AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರಿಂದ 2023ರಲ್ಲಿ 100 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್​​ ಜಪ್ತಿ

2023 ಆರಂಭದಿಂದಲೇ ಬೆಂಗಳೂರು ನಗರ ಪೊಲೀಸರು ಡ್ರಗ್ಸ್​​ ಜಾಲದ ವಿರುದ್ಧ ಸಮರ ಸಾರಿದ್ದಾರೆ. 2023ರಲ್ಲಿ ಒಟ್ಟು ಇದುವರೆಗೆ ನೂರು ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್​​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ಪೊಲೀಸರಿಂದ 2023ರಲ್ಲಿ 100 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್​​ ಜಪ್ತಿ
ಪ್ರಾತಿನಿಧಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Dec 31, 2023 | 11:03 AM

Share

ಬೆಂಗಳೂರು, ಡಿಸೆಂಬರ್​​ 31: ಈ ವರ್ಷ (2023) ಆರಂಭದಿಂದಲೇ ಬೆಂಗಳೂರು ನಗರ ಪೊಲೀಸರು (Bengaluru City Police) ಡ್ರಗ್ಸ್​​ (Drugs) ಜಾಲದ ವಿರುದ್ಧ ಸಮರ ಸಾರಿದ್ದಾರೆ. 2023ರಲ್ಲಿ ಒಟ್ಟು ಇದುವರೆಗೆ ನೂರು ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್​​ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರಂಭದ ಎಂಟು ತಿಂಗಳಿನಲ್ಲಿ 40 ಕೋಟಿ ಮೌಲ್ಯದ ಡ್ರಗ್ಸ್​​ ಸಿಕ್ಕಿರೇ, ಕೊನೆಯ ಕೇವಲ ನಾಲ್ಕು ತಿಂಗಳಲ್ಲಿ 60 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ ಮಾಡಲಾಗಿದೆ. ಇದುವರೆಗೆ ಮೂರು ಸಾವಿರ ಡ್ರಗ್ಸ್ ಪೆಡ್ಲರ್ಸ್​ಗಳನ್ನು ಅರೆಸ್ಟ್ ಮಾಡಲಾಗಿದೆ.

ವಿದೇಶಿ ಡ್ರಗ್ಸ್ ಪೆಡ್ಲರ್ಸ್​ ನಗರದಲ್ಲಿ ದೊಡ್ಡ ಪ್ರಮಾಣದಲ್ಲಿ ಮಾದಕ ವಸ್ತು ಸರಬರಾಜು ಮಾಡಿದ್ದಾರೆ. ಈ ವರ್ಷ ಪ್ರತಿ ತಿಂಗಳು ಸರಾಸರಿ ಐದು ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಸರಾಸರಿ ಹದಿನೈದು ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ.

ಇದನ್ನೂ ಓದಿ: ಬೆಂಗಳೂರು: ರೈಲಿನಲ್ಲಿ ಸಾಗಿಸುತ್ತಿದ್ದ 60 ಕೆಜಿ ಗಾಂಜಾ ವಶ, 7 ಜನರ ಬಂಧನ

ಇನ್ನು ಹೊಸ ವರ್ಷಕ್ಕೆ ಡ್ರಗ್ಸ್ ಮಾರಟ ಹೆಚ್ಚಾಗುವ ಸಾಧ್ಯತೆ ಇದ್ದು, ಇದನ್ನು ತಡೆಗಟ್ಟಲು ಸಿಸಿಬಿ ಪೊಲೀಸರು ಈಗಾಗಲೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಹೊಸ ವರ್ಷ ನಿಮಿತ್ಯ ಡ್ರಗ್ಸ್ ಶೇಖರಣೆ ಮಾಡಲಾಗಿರುವ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ