AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Covid19 Updates: ವಿದೇಶದಿಂದ ಬೆಂಗಳೂರಿಗೆ ಬಂದ 3 ಪ್ರಯಾಣಿಕರಿಗೆ ಕೊರೊನಾ ಸೋಂಕು

ಬೆಂಗಳೂರಿಗೆ ಮತ್ತೆ ಕೊರೊನಾ(Corona) ಆತಂಕ ಎದುರಾಗಿದ್ದು, ವಿದೇಶದಿಂದ ಬರುವ ಪ್ರಯಾಣಿಕರು ಕೊರೊನಾವನ್ನು ಹೊತ್ತು ತರುವ ಸಾಧ್ಯತೆ ಹೆಚ್ಚಿದೆ

Bengaluru Covid19 Updates: ವಿದೇಶದಿಂದ ಬೆಂಗಳೂರಿಗೆ ಬಂದ 3 ಪ್ರಯಾಣಿಕರಿಗೆ ಕೊರೊನಾ ಸೋಂಕು
Coronavirus
TV9 Web
| Edited By: |

Updated on:Dec 29, 2022 | 10:37 AM

Share

ಬೆಂಗಳೂರಿಗೆ ಮತ್ತೆ ಕೊರೊನಾ(Corona) ಆತಂಕ ಎದುರಾಗಿದ್ದು, ವಿದೇಶದಿಂದ ಬರುವ ಪ್ರಯಾಣಿಕರು ಕೊರೊನಾವನ್ನು ಹೊತ್ತು ತರುವ ಸಾಧ್ಯತೆ ಹೆಚ್ಚಿದೆ. ವಿದೇಶದಿಂದ ಬೆಂಗಳೂರಿಗೆ ಬಂದ 3 ಮಂದಿ ಪ್ರಯಾಣಿಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಜನವರಿ ಮಧ್ಯಭಾಗದ ವೇಳೆಗೆ ಕೊರೊನಾ 4ನೇ ಅಲೆ ಬರುವ ಸಾಧ್ಯತೆ ಇದೆ.

ಈಗಾಗಲೇ ಚೀನಾ ಸೇರಿದಂತೆ ಇತರೆ ರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ದೇಶದಿಂದ ಭಾರತಕ್ಕೂ ಜನರು ಭೇಟಿ ನೀಡಬಹುದು, ಅದರಿಂದ ದೇಶದಲ್ಲಿ ಕೊರೊನಾ ಪ್ರಕರಣಗಳು ಮತ್ತಷ್ಟು ಹೆಚ್ಚಾಗಬಹುದು ಎನ್ನುವ ಆತಂಕ ಮನೆಮಾಡಿದೆ.ಹೀಗಾಗಿ ಕೊರೊನಾ ಸೋಂಕು ಹೆಚ್ಚಿರುವ ದೇಶಗಳ ಪ್ರಯಾಣಿಕರಿಗೆ ಕಡ್ಡಾಯ ಕೊವಿಡ್ ಟೆಸ್ಟ್ ಮಾಡಬೇಕು ಎಂದು ತಜ್ಞರು ಹೇಳುತ್ತಿದ್ದಾರೆ.

ಸದ್ಯಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಶೇ. 2ರಷ್ಟು ಪ್ರಯಾಣಿಕರಿಗೆ ಕೊವಿಡ್ ಪರೀಕ್ಷೆ ಮಾಡಲಾಡಗುತ್ತಿದೆ. ಶೇ. 2ರಷ್ಟು ರ್ಯಾಂಡಮ್ ಕೊವಿಡ್ ಪರೀಕ್ಷೆಯನ್ನ ಕನಿಷ್ಠ 10% ಆದ್ರೂ ಮಾಡುವಂತೆ ಮನವಿ ಮಾಡಲಾಗುತ್ತಿದೆ.

1- ಅಬುದಾಬಿ 1- ದುಬೈ 1- ಹಾಕಾಂಗ್ ನಿಂದ ಬಂದ ಮೂವರಿಗೆ ಸೋಂಕು ‌ ರ್ಯಾಂಡಮ್ ಚೆಕ್ ನಲ್ಲಿ ಮೂವರಿಗೆ ಸೋಂಕು ದೃಡ. ಮೂವರಲ್ಲಿ ಇಬ್ಬರು ಬೆಂಗಳೂರು ನಗರದವರು, ಇನ್ನೊರ್ವ ಜಮ್ಮುಕಾಶ್ಮೀರಕ್ಕೆ ಹೋಗಿರುವ ಮಾಹಿತಿ ಲಭ್ಯವಾಗಿದೆ. ಧಿಕಾರಿಗಳಿಂದ ಸೊಂಕಿತನ ಪತ್ತೆಗೆ ಕಾರ್ಯ ಮುಂದುವರೆದಿದೆ.

ಶೇ. 2ರಷ್ಟು ರ್ಯಾಂಡಮ್ ಕೊವಿಡ್ ಟೆಸ್ಟ್ ತುಂಬಾ ಕಡಿಮೆ ಸದ್ಯ ರಾಜ್ಯಕ್ಕೆ ಅಂತಾರಾಷ್ಟ್ರೀಯ ಪ್ರಯಾಣಿಕರಿಂದಲೇ ಆತಂಕ ಹೆಚ್ಚಿದೆ. ಅವರಿಂದಲೇ ಹೊಸ ವೈರಸ್ ಹರಡುವ ಸಾಧ್ಯತೆ ಇದೆ. ಹೀಗಾಗಿ ಕೊವಿಡ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಸಲಹೆ ನೀಡಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:27 am, Thu, 29 December 22

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?