AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಸಾಯಂಕಾಲದವರೆಗೆ ಪವರ್​ ಕಟ್​​

ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು (ಜೂ.27) ಬೆಳಗ್ಗೆ 10:30ರಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಸಾಯಂಕಾಲದವರೆಗೆ ಪವರ್​ ಕಟ್​​
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 27, 2024 | 8:57 AM

Share

ಬೆಂಗಳೂರು, ಜೂನ್​ 27: ಕರ್ನಾಟಕ ವಿದ್ಯುತ್​ ಪ್ರಸರಣಾ ನಿಗಮ ನಿಯಮಿತ (KPTCL) ವಿದ್ಯುತ್​ ಲೈನ್​ ದುರಸ್ತಿ ಕಾರ್ಯ ನಡೆಸುತ್ತಿರುವ ಹಿನ್ನೆಲೆಯಲ್ಲಿ ಇಂದು (ಜೂ.27) ಬೆಂಗಳೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗು ಪವರ್​ ಕಟ್​​ ಆಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ (BSECOM) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬೆಂಗಳೂರಿನ ಹೆಬ್ಬಾಳ ಮತ್ತು ಶಿವಾಜಿನಗರ ವಿಭಾಗದಲ್ಲಿ ಬರುವ ಎಕೆ ಆಶ್ರಮ ರಸ್ತೆ, ದೇವೇಗೌಡ ರಸ್ತೆ, ಆರ್​ಟಿ ನಗರ ಮೊದಲನೇ ಬ್ಲಾಕ್​​, ತಿಮ್ಮಯ್ಯ ಗಾರ್ಡನ್​, ಮೋದಿ ಗಾರ್ಡನ್​​, ಮಿಲಟರಿ ನಗರ, ವೀರಣ್ಣಪಾಳ್ಯಾ, ಲುಂಬಾನಿ ಗಾರ್ಡನ್​​, ಬಿಡಬ್ಲೂಎಸ್​ಎಸ್​ಬಿ ಸ್ವೇಜ್​​ ಪ್ಲಾಂಟ್​​, ಮರಿಯಪ್ಪನಪಾಳ್ಯ, ಕಾಫಿ ಬೋರ್ಟ್​ ಲೇಔಟ್​, ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್​​, ಭುವನೇಶ್ವರಿ ನಗರ, ಬ್ಯಾರಪ್ಪಾ ಲೇಔಟ್​​ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10:30 ರಿಂದ ಸಾಯಂಕಾಲ 4 ಗಂಟೆವರೆಗು ಪವರ್​ ಕಟ್​ ಆಗಲಿದೆ.

ಜಯನಗರ ವಿಭಾಗದ ಮಾರುತಿ ಅಪಾರ್ಟ್ಮೆಂಟ್​, ತಲಗಟ್ಟಾಪುರ, ರಘುವನಹಳ್ಳಿ, ಗುಬಲಾಲ, ಕುವೆಂಪು ನಗರ, ವಿವಿ ನಗರ, ವಿವಿ ಲೇಔಟ್​, ಬಾಲಾಜಿ ಲೇಔಟ್​, ರಾಯಲ್​ ಫಾರಂ, ಎಲಿಟಾ ಪ್ರೊಮೆಂಡ್​ ಅಪಾರ್ಟ್ಮೆಂಟ್​, ಕೆಆರ್​ ಲೇಔಟ್​, ಶಾರದಾನಗರ, ಚುಂಚಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗು ವಿದ್ಯುತ್​ ವ್ಯತ್ಯಯ ​ಆಗಲಿದೆ.

ಇದನ್ನೂ ಓದಿ: ಮಳೆಗಾಲದ ಆರಂಭದಲ್ಲಿಯೇ ಬೆಸ್ಕಾಂಗೆ ಕೋಟಿ ಕೋಟಿ ನಷ್ಟ; 8 ಜಿಲ್ಲೆಗಳಲ್ಲಿ 13 ಕೋಟಿಯಷ್ಟು ಹಾನಿ

ರಾಮನಗರ ಗ್ರಾಮಾಂತರ ವಿಭಾಗದ ಹುಣಸನಹಳ್ಳಿ, ಕೊಣಗಲ, ಯರಬಂಗಾರ ಗ್ರಾಮಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್​ ಕಡಿತಗೊಳ್ಳಲಿದೆ.

ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ http://bescom.karnataka.gov.in ಸಂಪರ್ಕಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:56 am, Thu, 27 June 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು