AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ದರ ಕಡಿಮೆ ಮಾಡುವಂತೆ ಕೈಗಾರಿಕೋದ್ಯಮಿಗಳಿಂದ ಮನವಿ

ಕೈಗಾರಿಕೆಗಳಿಗೆ ವಿಧಿಸಲಾಗುತ್ತಿರುವ ವಿದ್ಯುತ್ ದರ ಹೆಚ್ಚಾಗಿದೆ. ಹೀಗಾಗಿ ವಿದ್ಯುತ್ ದರ ಕಡಿಮೆ ಮಾಡಲು ಒತ್ತಾಯಿಸಲಾಗಿದೆ. ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ಕಿರು ಅಂಗಡಿಗಳ ತೆರವಿಗೆ ಕೈಗಾರಿಕಾ ಇಲಾಖೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ.

ವಿದ್ಯುತ್ ದರ ಕಡಿಮೆ ಮಾಡುವಂತೆ ಕೈಗಾರಿಕೋದ್ಯಮಿಗಳಿಂದ ಮನವಿ
ವಿದ್ಯುತ್ ವ್ಯತ್ಯಯ
TV9 Web
| Edited By: |

Updated on:Oct 10, 2021 | 3:11 PM

Share

ಬೆಂಗಳೂರು: ವಿದ್ಯುತ್ ದರ ಕಡಿಮೆ ಮಾಡುವಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಯ ಕೈಗಾರಿಕೋದ್ಯಮಿಗಳು ಭಾನುವಾರ ಮನವಿ ಸಲ್ಲಿಸಿದ್ದಾರೆ. ಈ ಸಂಬಂಧ ಕೈಗಾರಿಕಾ ಇಲಾಖೆಯಿಂದ 233 ಅಹವಾಲು ಸ್ವೀಕಾರ ಮಾಡಲಾಗಿದೆ. ಸೂಕ್ತ ಸಾರಿಗೆ, ಕೈಗಾರಿಕಾ ಪ್ರದೇಶಗಳಲ್ಲಿ ತುರ್ತುಚಿಕಿತ್ಸೆ ನಿರ್ಮಿಸುವಂತೆ, ರಾಜ್ಯದ 5 ಜಿಲ್ಲೆಗಳಲ್ಲಿ ಕಾರ್ಮಿಕ ವಿಮಾ ಆಸ್ಪತ್ರೆ ನಿರ್ಮಿಸಿ ಕೊಡುವಂತೆ ಹಾಗೂ ಕೆಪಿಟಿಸಿಎಲ್ ಸಬ್ ಸ್ಟೇಷನ್, ಅಗ್ನಿಶಾಮಕ ಕೇಂದ್ರಕ್ಕೆ ಬೇಡಿಕೆ ಇಟ್ಟಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಯ ಕೈಗಾರಿಕೋದ್ಯಮಿಗಳು ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ಕೈಗಾರಿಕೆಗಳಿಗೆ ವಿಧಿಸಲಾಗುತ್ತಿರುವ ವಿದ್ಯುತ್ ದರ ಹೆಚ್ಚಾಗಿದೆ. ಹೀಗಾಗಿ ವಿದ್ಯುತ್ ದರ ಕಡಿಮೆ ಮಾಡಲು ಒತ್ತಾಯಿಸಲಾಗಿದೆ. ರಾಜಾಜಿನಗರ ಕೈಗಾರಿಕಾ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ಕಿರು ಅಂಗಡಿಗಳ ತೆರವಿಗೆ ಕೈಗಾರಿಕಾ ಇಲಾಖೆ ಪೊಲೀಸ್ ಇಲಾಖೆಗೆ ಮನವಿ ಮಾಡಿದೆ.

ತರಕಾರಿ ಬೆಲೆಗಳಲ್ಲಿ ದಿಢೀರ್ ಏರಿಕೆ ಟೊಮ್ಯಾಟೊ ಸೇರಿದಂತೆ ತರಕಾರಿಗಳ ಬೆಲೆ ಇಂದು (ಅಕ್ಟೋಬರ್ 10) ದಿಢೀರ್ ಏರಿಕೆ ಕಂಡಿದೆ. ರಾಜ್ಯದ ಹಲವೆಡೆ ಭಾರಿ ಮಳೆ ಹಿನ್ನೆಲೆ ತರಕಾರಿಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು,ಟೊಮ್ಯಾಟೊ, ಕ್ಯಾರೆಟ್ ಬೆಲೆಗಳು ಏರಿಕೆಯಾಗಿವೆ. ಪ್ರತೀ ತರಕಾರಿ ಮೇಲೆ 10 ರಿಂದ 20 ರೂಗಳಷ್ಟು ಹೆಚ್ಚಳವಾಗಿದ್ದು ಯಾವ ತರಕಾರಿ ಬೆಲೆ ಎಷ್ಟು ಹೆಚ್ಚಾಗಿದೆ ಎಂಬ ಮಾಹಿತಿ ಇಲ್ಲಿದೆ.

ಕೊತ್ತಂಬರಿ ಸೊಪ್ಪು ಒಂದು ಕಟ್ಟಿಗೆ 30 ರಿಂದ 40 ರೂ. ಗೆ ಏರಿಕೆ ಹಸಿ ಮೆಣಸಿನಕಾಯಿ ಕೆ.ಜಿ 50 ರಿಂದ 70ಕ್ಕೆ ಏರಿಕೆ ಬೆಂಡೇಕಾಯಿ 40 ರಿಂದ 60 ರೂ.ಗೆ ಏರಿಕೆ ಹೂಕೋಸು ಕೆಜಿ 30 ರಿಂದ 40ಕ್ಕೆ ಏರಿಕೆ ಬದನೆಕಾಯಿ 30 ರಿಂದ 40 ರೂ. ಏರಿಕೆ ಹಾಗಲಕಾಯಿ 40 ರಿಂದ 50 ರೂ.ಗೆ ಏರಿಕೆ

ಇದನ್ನೂ ಓದಿ: China Economy: ಕೊರೊನಾಗೆ ಮುಂಚಿನ 2020ರ ಫೆಬ್ರವರಿಗಿಂತ ಕೆಳಗಿಳಿಯಿತು ಚೀನಾದ ಕೈಗಾರಿಕೆ ಚಟುವಟಿಕೆ

ಇದನ್ನೂ ಓದಿ: Coal Crisis: ಕಲ್ಲಿದ್ದಲು ಅಭಾವದಿಂದ ವಿದ್ಯುತ್ ಉತ್ಪಾದನೆ ಕುಸಿತ; ಅರ್ಧ ರಾಜ್ಯಕ್ಕೆ ಕತ್ತಲಿನ ಭೀತಿ

Published On - 3:06 pm, Sun, 10 October 21

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?