AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ

5 ನಿಮಿಷದಲ್ಲಿ 438 ಶಬ್ದಗಳನ್ನು ಓದುವ ಮೂಲಕ ಬೆಂಗಳೂರಿನ ಕ್ವೀನ್ಸ್ ರಸ್ತೆಯ ನಿವಾಸಿ ಬಾಲಕ ಕುಶಾಲ್ ಸಾಯಿ ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರ್ಪಡೆಗೊಂಡಿದ್ದಾನೆ.

ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ
ಕುಶಾಲ ಸಾಯಿ
TV9 Web
| Edited By: ವಿವೇಕ ಬಿರಾದಾರ|

Updated on:May 31, 2022 | 5:46 PM

Share

ಕಲಿಕೆಗೆ ಮತ್ತು ಸಾಧನೆಗೆ ವಯಸ್ಸಿನ ಮಿತಿ ಇಲ್ಲ.  ಯಾವ ವಸ್ಸಲ್ಲೂ ಕೂಡ ಸಾಧನೆಯನ್ನು ಮಾಡಬಹುದು.  ನಮ್ಮ ಕರ್ನಾಟಕದ ಬೆಂಗಳೂರಿನ ಬಾಲಕ ನ್ಯಾಷನಲ್ ಇಂಟರ್ ನ್ಯಾಷನಲ್ ಮಟ್ಟದಲ್ಲಿ ಹೆಸರು ಮಾಡಿದ್ದಾನೆ. ನೆನಪಿಡುವ ಸಂಗತಿ ಎಂದರೆ ಬಾಲಕ ಇನ್ನು ಶಾಲೆಯ ಮೆಟ್ಟಿಲನ್ನು ಹತ್ತಿಲ್ಲ. ಆದರೆ ಅವನ ಸಾಧನೆಗೆ  ಸಾಕಷ್ಟು ಪ್ರಶಸ್ತಿಗಳ ಹರಿದು ಬಂದಿವೆ.  ಬಾಲಕನ ಮನೆಯಲ್ಲಿ ಎಲ್ಲಿ ನೋಡಿದರೂ ಅಲ್ಲಿ ಪ್ರಶಸ್ತಗಳು ಕಾಣುತ್ತವೆ. ಹಾಗಿದ್ದರೆ ಯಾರು ಆ ಬಾಲಕ ಇಲ್ಲದೆ ಆತನಕ ಕುರಿತು ಕಿರು ಪರಿಚಯ.

ಇದನ್ನು ಓದಿ: ಹುತಾತ್ಮ ಯೋಧನ ದೇಶಭಕ್ತಿ ಗೀತೆಯ ಭಾವೋದ್ರಿಕ್ತ ವಿಡಿಯೋ ವೈರಲ್

ಬೆಂಗಳೂರಿನ ಕ್ವೀನ್ಸ್ ರಸ್ತೆಯ ನಿವಾಸಿ  ಬಾಲಕನ ಹೆಸರು ಕುಶಾಲ್ ಸಾಯಿ ಈತನ ವಯಸ್ಸು ಕೇವಲ 6 ವರ್ಷ. 6 ವರ್ಷದ ಈ ಬಾಲಕ ದೇಶವೇ ಮೆಚ್ಚುವಂತಹ ಸಾಧನೆ ಮಾಡಿದ್ದಾನೆ. ಅದು ಮ್ಯಾಕ್ಸಿಮ್‌ ಇಂಗ್ಲಿಷ್ ವರ್ಡ್ಸ್ ಓದುವುದರಲ್ಲಿ ಸಾಧನೆ ಮಾಡಿದ್ದಾನೆ. 5 ನಿಮಿಷದಲ್ಲಿ 438 ಶಬ್ದಗಳನ್ನು ಓದುವ ಮೂಲಕ ಸಾಧನೆ ಮಾಡಿದ್ದಾನೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ (India Book of Record). ಏಷ್ಯಾ ಬುಕ್ ಆಫ್ ರೆಕಾರ್ಡ್. ಡಾಕ್ಟರ್ ಕಲಾಮ್ ವರ್ಲ್ಡ್ ರೆಕಾರ್ಡ್.ಕರ್ನಾಟಕ ಸ್ಟೇಟ್ ರೆಕಾರ್ಡ್ ನಲ್ಲಿ ಈತನ ಸಾಧನೆಯನ್ನು ಸೇರಿಸಿದ್ದಾರೆ. ಬಾಲಕ ಕುಶಲ್ ಸಾಯಿ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಗೂಗಲ್ ನಲ್ಲಿ ಕುಶಲ್ ಸಾಯಿ ಕೂಡ ಮಿಂಚಿತ್ತಿದ್ದಾನೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Tue, 31 May 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ