AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಬೆಂಕಿ ಅವಘಡ: ಸೊಳ್ಳೆ ಪರದೆ ತಯಾರಿಕೆ ಕಾರ್ಖಾನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿ

ಅವಘಡದಲ್ಲಿ ಪ್ಯಾಕ್ಟರಿಯಲ್ಲಿದ 15 ಮಗ್ಗದ ಯಂತ್ರಗಳು, ಸುಮಾರು 2,000ಕೆಜಿ ಮೊನೊ ಫೀಲಾಮೆಂಟ್ ಯಾರ್ನ್, ರೆಡಿ ಸೊಳ್ಳೆ ಪರದೆಯ 150 ಪೀಸ್ ಬೆಂಕಿಗಾಹುತಿಯಾಗಿದೆ.

ಬೆಂಗಳೂರಲ್ಲಿ ಬೆಂಕಿ ಅವಘಡ: ಸೊಳ್ಳೆ ಪರದೆ ತಯಾರಿಕೆ ಕಾರ್ಖಾನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿ
ಅವಘಡದ ದೃಶ್ಯ
TV9 Web
| Edited By: |

Updated on:Sep 19, 2021 | 6:44 PM

Share

ಬೆಂಗಳೂರು: ನಗರದ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೊಳ್ಳೆ ಪರದೆ ತಯಾರಿಸುವ ಫ್ಯಾಕ್ಟರಿಯೊಂದರಲ್ಲಿ ದುರ್ಘಟನೆ ಸಂಭವಿಸಿದೆ. ಕಾವೇರಿಪುರದ ನಂಜಪ್ಪ ಲೇಔಟ್‌ನಲ್ಲಿರುವ ಫ್ಯಾಕ್ಟರಿಯಲ್ಲಿ ದುರ್ಘಟನೆ ಸಂಭವಿಸಿದ್ದು, 14 ಲಕ್ಷ ಮೌಲ್ಯದಷ್ಟು ವಸ್ತುಗಳು ಸುಟ್ಟುಭಸ್ಮವಾಗಿದೆ ಎಂದು ಶಂಕಿಸಲಾಗಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಅವಘಡದಲ್ಲಿ ಪ್ಯಾಕ್ಟರಿಯಲ್ಲಿದ 15 ಮಗ್ಗದ ಯಂತ್ರಗಳು, ಸುಮಾರು 2,000ಕೆಜಿ ಮೊನೊ ಫೀಲಾಮೆಂಟ್ ಯಾರ್ನ್, ರೆಡಿ ಸೊಳ್ಳೆ ಪರದೆಯ 150 ಪೀಸ್ ಬೆಂಕಿಗಾಹುತಿಯಾಗಿದೆ. ಹೇಮಾದ್ರಿ ನಾಯ್ಡು ಎಂಬುವವರಿಗೆ ಫ್ಯಾಕ್ಟರಿ ಸೇರಿದ್ದು, ಅಂದಾಜು ಸುಮಾರು 14 ಲಕ್ಷ ನಷ್ಟವಾಗಿರುವ ಸಾಧ್ಯತೆಯನ್ನು ಶಂಕಿಸಲಾಗಿದೆ.

ಪತ್ರಿಕೆಯೊಂದರಲ್ಲಿ ಅಗ್ನಿ ಅವಘಡ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಗಳೂರಿನ ರಾಜಾಜಿನಗರದಲ್ಲಿರುವ ಪತ್ರಿಕೆಯೊಂದರ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅವಘಡ ವೇಳೆ ಕಚೇರಿಯಲ್ಲಿ ಯಾವುದೇ ಸಿಬ್ಬಂದಿ ಇರಲಿಲ್ಲ. ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ಇದನ್ನೂ ಓದಿ: 

ಬೆಂಗಳೂರು: ಗುಂಡಿ ತೆಗೆದು ಕಾಟಾಚಾರಕ್ಕೆ ಬ್ಯಾರಿಕೇಡ್ ಅಳವಡಿಕೆ; ನೈಟ್ ಶಿಫ್ಟ್ ಮುಗಿಸಿ ಬರುತ್ತಿದ್ದ ಮೆಕ್ಯಾನಿಕ್ ಗುಂಡಿಗೆ ಬಿದ್ದು ಸಾವು

ಬುರ್ಖಾಧಾರಿ ಮಹಿಳೆ ಜತೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ: ಇಬ್ಬರ ಬಂಧನ; ಕಠಿಣ ಕ್ರಮದ ಭರವಸೆ ನೀಡಿದ ಸಿಎಂ

(Bengaluru Fire Mosquito nets factory damaged lakhs of equipment )

Published On - 4:30 pm, Sun, 19 September 21

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!