AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವರಮಹಾಲಕ್ಷ್ಮಿ ಹಬ್ಬದಂದು ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಪೂಜೆ ಮಾಡಿದ ಜನ!

ಬೆಂಗಳೂರಿನ ಕಳಪೆ ರಸ್ತೆಗಳ ವಿರುದ್ಧ ಪ್ರತಿಭಟಿಸಲು ವಿನೂತನವಾದ ಕ್ರಮವನ್ನು ಆಯ್ಕೆ ಮಾಡಿಕೊಂಡ ನಿವಾಸಿಗಳು ರಸ್ತೆಯ ಗುಂಡಿಗಳಿಗೆ ಪೂಜೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಜಯನಗರದ ನಿವಾಸಿಗಳು ವರಮಹಾಲಕ್ಷ್ಮಿ ವ್ರತದ ನಿಮಿತ್ತ ವಿಶೇಷವಾಗಿ ರಸ್ತೆ ಗುಂಡಿಗೆ ಪೂಜೆ ಸಲ್ಲಿಸಿದ್ದಾರೆ.

ಸುಷ್ಮಾ ಚಕ್ರೆ
|

Updated on:Aug 17, 2024 | 8:28 PM

Share

ಬೆಂಗಳೂರು: ಬೆಂಗಳೂರಿನ ಕಳಪೆ ರಸ್ತೆಗಳಿಂದ ಜನರು ಬೇಸತ್ತಿದ್ದಾರೆ. ಇದರ ವಿರುದ್ಧ ಪ್ರತಿಭಟಿಸಲು ವಿನೂತನ ಮಾರ್ಗ ಕಂಡುಕೊಂಡ ಜಯನಗರದ ದಂಪತಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ರಸ್ತೆ ಗುಂಡಿಗಳಿಗೆ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ರಸ್ತೆಯ ಹೊಂಡಗಳಿಂದ ಹಲವಾರು ಅಪಘಾತಗಳು ಉಂಟಾಗಿ, ಜೀವಗಳನ್ನು ಬಲಿತೆಗೆದುಕೊಳ್ಳುತ್ತಿವೆ. ಈ ಬಗ್ಗೆ ದೂರುಗಳ ಹೊರತಾಗಿಯೂ, ಅನೇಕ ನಗರಗಳಲ್ಲಿ ರಸ್ತೆ ಪರಿಸ್ಥಿತಿಗಳು ಹದಗೆಡುವುದರೊಂದಿಗೆ ಸಮಸ್ಯೆ ಮುಂದುವರಿದಿದೆ.

ಬೈಕ್ ಸವಾರರು ಮತ್ತು ವಾಹನಗಳು ಗಂಭೀರ ಅಪಘಾತಗಳನ್ನು ಎದುರಿಸುತ್ತಿರುವ ವೀಡಿಯೊಗಳು ಮತ್ತು ಸಿಸಿಟಿವಿ ದೃಶ್ಯಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಆದರೆ, ಹಲವು ಪ್ರದೇಶಗಳಲ್ಲಿ ಸ್ಥಳೀಯರು ಪದೇ ಪದೇ ಮನವಿ ಮಾಡಿದರೂ ರಸ್ತೆ ಸ್ಥಿತಿ ಬದಲಾಗಿಲ್ಲ. ಹೀಗಾಗಿ, ರಸ್ತೆಯ ಹೊಂಡಗಳಿಗೆ ಹೂವು ಹಾಕಿ, ಆರತಿ ಮಾಡಿ ಪೂಜೆ ಮಾಡುವ ಮೂಲಕ ಜಯನಗರದ ದಂಪತಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: Crime News: 13 ವರ್ಷದ ಮಗಳ ಮೇಲೆ ಅಪ್ಪನಿಂದ ಅತ್ಯಾಚಾರ; ಉತ್ತರ ಪ್ರದೇಶದಲ್ಲೊಂದು ಶಾಕಿಂಗ್ ಘಟನೆ

ನೀರು ತುಂಬಿದ ಬೆಂಗಳೂರಿನ ದೊಡ್ಡ ಗುಂಡಿಯ ಸುತ್ತ ಮಹಿಳೆ ಮತ್ತು ಪುರುಷ ಧಾರ್ಮಿಕ ಕ್ರಿಯೆಯನ್ನು ನಡೆಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಅವರು ಆ ಗುಂಡಿಗೆ ಹೂವಿನ ದಳಗಳು, ಅರಿಶಿನ ಪುಡಿ ಮತ್ತು ಕುಂಕುಮವನ್ನು ಹಾಕಿ ಪೂಜೆ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 pm, Sat, 17 August 24

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!