AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡಲು ಐಷಾರಾಮಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ ಖದೀಮರು ಅರೆಸ್ಟ್

ಐಷಾರಾಮಿ ಜೀವನ ಮಾಡಲು ಕಳ್ಳತನ ಮಾಡುತ್ತಿದ್ದ ಇಬ್ಬರು ಮನೆಗಳ್ಳರನ್ನ ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಇವರು ಕಳ್ಳತನ ಮಾಡಿ ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡ್ತಿದ್ದರು. ಮಸಾಜ್ ಪಾರ್ಲನಲ್ಲಿ ₹10-15 ಸಾವಿರ ಟಿಪ್ಸ್ ಕೊಡ್ತಿದ್ದರು.

ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡಲು ಐಷಾರಾಮಿ ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ ಖದೀಮರು ಅರೆಸ್ಟ್
ಜಾನ್ ಮೆಲ್ವಿನ್, ಮಂಜುನಾಥ್
TV9 Web
| Updated By: ಆಯೇಷಾ ಬಾನು|

Updated on: Feb 10, 2022 | 9:12 AM

Share

ಬೆಂಗಳೂರು: ಕೈಯಲ್ಲಿ ಮೊಬೈಲ್ ಹಿಡಿದು ನಡೆದು ಹೋಗೋರನ್ನು ಟಾರ್ಗೆಟ್ ಮಾಡಿ ಕ್ಷಣ ಮಾತ್ರದಲ್ಲಿ ಕೈಯಿಂದ ಮೊಬೈಲ್ ಕಿತ್ತು ಎಸ್ಕೇಪ್ ಆಗ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಕದ್ದು ಕಣ್ಣಾಮುಚ್ಚಾಲೆ ಆಟ ಆಡ್ತಿದ್ದ ಅಸಾಮಿಗಳು ಖಾಕಿ ಬಲೆಗೆ ಬಿದ್ದಿದ್ದಾರೆ. ಮೊಬೈಲ್ ಕಳ್ಳತನ ಮಾಡುತ್ತಿದ್ದ ಮೂವರನ್ನ ಜೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ಮುಜಾಹಿದ್, ಮುಬಾರಕ್ ಪಾಷಾ, ಖಾಸಿಫ್ ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ 13 ಲಕ್ಷ 60 ಸಾವಿರ ಮೌಲ್ಯದ ವಿವಿಧ ಕಂಪನಿಯ 80 ಮೊಬೈಲ್ ಫೋನ್, ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.

ಮಸಾಜ್ ಪಾರ್ಲರ್ನಲ್ಲಿ ₹10-15 ಸಾವಿರ ಟಿಪ್ಸ್ ಕೊಡ್ತಿದ್ದರು ಈ ಖದೀಮರು ಇನ್ನು ಬೆಂಗಳೂರಿನಲ್ಲಿ ಮತ್ತೊಂದು ಕಡೆ ಐಷಾರಾಮಿ ಜೀವನ ಮಾಡಲು ಕಳ್ಳತನ ಮಾಡುತ್ತಿದ್ದ ಇಬ್ಬರು ಮನೆಗಳ್ಳರನ್ನ ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜಾನ್ ಮೆಲ್ವಿನ್, ಮಂಜುನಾಥ್ ಬಂಧಿತ ಆರೋಪಿಗಳು. ಇವರು ಕಳ್ಳತನ ಮಾಡಿ ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡ್ತಿದ್ದರು. ಮಸಾಜ್ ಪಾರ್ಲನಲ್ಲಿ ₹10-15 ಸಾವಿರ ಟಿಪ್ಸ್ ಕೊಡ್ತಿದ್ದರು. ಹೆಣ್ಣು ಮಕ್ಕಳ ಶೋಕಿಗೆ ಬಿದ್ದು ಮನೆಗಳ್ಳತನ ಮಾಡುತ್ತಿದ್ದರು.

ಆರೋಪಿಗಳು ಮಸಾಜ್ ಪಾರ್ಲರ್ನಲ್ಲಿ ಎಂಜಾಯ್ ಮಾಡಬೇಕು, ಐಷಾರಾಮಿ ಜೀವನ ನಡೆಸಬೇಕೆಂದೆ ಮನೆಗಳ್ಳತನ ಮಾಡುತ್ತಿದ್ದರು. ಸದ್ಯ ಆರೋಪಿಗಳು ಅರೆಸ್ಟ್ ಆಗಿದ್ದು ಬಂಧಿತರಿಂದ 16 ಲಕ್ಷ ಮೌಲ್ಯದ ಚಿನ್ನಾಭರಣ, ಒಂದು ಜೊತೆ ಬೆಳ್ಳಿಯ ಕಾಲು ಚೈನು, ಎರಡು ಬೈಕ್ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಬೈಕ್ ಕಳ್ಳನನ್ನ ಬಂಧಿಸಿದ ಪೊಲೀಸರು ಬೈಕ್ಗಳನ್ನು ಕದಿಯುತ್ತಿದ್ದ ಆಲಂದಾರ್ ಎಂಬ ಬೈಕ್ ಕಳ್ಳನನ್ನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 5 ಬೈಕ್ಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ‘ವಿಜಯ್​ ದೇವರಕೊಂಡ ನೋಡಿ ಭಯ ಆಗಿತ್ತು’; ಮತ್ತೆ ಮುನ್ನೆಲೆಗೆ ಬಂತು ರಶ್ಮಿಕಾ ಹೇಳಿದ್ದ ಆ ಮಾತು

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?