AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣ, ಮರಣೋತ್ತರ ವರದಿಯಲ್ಲಿ ಸ್ಫೋಟ ಅಂಶ ಬಹಿರಂಗ

ಬೆಂಗಳೂರಿನ ವಿಜಯನಗರ ಸಂಚಾರ ಠಾಣೆ ಹೆಡ್ ಕಾನ್ಸ್ ಸ್ಟೇಬಲ್ ನವೀನ್ ಕುಮಾರ್ ಅನುಮಾನಾಸ್ಪದ ಸಾವಿನ ಬಗ್ಗೆ ಮರಣೋತ್ತರ ವರದಿಯಲ್ಲಿ ಸ್ಫೋಟಕ ಅಂಶ ಬಹಿರಂಗವಾಗಿದೆ.

ಬೆಂಗಳೂರಿನಲ್ಲಿ ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣ, ಮರಣೋತ್ತರ ವರದಿಯಲ್ಲಿ ಸ್ಫೋಟ ಅಂಶ ಬಹಿರಂಗ
ಮೃತ ನವೀನ್ ಕುಮಾರ್
Shivaprasad B
| Edited By: |

Updated on:Aug 07, 2023 | 6:49 AM

Share

ಬೆಂಗಳೂರು, (ಆಗಸ್ಟ್ 06): ಬೆಂಗಳೂರಿನ(Bengaluru) ವಿಜಯನಗರ ಸಂಚಾರ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್(Head Constable ) ನವೀನ್ ಕುಮಾರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟ ಅಂಶ ಬಹಿರಂಗವಾಗಿದೆ. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆ(Suicide) ಮಾಡಿಕೊಂಡಿರುವುದು ತಿಳಿದುಬಂದಿದೆ. ಮದ್ಯದದಲ್ಲಿ ವಿಷ ಬೆರೆಸಿಕೊಂಡು ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮರಣೋತ್ತರ ಪರೀಕ್ಷೆ ವರದಿ ಹೇಳಿದೆ. ಇದೀಗ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ನವೀನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ‌ ವ್ಯಕ್ತವಾಗಿದ್ದು, ಈ ಬಗ್ಗೆ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ: ಬಿಜೆಪಿ ಶಾಸಕ ಚಂದ್ರಪ್ಪ ಹೆಸರು ಬರೆದಿಟ್ಟ ಪಂಚಾಯಿತಿ ಎಸ್​ಡಿಎ ನೌಕರ ಆತ್ಮಹತ್ಯೆ

ಬೆಂಗಳೂರಿನ ವಿಜಯನಗರ ಸಂಚಾರ ಠಾಣೆ ಹೆಡ್ ಕಾನ್ಸ್ ಸ್ಟೇಬಲ್ ನವೀನ್ ಕುಮಾರ್ ಆಗಿದ್ದ ಮೃತ ನವೀನ್ ಅತ್ತಿಗುಪ್ಪೆಯಲ್ಲಿ ವಾಸವಾಗಿದ್ದ ನವೀನ್, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮದ್ಯದಲ್ಲಿ ಬೆರೆಸಿಕೊಂಡು ಕುಡಿದ್ದಾರೆ ಎನ್ನಲಾಗಿದೆ. ನಿನ್ನೆ(ಆಗಸ್ಟ್ 06) ಬೆಳಗ್ಗೆ ನವೀನ್ ಫೋನ್ ಕರೆ ಸ್ವೀಕರಿಸದೇ ಇದ್ದಾಗ ಮನೆಗೆ ಹೋಗಿ ಚೆಕ್ ಮಾಡಿದ್ದಾರೆ. ಈ ವೇಳೆ ನವೀನ್ ಮೃತದೇಹ ಪತ್ತೆಯಾಗಿತ್ತು. ಬಳಿಕ ಮೃತದೇವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಮಾಡಿಸಲಾಗಿತ್ತು. ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ವಿಷ ಸೇವಿಸಿರುವುದು ಪತ್ತೆಯಾಗಿದೆ.

ಇನ್ನಷ್ಟು ಬೆಂಗಳೂರಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:52 pm, Sun, 6 August 23

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!