AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Kambala: ತಡರಾತ್ರಿವರೆಗೂ ಮುಂದುವರಿದ ಬೆಂಗಳೂರು ಕಂಬಳ, ಟೈ ಬ್ರೇಕರ್ ಕೋಣಗಳ ನಡುವೆ ಇಂದು ಎರಡನೇ ಸುತ್ತಿನ ಜಿದ್ದಾಜಿದ್ದಿ

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೆಂಗಳೂರು ಕಂಬಳದ ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ತಡರಾತ್ರಿ 12 ಗಂಟೆ ಬಳಿಕವೂ ಕೋಣಗಳ ಓಟದ ಸ್ಪರ್ಧೆ ನಡೆದಿದ್ದು, ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ. ಮೊದಲ ಸುತ್ತಿನಲ್ಲಿ ಟೈ ಬ್ರೇಕರ್ ಆದ ಕೋಣಗಳು ಎರಡನೇ ಸುತ್ತಿಗೆ ಸಜ್ಜಾಗುತ್ತಿವೆ.

Bengaluru Kambala: ತಡರಾತ್ರಿವರೆಗೂ ಮುಂದುವರಿದ ಬೆಂಗಳೂರು ಕಂಬಳ, ಟೈ ಬ್ರೇಕರ್ ಕೋಣಗಳ ನಡುವೆ  ಇಂದು ಎರಡನೇ ಸುತ್ತಿನ ಜಿದ್ದಾಜಿದ್ದಿ
ಬೆಂಗಳೂರು ಕಂಬಳ
Follow us
TV9 Web
| Updated By: Rakesh Nayak Manchi

Updated on: Nov 26, 2023 | 7:25 AM

ಬೆಂಗಳೂರು, ನ.26: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೆಂಗಳೂರು ಕಂಬಳದ (Bengaluru Kambala) ಮೊದಲ ದಿನವೇ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ. ತಡರಾತ್ರಿ 12 ಗಂಟೆ ಬಳಿಕವೂ ಕೋಣಗಳ ಓಟದ ಸ್ಪರ್ಧೆ ನಡೆದಿದ್ದು, ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ.

ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಿದ ಕರಾವಳಿ ಭಾಗದ ಕಂಬಳವನ್ನು ತಡರಾತ್ರಿ 10 ಗಂಟೆವರೆಗೆ 1.60 ಲಕ್ಷಕ್ಕೂ ಅಧಿಕ ಜನರು ವೀಕ್ಷಣೆ ಮಾಡಿದ್ದಾರೆ. ರಾತ್ರಿ 12ಗಂಟೆ ಬಳಿಕವು ಕಂಬಳ ವೀಕ್ಷಣೆ ಮಾಡಿದ್ದಾರೆ. ಇಂದು ಭಾನುವಾರವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಮಿಸುವ ನಿರೀಕ್ಷಣೆಯಲ್ಲಿ ಕಂಬಳ ಆಯೋಜಕರಿದ್ದಾರೆ.

ಇದನ್ನೂ ಓದಿ: Bengaluru Kambala: ಬೆಂಗಳೂರು ಕಂಬಳದ ಇಂದಿನ ಝಲಕ್ ಫೋಟೋಗಳಲ್ಲಿ ನೋಡಿ

ಕೋಣಗಳ ಓಟದ ವೀಕ್ಷಣೆಯ ಜೊತೆಗೆ ಮೈದಾನದಲ್ಲಿ ಹಾಕಿರುವ ಕರಾವಳಿಯ ಆಹಾರ ಮಳಿಗೆಗಳಲ್ಲಿ ಜನರು ಆಹಾರ ಸವಿಯುತ್ತಿದ್ದಾರೆ. ಸದ್ಯ, ನಿನ್ನೆ ಮೊದಲ ರೌಂಡ್ ಮುಗಿಸಿದ ಕೋಣಗಳು ಎರಡನೇ ಸುತ್ತಿಗೆ ರೆಡಿಯಾಗುತ್ತಿವೆ. ಮೊದಲ ಸುತ್ತಿನಲ್ಲಿ ಟೈ ಬ್ರೇಕರ್ ಆದ ಕೋಣಗಳ ನಡುವೆ ಇಂದು ಜಿದ್ದಾಜಿದ್ದಿ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ