ ಕಳ್ಳಾಟಕ್ಕೂ ಬ್ರೇಕ್ ಬೀಳಲಿದೆ.

ಸದ್ಯಕ್ಕೆ ಬೆಂಗಳೂರು ಉತ್ತರ ವಿಭಾಗದಲ್ಲಿ”ಸುಭಾಹು”ಸಿಸ್ಟಮ್ ಜಾರಿಗೆ ಬಂದಿದೆ. ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ, ಹೊಸ ಆಲೋಚನೆಗೆ ಶಹಬ್ಬಾಶ್ ಗಿರಿ ನೀಡಿದ್ದಾರೆ. ಅಂದಹಾಗೆ ರಾಜ್ಯದಲ್ಲಿ ಅನೇಕ ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಈಗಾಗಲೇ ಜಾರಿಯಲ್ಲಿದೆ.

(bengaluru city police launch Subahu e-beat for better patrolling in bengaluru)

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ