AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸೋಂಕಿತರ ತುರ್ತು ಚಿಕಿತ್ಸೆಗಾಗಿ​.. ಬೆಂಗಳೂರಿನ ಎಲ್ಲಾ ಶಾಸಕ ಕ್ಷೇತ್ರಗಳಲ್ಲಿ ಟ್ರಯೇಜ್ ಕೇಂದ್ರಗಳ ಸ್ಥಾಪನೆ

ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದೊಂದು ಟ್ರಯೇಜ್ ಕೇಂದ್ರಗಳ ಲೆಕ್ಕದಲ್ಲಿ ಒಟ್ಟು 28 ತುರ್ತು ವೈದ್ಯಕೀಯ ತಪಾಸಣಾ ಕೇಂದ್ರಗಳನ್ನು ಸ್ಥಾಪನೆಯಾಗಿದ್ದು, ದಿನದ 24 ಗಂಟೆಯೂ ಇವು ಕೊರೊನಾ ಸೋಂಕಿತರಿಗಾಗಿ ಕಾರ್ಯನಿರ್ವಹಿಸಲಿವೆ. ಈ ಟ್ರಯೇಜ್ ಕೇಂದ್ರಗಳಲ್ಲಿ ಕೊರೊನಾ ಸೋಂಕಿತರನ್ನು ತಕ್ಷಣಕ್ಕೆ ಪರೀಕ್ಷೆಗೆ ಒಳಪಡಿಸಿ, ಸೋಂಕಿತರ ಆರೋಗ್ಯ ಅಳೆದು, ಅದಕ್ಕೆ ಅನುಗುಣವಾಗಿ ಕೋವಿಡ್​ ಆರೋಗ್ಯ ಕೇಂದ್ರ ಅಥವಾ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿಕೊಡುವುದು ಈ ವ್ಯವಸ್ಥೆ ಪ್ರಧಾನ ಉದ್ದೇಶವಾಗಿದೆ. ಈ ಕೇಂದ್ರಗಳನ್ನು ರೆಫರಲ್​ ಆಸ್ಪತ್ರೆ, ವೈದ್ಯಕೀಯ ಕಾಲೇಜು ಆಸ್ಪತ್ರೆ, […]

ಇದು ಸೋಂಕಿತರ ತುರ್ತು ಚಿಕಿತ್ಸೆಗಾಗಿ​.. ಬೆಂಗಳೂರಿನ ಎಲ್ಲಾ ಶಾಸಕ ಕ್ಷೇತ್ರಗಳಲ್ಲಿ ಟ್ರಯೇಜ್ ಕೇಂದ್ರಗಳ ಸ್ಥಾಪನೆ
ಬಿಬಿಎಂಪಿ ಮುಖ್ಯ ಕಚೇರಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 12, 2021 | 10:24 PM

Share

ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದೊಂದು ಟ್ರಯೇಜ್ ಕೇಂದ್ರಗಳ ಲೆಕ್ಕದಲ್ಲಿ ಒಟ್ಟು 28 ತುರ್ತು ವೈದ್ಯಕೀಯ ತಪಾಸಣಾ ಕೇಂದ್ರಗಳನ್ನು ಸ್ಥಾಪನೆಯಾಗಿದ್ದು, ದಿನದ 24 ಗಂಟೆಯೂ ಇವು ಕೊರೊನಾ ಸೋಂಕಿತರಿಗಾಗಿ ಕಾರ್ಯನಿರ್ವಹಿಸಲಿವೆ. ಈ ಟ್ರಯೇಜ್ ಕೇಂದ್ರಗಳಲ್ಲಿ ಕೊರೊನಾ ಸೋಂಕಿತರನ್ನು ತಕ್ಷಣಕ್ಕೆ ಪರೀಕ್ಷೆಗೆ ಒಳಪಡಿಸಿ, ಸೋಂಕಿತರ ಆರೋಗ್ಯ ಅಳೆದು, ಅದಕ್ಕೆ ಅನುಗುಣವಾಗಿ ಕೋವಿಡ್​ ಆರೋಗ್ಯ ಕೇಂದ್ರ ಅಥವಾ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಿಕೊಡುವುದು ಈ ವ್ಯವಸ್ಥೆ ಪ್ರಧಾನ ಉದ್ದೇಶವಾಗಿದೆ.

ಈ ಕೇಂದ್ರಗಳನ್ನು ರೆಫರಲ್​ ಆಸ್ಪತ್ರೆ, ವೈದ್ಯಕೀಯ ಕಾಲೇಜು ಆಸ್ಪತ್ರೆ, ಸರ್ಕಾರಿ ಆಸ್ಪತ್ರೆ ಅಥವಾ ಖಾಸಗಿ ಆಸ್ಪತ್ರೆಗಳ ಜೊತೆ ನೇರ ಸಂಪರ್ಕ ಮಾಡಲಾಗಿದೆ ಎಂದು ಬಿಬಿ ಎಂಪಿ ಆಯುಕ್ತ ಗೌರವ್​ ಗುಪ್ತಾ ತಿಳಿಸಿದ್ದಾರೆ. ಈ ವ್ಯವಸ್ಥೆಯಲ್ಲಿ ಕೊರೊನಾ ಸೋಂಕಿತರು 1912 ಅಥವಾ 108 ಕಾಲ್​ ಸೆಂಟರ್​​ಗೆ ಕರೆ ಮಾಡಿ. ಬುಕ್​ ಮಾಡದೆಯೇ ಟ್ರಯೇಜ್ ಕೇಂದ್ರಕ್ಕೆ ಸೀದಾ ನಡೆದುಹೋಗಬಹುದು.

ಕಾಯ್ದಿರಿಸಬೇಕಂತಿಲ್ಲ ಕೊವಿಡ್​ ಕೇರ್​ ಸೆಂಟರ್​ಗಳಿಗೆ ಇನ್ನುಮುಂದೆ ಕಾಯ್ದಿರಿಸುವ ಪ್ರಕ್ರಿಯೆ ಇಲ್ಲ. ನೇರವಾಗಿ ಕೊವಿಡ್​ ಕೇರ್​ ಸೆಂಟರ್​ಗಳಿಗೆ ದಾಖಲಾಗಬಹುದು ಎಂದು ಟ್ವೀಟ್​ ಮೂಲಕ ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 080 22493200 ಹಾಗೂ 080 22493201ಗೆ ಕರೆ ಮಾಡುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

triage centre BBMP Commissioner Gaurav Gupta 1

ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದೊಂದು ಟ್ರಯೇಜ್ ಕೇಂದ್ರಗಳ ಲೆಕ್ಕದಲ್ಲಿ ಒಟ್ಟು 28 ತುರ್ತು ವೈದ್ಯಕೀಯ ತಪಾಸಣಾ ಕೇಂದ್ರಗಳ ಸ್ಥಾಪನೆ

https://www.facebook.com/628402897294978/posts/2165119993623253/

(Bengaluru decentralises COVID 19 management sets up 28 triage centres says BBMP Commissioner Gaurav Gupta) ಬೆಂಗಳೂರು ಸಂಕಷ್ಟದಲ್ಲಿದೆ, ಹೆಚ್ಚುವರಿ ಬೆಡ್, ಆಕ್ಸಿಜನ್ ಅಗತ್ಯ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ

Published On - 11:00 am, Wed, 12 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು