ಬೆಂಗಳೂರಲ್ಲಿ ಬೆಂಕಿ ಅವಘಡ: ಸೊಳ್ಳೆ ಪರದೆ ತಯಾರಿಕೆ ಕಾರ್ಖಾನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿ

ಅವಘಡದಲ್ಲಿ ಪ್ಯಾಕ್ಟರಿಯಲ್ಲಿದ 15 ಮಗ್ಗದ ಯಂತ್ರಗಳು, ಸುಮಾರು 2,000ಕೆಜಿ ಮೊನೊ ಫೀಲಾಮೆಂಟ್ ಯಾರ್ನ್, ರೆಡಿ ಸೊಳ್ಳೆ ಪರದೆಯ 150 ಪೀಸ್ ಬೆಂಕಿಗಾಹುತಿಯಾಗಿದೆ.

ಬೆಂಗಳೂರಲ್ಲಿ ಬೆಂಕಿ ಅವಘಡ: ಸೊಳ್ಳೆ ಪರದೆ ತಯಾರಿಕೆ ಕಾರ್ಖಾನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿ
ಅವಘಡದ ದೃಶ್ಯ
Follow us
| Updated By: guruganesh bhat

Updated on:Sep 19, 2021 | 6:44 PM

ಬೆಂಗಳೂರು: ನಗರದ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸೊಳ್ಳೆ ಪರದೆ ತಯಾರಿಸುವ ಫ್ಯಾಕ್ಟರಿಯೊಂದರಲ್ಲಿ ದುರ್ಘಟನೆ ಸಂಭವಿಸಿದೆ. ಕಾವೇರಿಪುರದ ನಂಜಪ್ಪ ಲೇಔಟ್‌ನಲ್ಲಿರುವ ಫ್ಯಾಕ್ಟರಿಯಲ್ಲಿ ದುರ್ಘಟನೆ ಸಂಭವಿಸಿದ್ದು, 14 ಲಕ್ಷ ಮೌಲ್ಯದಷ್ಟು ವಸ್ತುಗಳು ಸುಟ್ಟುಭಸ್ಮವಾಗಿದೆ ಎಂದು ಶಂಕಿಸಲಾಗಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಅವಘಡದಲ್ಲಿ ಪ್ಯಾಕ್ಟರಿಯಲ್ಲಿದ 15 ಮಗ್ಗದ ಯಂತ್ರಗಳು, ಸುಮಾರು 2,000ಕೆಜಿ ಮೊನೊ ಫೀಲಾಮೆಂಟ್ ಯಾರ್ನ್, ರೆಡಿ ಸೊಳ್ಳೆ ಪರದೆಯ 150 ಪೀಸ್ ಬೆಂಕಿಗಾಹುತಿಯಾಗಿದೆ. ಹೇಮಾದ್ರಿ ನಾಯ್ಡು ಎಂಬುವವರಿಗೆ ಫ್ಯಾಕ್ಟರಿ ಸೇರಿದ್ದು, ಅಂದಾಜು ಸುಮಾರು 14 ಲಕ್ಷ ನಷ್ಟವಾಗಿರುವ ಸಾಧ್ಯತೆಯನ್ನು ಶಂಕಿಸಲಾಗಿದೆ.

ಪತ್ರಿಕೆಯೊಂದರಲ್ಲಿ ಅಗ್ನಿ ಅವಘಡ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಗಳೂರಿನ ರಾಜಾಜಿನಗರದಲ್ಲಿರುವ ಪತ್ರಿಕೆಯೊಂದರ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅವಘಡ ವೇಳೆ ಕಚೇರಿಯಲ್ಲಿ ಯಾವುದೇ ಸಿಬ್ಬಂದಿ ಇರಲಿಲ್ಲ. ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.

ಇದನ್ನೂ ಓದಿ: 

ಬೆಂಗಳೂರು: ಗುಂಡಿ ತೆಗೆದು ಕಾಟಾಚಾರಕ್ಕೆ ಬ್ಯಾರಿಕೇಡ್ ಅಳವಡಿಕೆ; ನೈಟ್ ಶಿಫ್ಟ್ ಮುಗಿಸಿ ಬರುತ್ತಿದ್ದ ಮೆಕ್ಯಾನಿಕ್ ಗುಂಡಿಗೆ ಬಿದ್ದು ಸಾವು

ಬುರ್ಖಾಧಾರಿ ಮಹಿಳೆ ಜತೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಮೇಲೆ ಹಲ್ಲೆ: ಇಬ್ಬರ ಬಂಧನ; ಕಠಿಣ ಕ್ರಮದ ಭರವಸೆ ನೀಡಿದ ಸಿಎಂ

(Bengaluru Fire Mosquito nets factory damaged lakhs of equipment )

Published On - 4:30 pm, Sun, 19 September 21

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​