Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಗೋವಿಂದರಾಜನಗರ ಉಪ ವಿಭಾಗದ ಇಬ್ಬರು ಅಧಿಕಾರಿಗಳಿಗೆ ತಲಾ 4 ವರ್ಷ ಜೈಲು

2017ರಲ್ಲಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದ ಬಿಬಿಎಂಪಿ ಗೋವಿಂದರಾಜನಗರದ ಉಪ ವಿಭಾಗದ ಇಬ್ಬರು ಅಧಿಕಾರಿಗಳಿಗೆ ಕೋರ್ಟ್ ತಲಾ 4 ವರ್ಷ ಜೈಲು ವಿಧಿಸಿದೆ.

ಬಿಬಿಎಂಪಿ ಗೋವಿಂದರಾಜನಗರ ಉಪ ವಿಭಾಗದ ಇಬ್ಬರು ಅಧಿಕಾರಿಗಳಿಗೆ ತಲಾ 4 ವರ್ಷ ಜೈಲು
ಬಿಬಿಎಂಪಿಯ ಇಬ್ಬರು ಅಧಿಕಾರಿಗಳಿಗೆ 4 ವರ್ಷ ಜೈಲು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 05, 2023 | 2:47 PM

ಬೆಂಗಳೂರು: ಬಿಬಿಎಂಪಿ(BBMP) ಗೋವಿಂದರಾಜನಗರ ಉಪ ವಿಭಾಗದ ಇಬ್ಬರು ಅಧಿಕಾರಿಗಳು ತಲಾ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಕಾಮಗಾರಿ ಬಿಲ್‌ಗೆ ಅನುಮೋದನೆ ನೀಡಲು ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಬಿಬಿಎಂಪಿಯ ಗೋವಿಂದರಾಜನಗರದ ಉಪ ವಿಭಾಗದ ಎಇಇ ಶ್ರೀನಿವಾಸ್ ಹಾಗೂ ವರ್ಕ್ ಇನ್ಸ್ ಪೆಕ್ಟರ್ ವೈ.ವಿ.ಸೋಮಶೇಖರಯ್ಯಗೂ 4 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಸಿಸಿಹೆಚ್ 24 ರ ವಿಶೇಷ ಕೋರ್ಟ್ ಇಂದು(ಜನವರಿ 05) ಆದೇಶ ಹೊರಡಿಸಿದೆ.

2017ರಲ್ಲಿ ಬಿಬಿಎಂಪಿ ಗೋವಿಂದರಾಜನಗರದ ಉಪ ವಿಭಾಗದ ವರ್ಕ್ ಇನ್ಸ್​ಪೆಕ್ಟರ್ ವೈ.ವಿ.ಸೋಮಶೇಖರಯ್ಯ ಹಾಗೂ ಎಇಇ ಶ್ರೀನಿವಾಸ್ ಅವರು ಕಾಮಗಾರಿ ಬಿಲ್ ಅನುಮೋದಿಸಲು 30 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 15 ಸಾವಿರ ಹಣ ಪಡೆದು ಬಾಕಿ ಹಣ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದರು.

ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 7, 12ರಡಿ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ 4 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾ.ಕೆ.ಲಕ್ಷ್ಮೀನಾರಾಯಣ ಭಟ್ ತೀರ್ಪು ನೀಡಿದ್ದಾರೆ.

Published On - 2:47 pm, Thu, 5 January 23

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!