AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ

5 ನಿಮಿಷದಲ್ಲಿ 438 ಶಬ್ದಗಳನ್ನು ಓದುವ ಮೂಲಕ ಬೆಂಗಳೂರಿನ ಕ್ವೀನ್ಸ್ ರಸ್ತೆಯ ನಿವಾಸಿ ಬಾಲಕ ಕುಶಾಲ್ ಸಾಯಿ ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರ್ಪಡೆಗೊಂಡಿದ್ದಾನೆ.

ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ
ಕುಶಾಲ ಸಾಯಿ
Follow us
TV9 Web
| Updated By: ವಿವೇಕ ಬಿರಾದಾರ

Updated on:May 31, 2022 | 5:46 PM

ಕಲಿಕೆಗೆ ಮತ್ತು ಸಾಧನೆಗೆ ವಯಸ್ಸಿನ ಮಿತಿ ಇಲ್ಲ.  ಯಾವ ವಸ್ಸಲ್ಲೂ ಕೂಡ ಸಾಧನೆಯನ್ನು ಮಾಡಬಹುದು.  ನಮ್ಮ ಕರ್ನಾಟಕದ ಬೆಂಗಳೂರಿನ ಬಾಲಕ ನ್ಯಾಷನಲ್ ಇಂಟರ್ ನ್ಯಾಷನಲ್ ಮಟ್ಟದಲ್ಲಿ ಹೆಸರು ಮಾಡಿದ್ದಾನೆ. ನೆನಪಿಡುವ ಸಂಗತಿ ಎಂದರೆ ಬಾಲಕ ಇನ್ನು ಶಾಲೆಯ ಮೆಟ್ಟಿಲನ್ನು ಹತ್ತಿಲ್ಲ. ಆದರೆ ಅವನ ಸಾಧನೆಗೆ  ಸಾಕಷ್ಟು ಪ್ರಶಸ್ತಿಗಳ ಹರಿದು ಬಂದಿವೆ.  ಬಾಲಕನ ಮನೆಯಲ್ಲಿ ಎಲ್ಲಿ ನೋಡಿದರೂ ಅಲ್ಲಿ ಪ್ರಶಸ್ತಗಳು ಕಾಣುತ್ತವೆ. ಹಾಗಿದ್ದರೆ ಯಾರು ಆ ಬಾಲಕ ಇಲ್ಲದೆ ಆತನಕ ಕುರಿತು ಕಿರು ಪರಿಚಯ.

ಇದನ್ನು ಓದಿ: ಹುತಾತ್ಮ ಯೋಧನ ದೇಶಭಕ್ತಿ ಗೀತೆಯ ಭಾವೋದ್ರಿಕ್ತ ವಿಡಿಯೋ ವೈರಲ್

ಬೆಂಗಳೂರಿನ ಕ್ವೀನ್ಸ್ ರಸ್ತೆಯ ನಿವಾಸಿ  ಬಾಲಕನ ಹೆಸರು ಕುಶಾಲ್ ಸಾಯಿ ಈತನ ವಯಸ್ಸು ಕೇವಲ 6 ವರ್ಷ. 6 ವರ್ಷದ ಈ ಬಾಲಕ ದೇಶವೇ ಮೆಚ್ಚುವಂತಹ ಸಾಧನೆ ಮಾಡಿದ್ದಾನೆ. ಅದು ಮ್ಯಾಕ್ಸಿಮ್‌ ಇಂಗ್ಲಿಷ್ ವರ್ಡ್ಸ್ ಓದುವುದರಲ್ಲಿ ಸಾಧನೆ ಮಾಡಿದ್ದಾನೆ. 5 ನಿಮಿಷದಲ್ಲಿ 438 ಶಬ್ದಗಳನ್ನು ಓದುವ ಮೂಲಕ ಸಾಧನೆ ಮಾಡಿದ್ದಾನೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ (India Book of Record). ಏಷ್ಯಾ ಬುಕ್ ಆಫ್ ರೆಕಾರ್ಡ್. ಡಾಕ್ಟರ್ ಕಲಾಮ್ ವರ್ಲ್ಡ್ ರೆಕಾರ್ಡ್.ಕರ್ನಾಟಕ ಸ್ಟೇಟ್ ರೆಕಾರ್ಡ್ ನಲ್ಲಿ ಈತನ ಸಾಧನೆಯನ್ನು ಸೇರಿಸಿದ್ದಾರೆ. ಬಾಲಕ ಕುಶಲ್ ಸಾಯಿ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಗೂಗಲ್ ನಲ್ಲಿ ಕುಶಲ್ ಸಾಯಿ ಕೂಡ ಮಿಂಚಿತ್ತಿದ್ದಾನೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Tue, 31 May 22

Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
Daily Devotional: ಭಕ್ತರಲ್ಲಿ ಇರಬೇಕಾದ ಮೂರು ಗುಣಗಳ ಬಗ್ಗೆ ತಿಳಿಯಿರಿ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಹಸ್ತ ನಕ್ಷತ್ರದಲ್ಲಿ ಚಂದ್ರನ ಸಂಚಾರ: ಈ ರಾಶಿಗಳ ಮೇಲೆ ಪ್ರಭಾವ ಸಾಧ್ಯತೆ
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?