ಜುವೆಲ್ಲರಿ ಶಾಪ್ ಮಾಲೀಕನ ಕಳ್ಳಾಟ ಬಯಲು, ಚಿನ್ನ ಕಳ್ಳತನವಾಗಿದೆ ಎಂದು ದೂರು ನೀಡಿದ್ದವನನ್ನೇ ಬಂಧಿಸಿದ ಪೊಲೀಸ್ರು

ಇನ್ಸ್ಯೂರೆನ್ಸ್ ಕ್ಲೈಂಗಾಗಿ ತನ್ನ ಅಂಗಡಿಯ ಚಿನ್ನ ಕಳುವಾಗಿದೆ ಎಂದು ನಾಟಕವಾಡಿ ಪೊಲೀಸರಿಗೆ ದೂರು ನೀಡಿದ್ದ ಜುವೆಲ್ಲರಿ ಅಂಗಡಿ ಮಾಲೀಕನ ಕಳ್ಳಾಟ ಬಟಾಬಯಲಾಗಿದ್ದು, ಇದೀಗ ದೂರು ನೀಡಿದ್ದವನೇ ಪೊಲೀಸರ ಅತಿಥಿಯಾಗಿದ್ದಾನೆ.

ಜುವೆಲ್ಲರಿ ಶಾಪ್ ಮಾಲೀಕನ ಕಳ್ಳಾಟ ಬಯಲು, ಚಿನ್ನ ಕಳ್ಳತನವಾಗಿದೆ ಎಂದು ದೂರು ನೀಡಿದ್ದವನನ್ನೇ ಬಂಧಿಸಿದ ಪೊಲೀಸ್ರು
ಮಾಲೀಕ ರಾಜ್ ಜೈನ್ ,ಬಂಧಿತ ವ್ಯಕ್ತಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jul 31, 2023 | 3:17 PM

ಬೆಂಗಳೂರು, (ಜುಲೈ 31): ಇನ್ಸ್ಯೂರೆನ್ಸ್ ಕ್ಲೈಂಗಾಗಿ ಜುವೆಲ್ಲರಿ ಶಾಪ್ (Jewellery Shop) ಮಾಲೀಕನ ಕಳ್ಳಾಟ ಬಟಾಯಲಾಗಿದೆ. ಹೌದು..2.7 ಕೆಜಿ ಚಿನ್ನ (Gold) ಕಳ್ಳತನವಾಗಿದೆ ಎಂದು ನಾಟಕವಾಡಿ ದೂರು ನೀಡಿದ್ದ ಬೆಂಗಳೂರಿನ (bengaluru) ನಗರತ್ ಪೇಟೆಯಲ್ಲಿ ವ್ಯಕ್ತಿಯನ್ನೇ ಪೊಲೀಸರು ಬಂಧಿಸಿದ್ದಾರೆ. ನಗರತ್ ಪೇಟೆಯಲ್ಲಿರುವ ಕೈಲಾಶ್ ಜುವೆಲ್ಲರಿ ಅಂಗಡಿ ಮಾಲೀಕ ರಾಜ್ ಜೈನ್ ಎನ್ನುವಾತನನ್ನು ಬಂಧಿಸಿ 2.7 ಕೆಜಿ ಚಿನ್ನ ಕಳ್ಳತನ ಬಗ್ಗೆ ವಿಚಾರಣೆ ನಡೆಸಿದಾಗ ಕಳ್ಳಾಟ ಬಯಲಿಗೆ ಬಂದಿದೆ.

ಇದನ್ನೂ ಓದಿ: 25 ಲಕ್ಷ ರೂ. ಪಡೆದು ಬೆಂಗಳೂರು ವ್ಯಕ್ತಿಗೆ ವಂಚಿಸಿದ ಖದೀಮರು, ತಿರುಪತಿಗೆ ಕರೆಸಿಕೊಂಡು ನಾಮ ಹಾಕಿದವರು ಯಾರು?

ಬೆಂಗಳೂರಿನ ನಗರತ್ ಪೇಟೆಯಲ್ಲಿ ಜುವೆಲ್ಲರಿ ಶಾಪ್ ಹೊಂದಿರುವ ಮಾಲೀಕ ರಾಜ್ ಜೈನ್, ತನ್ನ ಅಂಗಡಿ ಹುಡುಗರು ಹೈದರಾಬಾದ್​ಗೆ ಚಿನ್ನ ಸಾಗಿಸುತಿದ್ದ ವೇಳೆ ದುಷ್ಕರ್ಮಿಗಳು ಸುಲಿಗೆ ಮಾಡಿದ್ದಾರೆ. ಹೊಂಡಾ ಆ್ಯಕ್ಟೀವ್ ನಲ್ಲಿ ಮಾರ್ಕೆಟ್ ಫ್ಲೈ ಓವರ್ ಮೇಲೆ ತೆರಳುತಿದ್ದ ಹುಡುಗರನ್ನ ದುಷ್ಕರ್ಮಿಗಳು ಅಡ್ಡಗಟ್ಟಿ ಸುಲಿಗೆ ಮಾಡಿದ್ದಾರೆ ಎಂದು ಜ್ಯುವಲರಿ ಮಾಲೀಕ ರಾಜ್ ಜೈನ್ ಕಾಟನ್ ಪೇಟೆ ಪೊಲೀಸ್​ ಠಾಣೆಗೆ ದೂರು ನೀಡಿದ್ದ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಕಾಟನ್ ಪೇಟೆ ಪೊಲೀಸರು, ತನಿಖೆ ವೇಳೆ ಇಬ್ಬರು ಸಿಬ್ಬಂದಿಯನ್ನು ಬಳಸಿಕೊಂಡು ಜ್ಯುವೆಲೆರಿ ಅಂಗಡಿ ಮಾಲೀಕನೇ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಬಳಿಕ ಅಂಗಡಿ ಮಾಲೀಕನನ್ನು ಬಂಧಿಸಿ ವಿಚಾರಣೆ ನಡೆಸಿದ ಅಸಲಿ ಸಂಗತಿ ಬಯಲಾಗಿದೆ. ಇನ್ಸ್ಯೂರೆನ್ಸ್ ಕ್ಲೈಂಗಾಗಿ ಈ ರೀತಿ ಮಾಡಿರುವುದಾಗಿ ಕೈಲಾಶ್ ಜ್ಯುವಲರಿ ಮಾಲೀಕ ರಾಜ್ ಜೈನ್ ಒಪ್ಪಿಕೊಂಡಿದ್ದಾನೆ. ಸದ್ಯ ಅಂಗಡಿ ಮಾಲೀಕ ರಾಜ್ ಜೈನ್ ಹಾಗೂ ಇಬ್ಬರು ಬಾಲಾಪರಾಧಿಗಳನ್ನ ಬಂಧಿಸಿಧಿಸಿದ್ದು, ಬಂಧಿತರಿಂದ 2.7ಕೆಜಿ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನಷ್ಟು ಬೆಂಗಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:13 pm, Mon, 31 July 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!