AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಈ ಮೂರು ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ

ಇಂದು ನಗರದಲ್ಲಿ ಮುಸ್ಲಿಂ ಭಾಂದವರ ಮೊಹರಂ ಹಬ್ಬ ಆಚರಣೆ ಹಿನ್ನೆಲೆ ಬೆಂಗಳೂರು ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 11ರಿಂದ ಸಂಜೆ 5.30ರವರೆಗೆ ಈ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹಾಗಾದರೆ ಯಾವೆಲ್ಲಾ ಮಾರ್ಗಗಳ ಸಂಚಾರ ಬದಲಾವಣೆ ಮಾಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಮೊಹರಂ ಹಬ್ಬ ಹಿನ್ನೆಲೆ ಬೆಂಗಳೂರಿನ ಈ ಮೂರು ಮಾರ್ಗದಲ್ಲಿ ವಾಹನ ಸಂಚಾರ ಬದಲಾವಣೆ
ಸಂಚಾರ ಮಾರ್ಗದಲ್ಲಿ ಬದಲಾವಣೆ
ಗಂಗಾಧರ​ ಬ. ಸಾಬೋಜಿ
|

Updated on:Jul 06, 2025 | 8:04 AM

Share

ಬೆಂಗಳೂರು, ಜುಲೈ 06: ಇಂದು ಮುಸ್ಲಿಂ ಭಾಂದವರ ಮೊಹರಂ (Muharram) ಹಬ್ಬದ ಆಚರಣೆಯ ಹಿನ್ನಲೆ  ಮಧ್ಯಾಹ್ನ 11 ಗಂಟೆಯಿಂದ ಸಂಜೆ 05-30 ಗಂಟೆಯವರೆಗೆ ಬೆಂಗಳೂರು (bangaluru) ನಗರದಲ್ಲಿ ಮೂರು ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಪರ್ಯಾಯ ಮಾರ್ಗಗಳು ಹೀಗಿವೆ.

ಈ ಸಂಚಾರ ಮಾರ್ಗ ಬದಲಾವಣೆ

  • ಬ್ರಿಗೇಡ್ ರಸ್ತೆ ಮತ್ತು ರಿಚ್ಮಂಡ್ ರಸ್ತೆಯ ಮೂಲಕ ಹೊಸೂರು ರಸ್ತೆ ಕಡೆಗೆ ವೆಲ್ಲಾರಾ ಜಂಕ್ಷನ್ (ಶೂಲೆ ವೃತ್ತ) ಮುಖಾಂತರ ಸವಾರರು ತೆರಳಬಹುದಾಗಿದೆ.

ಬೆಂಗಳೂರು ನಗರ ಸಂಚಾರ ಪೊಲೀಸ್​ ಟ್ವೀಟ್​

  • ಓಲ್ಡ್ ಪಿ.ಎಸ್ ಜಂಕ್ಷನ್ ಎಡ ತಿರುವು ಪಡೆದು ವುಡ್ ಸ್ಟ್ರೀಟ್, ಟೇಟ್​ ಲೇನ್​, ರಿಚ್ಮಂಡ್​ ರಸ್ತೆಯ ಮೂಲಕ ರಿಚ್ಮಂಡ್​ ಜಂಕ್ಷನ್, ಶಾಂತಿನಗರ ಜಂಕ್ಷನ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ಜಂಕ್ಷನ್, ಸಿಎಂಪಿ ಜಂಕ್ಷನ್ ಮೂಲಕ ಹೊಸೂರು ರಸ್ತೆ ಕಡೆಗೆ ಸಂಚರಿಸುವುದು.

ಇದನ್ನೂ ಓದಿ: ಸ್ಟಿಕ್ಕರ್ ಅಂಟಿಸಲು ಕೊಟ್ಯಂತರ ರೂ ಖರ್ಚು: ಸಮೀಕ್ಷೆಯ ಖರ್ಚು ವೆಚ್ಚಗಳ ಪಿನ್ ಟು ಪಿನ್ ಮಾಹಿತಿ ಇಲ್ಲಿದೆ

  • ಹೊಸೂರು ರಸ್ತೆಯ ಆಡುಗೋಡಿ ಕಡೆಯಿಂದ ಬರುವ ಸವಾರರು ಆನೇಪಾಳ್ಯ ಜಂಕ್ಷನ್ ಬಳಿ ಸಿಮೆಂಟ್ರಿ ಕ್ರಾಸ್​​ನಲ್ಲಿ ಎಡ ತಿರುವು ಪಡೆದು ಬರ್ಲಿ ಸ್ಟ್ರೀಟ್, ಲಾಂಗ್ ಪೋರ್ಡ್ ರಸ್ತೆ, ನಂಜಪ್ಪ ವೃತ್ತ, ಶಾಂತಿನಗರ ಕಡೆಗೆ ಹಾಗೂ ರೀನಿಯಸ್​ ಸ್ಟ್ರೀಟ್ ಮೂಲಕ ರಿಚ್ಮಂಡ್​ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವುದು.

ಇದನ್ನೂ ಓದಿ: ಬೆಸ್ಕಾಂ ಟೆಂಪರರಿ ಕನೆಕ್ಷನ್ ಪಡೆದವರ ಬವಣೆ: ಸರ್ಕಾರ ತೋರಬೇಕಿದೆ ಕರುಣೆ..!

  • ಹೊಸೂರು ರಸ್ತೆ ಕಡೆಯಿಂದ ಬರುವ ಭಾರಿ ವಾಹನ ಸವಾರರು ಆಡುಗೋಡಿ ಜಂಕ್ಷನ್, ಮೈಕೋ ಜಂಕ್ಷನ್, 8ನೇ ಮೈನ್, ವಿಲ್ಸನ್ ಗಾರ್ಡನ್ ಮುಖ್ಯ ರಸ್ತೆ, ಸಿದ್ದಯ್ಯ ರಸ್ತೆಗೆ ಬಂದು ಮುಂದಕ್ಕೆ ಸಂಚರಿಸುವುದು. ಈ ಮೇಲ್ಕಂಡಂತೆ ಮಾಡಲಾದ ಮಾರ್ಪಾಡುಗಳಿಗೆ ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:55 am, Sun, 6 July 25

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ