AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pampa Award: 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಆಯ್ಕೆ

ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಅವರು ಆಯ್ಕೆಯಾಗಿದ್ದಾರೆ.

Pampa Award: 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ ಡಾ.ಎಸ್.ಆರ್.ರಾಮಸ್ವಾಮಿ ಆಯ್ಕೆ
ಡಾ.ಎಸ್.ಆರ್.ರಾಮಸ್ವಾಮಿ
Rakesh Nayak Manchi
|

Updated on:Feb 27, 2023 | 11:12 PM

Share

ಬೆಂಗಳೂರು: ಕರ್ನಾಟಕ ಸರ್ಕಾರದಿಂದ ಕೊಡಮಾಡಲ್ಪಡುವ 2022-23ನೇ ಸಾಲಿ‌ನ ಪಂಪ ಪ್ರಶಸ್ತಿಗೆ (Pampa Award) ಡಾ.ಎಸ್.ಆರ್.ರಾಮಸ್ವಾಮಿ (Dr. S. R. Ramaswamy) ಅವರು ಆಯ್ಕೆಯಾಗಿದ್ದಾರೆ. ಹಿರಿಯ ಪತ್ರಕರ್ತ, ಆರ್​ಎಸ್​ಎಸ್​ ವಿಚಾರವಾದಿಯಾಗಿರುವ ಇವರು 1979 ರಿಂದ 4 ದಶಕಗಳಿಂದ ರಾಷ್ಟ್ರೋತ್ಥಾನ ಪರಿಷತ್ತು ಪ್ರಕಟಿಸುವ ಜನಪ್ರಿಯ ಮಾಸಿಕ ಉತ್ಥಾನದ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಾ.ಎಸ್.ಆರ್.ರಾಮಸ್ವಾಮಿ ಅವರು ನಾಲ್ಕು ದಶಕಗಳಿಂದ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಅವರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಸುಮಾರು 30 ಪ್ರಮುಖ ಪುಸ್ತಕಗಳ ಲೇಖಕರಾಗಿದ್ದಾರೆ ಮತ್ತು ಸಾಹಿತ್ಯಿಕ, ಸಾಂಸ್ಕೃತಿಕ, ರಾಷ್ಟ್ರೀಯತಾವಾದಿ ಮತ್ತು ಅಭಿವೃದ್ಧಿ ವಿಷಯಗಳ ಕುರಿತು 1,000 ಕ್ಕೂ ಹೆಚ್ಚು ಲೇಖನಗಳನ್ನು ಬರೆದಿದ್ದಾರೆ.

Published On - 11:12 pm, Mon, 27 February 23

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ