AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pampa Award: 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಆಯ್ಕೆ

ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

Pampa Award: 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಆಯ್ಕೆ
ಡಾ.ಎಸ್.ಆರ್.ರಾಮಸ್ವಾಮಿ
Rakesh Nayak Manchi
|

Updated on:Feb 27, 2023 | 11:12 PM

Share

ಬೆಂಗಳೂರು: ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ (Pampa Award) ಡಾ.ಎಸ್.ಆರ್.ರಾಮಸ್ವಾಮಿ (Dr. S. R. Ramaswamy) ಅವರು ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ, ಆರ್​ಎಸ್​ಎಸ್​ ವಿಚಾರವಾದಿಯಾಗಿರುವ ಇವರು 1979 ರಿಂದ 4 ದಶಕಗಳಿಂದ ರಾಷ್ಟ್ರೋತ್ಥಾನ ಪರಿಷತ್ತು ಪ್ರಕಟಿಸುವ ಜನಪ್ರಿಯ ಮಾಸಿಕ ಉತ್ಥಾನದ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ.ಎಸ್.ಆರ್.ರಾಮಸ್ವಾಮಿ ಅವರು ನಾಲ್ಕು ದಶಕಗಳಿಂದ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಅವರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಸುಮಾರು 30 ಪ್ರಮುಖ ಪುಸ್ತಕಗಳ ಲೇಖಕರಾಗಿದ್ದಾರೆ ಮತ್ತು ಸಾಹಿತ್ಯಿಕ, ಸಾಂಸ್ಕೃತಿಕ, ರಾಷ್ಟ್ರೀಯತಾವಾದಿ ಮತ್ತು ಅಭಿವೃದ್ಧಿ ವಿಷಯಗಳ ಕುರಿತು 1,000 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ.

Published On - 11:12 pm, Mon, 27 February 23

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!