AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಿಗ್ನಲ್​ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ, ಬಂದ ಹಣದಲ್ಲಿ ಮೋಜುಮಸ್ತಿ; ಇಬ್ಬರು ಅರೆಸ್ಟ್

ಬೆಂಗಳೂರು ನಗರದಲ್ಲಿ ಸಿಗ್ನಲ್​ಗಳ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿ ಕಳವು ಮಾಡಿದ್ದ 80 ಬ್ಯಾಟರಿಗಳನ್ನು ಜಪ್ತಿ ಮಾಡಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ನಗರದ ಹಲವು ಜಂಕ್ಷನ್​ಗಳಲ್ಲಿ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಕಳ್ಳತನವಾಗುತ್ತಿದ್ದವು.

ಬೆಂಗಳೂರು: ಸಿಗ್ನಲ್​ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ, ಬಂದ ಹಣದಲ್ಲಿ ಮೋಜುಮಸ್ತಿ; ಇಬ್ಬರು ಅರೆಸ್ಟ್
ಬೆಂಗಳೂರು ಟ್ರಾಫಿಕ್ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟಿಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ (ಸಾಂದರ್ಭಿಕ ಚಿತ್ರ)
Jagadisha B
| Edited By: |

Updated on:Nov 26, 2023 | 7:03 AM

Share

ಬೆಂಗಳೂರು, ನ.26: ನಗರದಲ್ಲಿ ಸಿಗ್ನಲ್​ಗಳ ಬ್ಯಾಟರಿಗಳನ್ನು ಕಳ್ಳತನ (Theft) ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬನಶಂಕರಿ ಮೂಲದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ ಒಟ್ಟು ಐದು ಲಕ್ಷ ಮೌಲ್ಯದ 80 ಬ್ಯಾಟರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಕಳೆದ ಆರೇಳು ತಿಂಗಳಿಂದ ನಗರದ ಹಲವು ಜಂಕ್ಷನ್​ಗಳಲ್ಲಿ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಕಳ್ಳತನವಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಠಾಣಾ ಪೊಲೀಸರು, ಬರೋಬ್ಬರಿ 120 ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಚಲನವಲನಗಳು ಪತ್ತೆಯಾಗಿವೆ.

ಇದನ್ನೂ ಓದಿ: ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಕಂಟಕ: ನೀರು ಬರುವ ಮುನ್ನವೇ ಪೈಪ್​ಗಳ ಕಳ್ಳತನ

ಅದರಂತೆ, ಆರೋಪಿಗಳ ಗುರುತು ಪತ್ತೆಹಚ್ಚಿದ ಹೈಗ್ರೌಂಡ್ಸ್ ಪೊಲೀಸರು, ಆರೋಪಿಗಳಾದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಎಂಬವರನ್ನು ಬಂಧಿಸಿ ಕಳ್ಳತನ ಮಾಡಿದ್ದ 80 ಬ್ಯಾಟರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾಟರಿ ಕಳ್ಳತನ ಮಾಡಿದ ನಂತರ ಅದನ್ನು ಗುಜರಿಗಳಲ್ಲಿ ಮಾರಾಟ ಮಾಡುತ್ತಿದ್ದರು ಮತ್ತು ಬಂದ ಹಣದಿಂದ ಮೋಜು ಮಸ್ತಿ ಮಾಡುತ್ತಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:02 am, Sun, 26 November 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್