AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾಳೆ.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ
ಯುವತಿ
ನಯನಾ ರಾಜೀವ್
|

Updated on: Nov 07, 2024 | 10:24 AM

Share

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾರೆ.

ನೇಹಾ ಬಿಸ್ವಾಲ್ ಕೆಲಸದಿಂದ ಹಿಂದಿರುಗುತ್ತಿದ್ದಾಗ ಮತ್ತು ವೀಡಿಯೊ ಬ್ಲಾಗ್ ಅನ್ನು ರೆಕಾರ್ಡ್ ಮಾಡುತ್ತಿದ್ದಾಗ ಎದುರು ದಿಕ್ಕಿನಿಂದ ಸೈಕಲ್​ನಲ್ಲಿ ಬಂದ 10 ವರ್ಷದ ಬಾಲಕ ಆಕೆಯ ಎದೆ ಸ್ಪರ್ಶಿಸಿ ಓಡಿ ಹೋಗಿದ್ದಾನೆ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇಂಥಾ ಘಟನೆ ನನ್ನ ಜೀವನದಲ್ಲಿ ಎಂದೂ ನಡೆದಿರಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ನಾನು ನಡೆಯುವಾಗ ವಿಡಿಯೋ ಮಾಡುತ್ತಾ ಹೋಗುತ್ತಿದ್ದೆ, ಆ ಹುಡುಗ ಆರಂಭದಲ್ಲಿ ನಾನು ಹೋಗುತ್ತಿದ್ದ ದಿಕ್ಕಿನಲ್ಲೇ ಹೋಗುತ್ತಿದ್ದ, ನಂತರ ಮುಂದೆ ಹೋದವನು ನನ್ನ ನೋಡಿ ಯೂ-ಟರ್ನ್ ತೆಗೆದುಕೊಂಡು ಬಂದು ನಾನು ಹೇಗೆ ಮಾತನಾಡುತ್ತಿದ್ದೆ ಅದೇ ರೀತಿ ಮಾತನಾಡಿ ಗೇಲಿ ಮಾಡಿದ, ಬಳಿಕ ಕಿರುಕುಳ ನೀಡಿದ್ದಾನೆ ಎಂದು ವಿವರಿಸಿದ್ದಾರೆ.

ಮತ್ತಷ್ಟು ಓದಿ: ಮುಂಬೈ ರೈಲಿನಲ್ಲಿ ನೇತಾಡುತ್ತಾ ಯುವಕನ ನೃತ್ಯ; ಮಿಸ್ ಮಾಡದೆ ನೋಡಿ

ಕಿರುಕುಳ ನೀಡಿ ಓಡಿ ಹೋಗಲು ಪ್ರಯತ್ನಿಸಿದ್ದ ಕೂಡಲೇ ಸ್ಥಳೀಯರು ಆತನನ್ನು ಹಿಡಿದಿದ್ದಾರೆ. ಆತ ಇನ್ನೂ ಚಿಕ್ಕವನು ಇದೊಂದು ಬಾರಿ ಕ್ಷಮಿಸುವಂತೆ ಜನರು ಕೇಳಿಕೊಂಡರು, ಸಿಕ್ಕಿಬಿದ್ದ ಬಳಿಕ ಆತ ನಾನು ಸೈಕಲ್​ನಲ್ಲಿ ಸಮತೋಲನ ಕಳೆದುಕೊಂಡು ಬೀಳುಬಂತಾದೆ ಆಗ ಆಕೆಯನ್ನು ಆಕಸ್ಮಿಕವಾಗಿ ತಳ್ಳಿದ್ದೇನೆ ಎಂದು ಆರೋಪಿ ಹೇಳಿದ್ದಾರೆ. ಅವನು ಮಾಡಿದ್ದನ್ನು ಸ್ಪಷ್ಟವಾಗಿ ತೋರಿಸುವ ವೀಡಿಯೊವನ್ನು ನಾನು ಪ್ಲೇ ಮಾಡಿದ ನಂತರವೇ ಜನರು ನನ್ನನ್ನು ನಂಬುತ್ತಾರೆ ಎಂದು ಅವರು ಹೇಳಿದರು.

ಆತ ಇನ್ನೂ ಚಿಕ್ಕವನಾಗಿರುವ ಕಾರಣ ನಾನು ಯಾವುದೇ ಎಫ್​ಐಆರ್ ದಾಖಲಿಸಿಲ್ಲ, ಆತನ ಭವಿಷ್ಯವನ್ನು ಹಾಳು ಮಾಡುವ ಮನಸ್ಸಿಲ್ಲ ಎಂದರು. ಆದರೆ ನಡೆದ ಘಟನೆಯಿಂದ ಇನ್ನೂ ಮಾನಸಿಕವಾಗಿ ವಿಚಲಿತನಾಗಿದ್ದೇನೆ ಎಂದಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!