AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕೌಂಟ್​ಡೌನ್: ವಿಸರ್ಜನೆಗೆ ಬಿಬಿಎಂಪಿಯಿಂದ ಭರ್ಜರಿ ಸಿದ್ಧತೆ

ಬೆಂಗಳೂರು ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕೌಂಟ್​ಡೌನ್ ಪ್ರಾರಂಭವಾಗಿದ್ದು, ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಗೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ.

ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕೌಂಟ್​ಡೌನ್: ವಿಸರ್ಜನೆಗೆ ಬಿಬಿಎಂಪಿಯಿಂದ ಭರ್ಜರಿ ಸಿದ್ಧತೆ
ಗಣೇಶ ವಿಸರ್ಜನೆ
TV9 Web
| Edited By: |

Updated on: Aug 31, 2022 | 4:24 PM

Share

ಬೆಂಗಳೂರು: ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಕೌಂಟ್​ಡೌನ್ ಪ್ರಾರಂಭವಾಗಿದ್ದು, ಯಡಿಯೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಗೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ. ಗಣೇಶ ಮೂರ್ತಿ ವಿಸರ್ಜನೆಗೆ ಒಟ್ಟು 50 ಈಜುಗಾರರ ನೇಮಕ ಮಾಡಿದೆ. ಅಹಿತಕರ ಘಟನೆ ನಡೆಯದಂತೆ 150 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬಿಬಿಎಂಪಿಯಿಂದ 20 ಮಾರ್ಷಲ್ಸ್​ಗಳನ್ನ​​ ಸಹ ನಿಯೋಜನೆ ಮಾಡಲಾಗಿದೆ.

ಬೆಂಗಳೂರು ಮಹಾನಗರದಲ್ಲಿ 70-80 ಸಾವಿರ ಗಣೇಶ ಮೂರ್ತಿಗಳು ವಿಸರ್ಜನೆಯಾಗುವ ಸಾಧ್ಯತೆ ಇದೆ. ಟ್ರಾಫಿಕ್ ಪೋಲಿಸರು 50, ಕಾನ್ಸ್ ಸ್ಟೇಬಲ್ 40 , ಸಬ್ ಇನ್ಸ್​ಸ್ಪೇಕ್ಟರ್ 8 , ಇಬ್ಬರು ಇನ್ಸ್​ಸ್ಪೇಕ್ಟರ್​ನ್ನು ನಿಯೋಜನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ವೇಗದ ಶತಕ ಬಾರಿಸಿದ ಮಿಚೆಲ್ ಮಾರ್ಷ್
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಡಾಲಿ ಧನಂಜಯ್ ಪುತ್ರನಿಗಾಗಿ ಕಲಘಟಗಿ ತೊಟ್ಟಿಲು: ವಿಶೇಷತೆ ತಿಳಿಸಿದ ಸಾಹುಕಾರ್
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ