AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pampa Award: 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಆಯ್ಕೆ

ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

Pampa Award: 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಆಯ್ಕೆ
ಡಾ.ಎಸ್.ಆರ್.ರಾಮಸ್ವಾಮಿ
Rakesh Nayak Manchi
|

Updated on:Feb 27, 2023 | 11:12 PM

Share

ಬೆಂಗಳೂರು: ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ (Pampa Award) ಡಾ.ಎಸ್.ಆರ್.ರಾಮಸ್ವಾಮಿ (Dr. S. R. Ramaswamy) ಅವರು ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ, ಆರ್​ಎಸ್​ಎಸ್​ ವಿಚಾರವಾದಿಯಾಗಿರುವ ಇವರು 1979 ರಿಂದ 4 ದಶಕಗಳಿಂದ ರಾಷ್ಟ್ರೋತ್ಥಾನ ಪರಿಷತ್ತು ಪ್ರಕಟಿಸುವ ಜನಪ್ರಿಯ ಮಾಸಿಕ ಉತ್ಥಾನದ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ.ಎಸ್.ಆರ್.ರಾಮಸ್ವಾಮಿ ಅವರು ನಾಲ್ಕು ದಶಕಗಳಿಂದ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಅವರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಸುಮಾರು 30 ಪ್ರಮುಖ ಪುಸ್ತಕಗಳ ಲೇಖಕರಾಗಿದ್ದಾರೆ ಮತ್ತು ಸಾಹಿತ್ಯಿಕ, ಸಾಂಸ್ಕೃತಿಕ, ರಾಷ್ಟ್ರೀಯತಾವಾದಿ ಮತ್ತು ಅಭಿವೃದ್ಧಿ ವಿಷಯಗಳ ಕುರಿತು 1,000 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ.

Published On - 11:12 pm, Mon, 27 February 23

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ