AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ವ್ಯಾಪಾರಿಗಳ ಬಾಯ್ಕಾಟ್: ಹಿಂದೂಪರ ಸಂಘಟನೆ ವಿರುದ್ಧ ಬೆಂಗಳೂರು ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಕಿಡಿ

ವ್ಯಾಪಾರ ವಿರೋಧದ ಹೆಸರಲ್ಲಿ ಧರ್ಮವನ್ನ ದುರಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಹಿಂದೂಪರ ಸಂಘಟನೆಗೆ ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ತರಾಟೆಗೆ ತೆಗೆದುಕೊಂಡಿದೆ.

ಮುಸ್ಲಿಂ ವ್ಯಾಪಾರಿಗಳ ಬಾಯ್ಕಾಟ್: ಹಿಂದೂಪರ ಸಂಘಟನೆ ವಿರುದ್ಧ ಬೆಂಗಳೂರು ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಕಿಡಿ
ವಿವಿ ಪುರಂ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯ (ಸಂಗ್ರಹ ಚಿತ್ರ)
TV9 Web
| Edited By: ಆಯೇಷಾ ಬಾನು|

Updated on:Dec 01, 2022 | 12:54 PM

Share

ಬೆಂಗಳೂರು: ನಗರದ ವಿವಿಪುರಂನಲ್ಲಿ ನಡೆದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದ ರಥೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಣೆ ಸಂಬಂಧ ಬೆಂಗಳೂರು ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಹಿಂದೂಪರ ಸಂಘಟನೆಗಳು ಮುಸ್ಲಿಂ ವ್ಯಾಪಾರಿಗಳನ್ನು ಬಾಯ್ಕಾಟ್ ಮಾಡಿದಕ್ಕೆ ವ್ಯಾಪಾರಿಗಳ ಸಂಘ ತೀವ್ರ ಆಕ್ರೋಶ ಹೊರ ಹಾಕಿದೆ.

ವಿವಿ ಪುರಂ ಸುಬ್ರಹ್ಮಣ್ಯ ದೇವಾಲಯದಲ್ಲಿ ಮುಸ್ಲಿಂ ವ್ಯಾಪಾರಿಗಳ ನಿರ್ಭಂದಕ್ಕೆ ಹಿಂದೂ ಸಂಘಟನೆ ಒತ್ತಾಯ ಮಾಡಿತ್ತು. ಈ ಹಿನ್ನೆಲೆ ವ್ಯಾಪಾರ ವಿರೋಧದ ಹೆಸರಲ್ಲಿ ಧರ್ಮವನ್ನ ದುರಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ತರಾಟೆಗೆ ತೆಗೆದುಕೊಂಡಿದೆ. ಬೀದಿ ಬದಿ ವ್ಯಾಪಾರಿಗಳನ್ನ ಒಟ್ಟುಗೂಡಿಸಿರುವುದು ಅವರ ಶ್ರಮ ಮತ್ತು ಹಸಿವೇ ವಿನಃ ಧರ್ಮ ಜಾತಿಯಲ್ಲ ಎಂದು ಪತ್ರಿಕಾ ಪ್ರಕಟಣೆ ಮೂಲಕ ಹಿಂದೂ ಸಂಘಟನೆಗಳ ವಿರುದ್ಧ ಬೀದಿ ಬದಿ ವ್ಯಾಪಾರಿಗಳ ಸಂಘ ಕಿಡಿಕಾರಿದೆ.

ಇದನ್ನೂ ಓದಿ: ವಿವಿ ಪುರಂ ಸುಬ್ರಹ್ಮಣ್ಯ ಸ್ವಾಮಿ ಬೆಳ್ಳಿ ತೇರು: ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ, ಪ್ರತಿಭಟಿಸಲು ಮುಂದಾಗಿದ್ದವರ ಬಂಧನ

ಇಂತಹ ನೀಚ ನಡೆಗಳು ಬೀದಿ ವ್ಯಾಪಾರಿಗಳಲ್ಲಿ ಭಯವನ್ನು ಉಂಟು ಮಾಡಿ, ಜೀವನೋಪಾಯ ಕಸಿದುಹೋಗುವ ಭಯದಲ್ಲಿ ಜೀವಿಸುವಂತಾಗಿದೆ. ಧರ್ಮದ ಹೆಸರಿನಲ್ಲಿ ಈ ರೀತಿ ವ್ಯಾಪಾರ ಬಹಿಷ್ಕಾರ ಹಾಕೋದು ಸಂವಿಧಾನವನ್ನು ವಿರೋಧ ಮಾಡಿದಂತೆ. ಸರ್ಕಾರ ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕು. ಧರ್ಮದ ಹೆಸರಿನಲ್ಲಿ ಸಂವಿಧಾನ ವಿರೋಧಿ ಕೆಲಸ ಮಾಡುವವರನ್ನ ಕೂಡಲೇ ಬಂಧಿಸಬೇಕು ಎಂದು ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದೆ.

Boycott Muslim Traders

Boycott Muslim Traders

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:54 pm, Thu, 1 December 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ