Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಸುಲಿಗೆ ಮಾಡಿದ್ದ ಬರ್ನಲ್ ಸಿದ್ದಿಕಿ ಅರೆಸ್ಟ್, ಇವನ ಹೈಡ್ರಾಮಾಕ್ಕೆ ಬೆರಗಾದ ಪೊಲೀಸರು ಜೈಲಿಗಟ್ಟುದ್ರು

ಬರ್ನಲ್ ಸಿದ್ದಿಕಿ ಆಗಾಗ ಲಾಂಗ್ ತೋರಿಸಿ ಏರಿಯಾಗಳಲ್ಲಿ ಹಾವಳಿ ಕೊಡುತ್ತಿದ್ದ. ಕಳೆದ ಭಾನುವಾರ ಸಂಜೆ ವಸಂತನಗರದ 8ನೇ ಕ್ರಾಸ್ಗೆ ಬಂದಿದ್ದ ಸಿದ್ದಿಕಿ ರಸ್ತೆ ಬದಿಯ ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಹಣ ವಸೂಲಿ ಮಾಡಿದ್ದ.

ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಸುಲಿಗೆ ಮಾಡಿದ್ದ ಬರ್ನಲ್ ಸಿದ್ದಿಕಿ ಅರೆಸ್ಟ್, ಇವನ ಹೈಡ್ರಾಮಾಕ್ಕೆ ಬೆರಗಾದ ಪೊಲೀಸರು ಜೈಲಿಗಟ್ಟುದ್ರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Dec 01, 2021 | 9:00 AM

ಬೆಂಗಳೂರು: ಲಾಂಗ್ ತೋರಿಸಿ ಅಂಗಡಿಗಳಲ್ಲಿ ಹಣ ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಕೆ.ಜಿ.ಹಳ್ಳಿಯ ಬರ್ನಲ್ ಸಿದ್ದಿಕಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಸಂತನಗರದಲ್ಲಿ ಹಾಡಹಗಲೇ ಲಾಂಗ್ ಬೀಸಿದ ಅಸಾಮಿ ಅರೆಸ್ಟ್ ಆಗಿದ್ದಾನೆ.

ಬರ್ನಲ್ ಸಿದ್ದಿಕಿ ಆಗಾಗ ಲಾಂಗ್ ತೋರಿಸಿ ಏರಿಯಾಗಳಲ್ಲಿ ಹಾವಳಿ ಕೊಡುತ್ತಿದ್ದ. ಕಳೆದ ಭಾನುವಾರ ಸಂಜೆ ವಸಂತನಗರದ 8ನೇ ಕ್ರಾಸ್ಗೆ ಬಂದಿದ್ದ ಸಿದ್ದಿಕಿ ರಸ್ತೆ ಬದಿಯ ಅಂಗಡಿಗಳಿಗೆ ನುಗ್ಗಿ ಲಾಂಗ್ ತೋರಿಸಿ ಹಣ ವಸೂಲಿ ಮಾಡಿದ್ದ. ಸಿದ್ದಿಕಿ ಬೆದರಿಕೆಗೆ ಅಂಜಿ ಅಂಗಡಿ ಕೆಲಸಗಾರರು, ಮಾಲೀಕರು ಹಣ ನೀಡುತ್ತಿದ್ದರು. ಸದ್ಯ ಈ ಬಗ್ಗೆ ತಿಳಿಯುತ್ತಿದ್ದಂತೆ ಪೊಲೀಸರು ಖದೀಮನ ಹೆಡೆಮುರಿ ಕಟ್ಟಿದ್ದಾರೆ.

ಪೊಲೀಸರ ಬಂಧನದ ವೇಳೆ ಅರೋಪಿ ಹೈಡ್ರಾಮಾ ಇನ್ನು ಪೊಲೀಸರು ಬರ್ನಲ್ ಸಿದ್ದಿಕಿಯನ್ನು ಅರೆಸ್ಟ್ ಮಾಡಿ ಠಾಣೆಗೆ ಕರ್ಕೋಂಡು ಬರ್ತಿದ್ದಂತೆ ಸಿದ್ದಿಕಿ ಹೈಡ್ರಾಮಾ ಮಾಡಿದ್ದಾನೆ. ಬಾಯಿಗೆ ಕೈ ಹಾಕಿಕೊಂಡು ಬ್ಲೇಡ್ ನುಂಗಿದ್ದೇನೆ ಎಂದಿದ್ದಾನೆ. ಬ್ಲೇಡ್ ಅಂದಾಕ್ಷಣ ಬೆಚ್ಚಿ ಬಿದ್ದ ಪೊಲೀಸರು ಆರೋಪಿ ಸಿದ್ದಿಕಿಯನ್ನು ಅಸ್ಪತ್ರೆಗೆ ಕರೆತಂದು ಸ್ಕ್ಯಾನಿಂಗ್ ಮಾಡಿಸಿದ್ದಾರೆ. ಈ ವೇಳೆ ಬ್ಲೇಡ್ ಇಲ್ಲ ಎಂಬುದು ಪತ್ತೆಯಾಗಿದೆ. ನಂತರ ಸುಮ್ಮನೆ ಬಿಟ್ಟು ಬಿಡ್ತೀರಿ ಅಂತ ಹಾಗೆ ಹೇಳಿದೆ ಎಂದು ಪೊಲೀಸರಿಗೆ ಯಾಮಾರಿಸಲು ಯತ್ನಿಸಿದ್ದಾನೆ. ಅಲ್ಲದೇ ಇದೇ ರೀತಿ ಹಲವು ಠಾಣೆಗಳಲ್ಲಿ ಡ್ರಾಮಾ ಮಾಡಿದ್ದಾಗಿ ತಿಳಿದು ಬಂದಿದೆ.

ಸಿದ್ದಿಕಿ ಕಳ್ಳತನ, ಸುಲಿಗೆ ಪ್ರಕರಣ ಸೇರಿದಂತೆ ಸುಮಾರು 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ. ಪೊಲೀಸರು ಕರೆದೊಯ್ದಾಗ ಪೇಪರ್ ನುಂಗಿ ಸೈನೇಡ್ ಎಂದಿದ್ದ. ಇವನ ಹೈಡ್ರಾಮಾ ಕಂಡು ಪೊಲೀಸರು ಬೆರಗಾಗಿದ್ದರು. ವಾರೆಂಟ್ ಇದ್ರು ಪೊಲೀಸರ ಕಣ್ತಪ್ಪಿಸಿ ಸುತ್ತಾಡ್ತಿದ್ದ ಸದ್ಯ ವಸಂತನಗರ ಸುಲಿಗೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದು ಈ ಬಾರಿ ಆರೋಪಿಯ ಯಾವುದೇ ಡ್ರಾಮಕ್ಕೂ ತಲೆ ಕೆಡಿಸಿಕೊಳ್ಳದ ಪೊಲೀಸರು ಆರೋಪಿಯನ್ನು ಜೈಲಿಗಟ್ಟಿದ್ದಾರೆ.

ಇದನ್ನೂ ಓದಿ: ಧಾರವಾಡ: ಇದುವರೆಗೆ ಯಾರಲ್ಲೂ ಹೊಸತಳಿಯ ವೈರಾಣು ಕಂಡುಬಂದಿಲ್ಲ; ಜಿಲ್ಲಾಧಿಕಾರಿ ಮಾಹಿತಿ

ವಿರೋಧದ ನಡುವೆ ಪ್ರೀತಿಸಿ ಮದುವೆಯಾದ ಜೋಡಿಗೆ ಪೋಷಕರೇ ವಿಲನ್, ನವಜೋಡಿಗೆ ಜೀವ ಬೆದರಿಕೆ

Published On - 8:57 am, Wed, 1 December 21

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ