AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಗೋವಿಂದರಾಜನಗರ ಉಪ ವಿಭಾಗದ ಇಬ್ಬರು ಅಧಿಕಾರಿಗಳಿಗೆ ತಲಾ 4 ವರ್ಷ ಜೈಲು

2017ರಲ್ಲಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದ ಬಿಬಿಎಂಪಿ ಗೋವಿಂದರಾಜನಗರದ ಉಪ ವಿಭಾಗದ ಇಬ್ಬರು ಅಧಿಕಾರಿಗಳಿಗೆ ಕೋರ್ಟ್ ತಲಾ 4 ವರ್ಷ ಜೈಲು ವಿಧಿಸಿದೆ.

ಬಿಬಿಎಂಪಿ ಗೋವಿಂದರಾಜನಗರ ಉಪ ವಿಭಾಗದ ಇಬ್ಬರು ಅಧಿಕಾರಿಗಳಿಗೆ ತಲಾ 4 ವರ್ಷ ಜೈಲು
ಬಿಬಿಎಂಪಿಯ ಇಬ್ಬರು ಅಧಿಕಾರಿಗಳಿಗೆ 4 ವರ್ಷ ಜೈಲು
TV9 Web
| Edited By: |

Updated on:Jan 05, 2023 | 2:47 PM

Share

ಬೆಂಗಳೂರು: ಬಿಬಿಎಂಪಿ(BBMP) ಗೋವಿಂದರಾಜನಗರ ಉಪ ವಿಭಾಗದ ಇಬ್ಬರು ಅಧಿಕಾರಿಗಳು ತಲಾ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಕಾಮಗಾರಿ ಬಿಲ್‌ಗೆ ಅನುಮೋದನೆ ನೀಡಲು ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಬಿಬಿಎಂಪಿಯ ಗೋವಿಂದರಾಜನಗರದ ಉಪ ವಿಭಾಗದ ಎಇಇ ಶ್ರೀನಿವಾಸ್ ಹಾಗೂ ವರ್ಕ್ ಇನ್ಸ್ ಪೆಕ್ಟರ್ ವೈ.ವಿ.ಸೋಮಶೇಖರಯ್ಯಗೂ 4 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಸಿಸಿಹೆಚ್ 24 ರ ವಿಶೇಷ ಕೋರ್ಟ್ ಇಂದು(ಜನವರಿ 05) ಆದೇಶ ಹೊರಡಿಸಿದೆ.

2017ರಲ್ಲಿ ಬಿಬಿಎಂಪಿ ಗೋವಿಂದರಾಜನಗರದ ಉಪ ವಿಭಾಗದ ವರ್ಕ್ ಇನ್ಸ್​ಪೆಕ್ಟರ್ ವೈ.ವಿ.ಸೋಮಶೇಖರಯ್ಯ ಹಾಗೂ ಎಇಇ ಶ್ರೀನಿವಾಸ್ ಅವರು ಕಾಮಗಾರಿ ಬಿಲ್ ಅನುಮೋದಿಸಲು 30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 15 ಸಾವಿರ ಹಣ ಪಡೆದು ಬಾಕಿ ಹಣ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದರು.

ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 7, 12ರಡಿ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ 4 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾ.ಕೆ.ಲಕ್ಷ್ಮೀನಾರಾಯಣ ಭಟ್ ತೀರ್ಪು ನೀಡಿದ್ದಾರೆ.

Published On - 2:47 pm, Thu, 5 January 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ