ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ

5 ನಿಮಿಷದಲ್ಲಿ 438 ಶಬ್ದಗಳನ್ನು ಓದುವ ಮೂಲಕ ಬೆಂಗಳೂರಿನ ಕ್ವೀನ್ಸ್ ರಸ್ತೆಯ ನಿವಾಸಿ ಬಾಲಕ ಕುಶಾಲ್ ಸಾಯಿ ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರ್ಪಡೆಗೊಂಡಿದ್ದಾನೆ.

ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ
ಕುಶಾಲ ಸಾಯಿ
Follow us
| Updated By: ವಿವೇಕ ಬಿರಾದಾರ

Updated on:May 31, 2022 | 5:46 PM

ಕಲಿಕೆಗೆ ಮತ್ತು ಸಾಧನೆಗೆ ವಯಸ್ಸಿನ ಮಿತಿ ಇಲ್ಲ.  ಯಾವ ವಸ್ಸಲ್ಲೂ ಕೂಡ ಸಾಧನೆಯನ್ನು ಮಾಡಬಹುದು.  ನಮ್ಮ ಕರ್ನಾಟಕದ ಬೆಂಗಳೂರಿನ ಬಾಲಕ ನ್ಯಾಷನಲ್ ಇಂಟರ್ ನ್ಯಾಷನಲ್ ಮಟ್ಟದಲ್ಲಿ ಹೆಸರು ಮಾಡಿದ್ದಾನೆ. ನೆನಪಿಡುವ ಸಂಗತಿ ಎಂದರೆ ಬಾಲಕ ಇನ್ನು ಶಾಲೆಯ ಮೆಟ್ಟಿಲನ್ನು ಹತ್ತಿಲ್ಲ. ಆದರೆ ಅವನ ಸಾಧನೆಗೆ  ಸಾಕಷ್ಟು ಪ್ರಶಸ್ತಿಗಳ ಹರಿದು ಬಂದಿವೆ.  ಬಾಲಕನ ಮನೆಯಲ್ಲಿ ಎಲ್ಲಿ ನೋಡಿದರೂ ಅಲ್ಲಿ ಪ್ರಶಸ್ತಗಳು ಕಾಣುತ್ತವೆ. ಹಾಗಿದ್ದರೆ ಯಾರು ಆ ಬಾಲಕ ಇಲ್ಲದೆ ಆತನಕ ಕುರಿತು ಕಿರು ಪರಿಚಯ.

ಇದನ್ನು ಓದಿ: ಹುತಾತ್ಮ ಯೋಧನ ದೇಶಭಕ್ತಿ ಗೀತೆಯ ಭಾವೋದ್ರಿಕ್ತ ವಿಡಿಯೋ ವೈರಲ್

ಬೆಂಗಳೂರಿನ ಕ್ವೀನ್ಸ್ ರಸ್ತೆಯ ನಿವಾಸಿ  ಬಾಲಕನ ಹೆಸರು ಕುಶಾಲ್ ಸಾಯಿ ಈತನ ವಯಸ್ಸು ಕೇವಲ 6 ವರ್ಷ. 6 ವರ್ಷದ ಈ ಬಾಲಕ ದೇಶವೇ ಮೆಚ್ಚುವಂತಹ ಸಾಧನೆ ಮಾಡಿದ್ದಾನೆ. ಅದು ಮ್ಯಾಕ್ಸಿಮ್‌ ಇಂಗ್ಲಿಷ್ ವರ್ಡ್ಸ್ ಓದುವುದರಲ್ಲಿ ಸಾಧನೆ ಮಾಡಿದ್ದಾನೆ. 5 ನಿಮಿಷದಲ್ಲಿ 438 ಶಬ್ದಗಳನ್ನು ಓದುವ ಮೂಲಕ ಸಾಧನೆ ಮಾಡಿದ್ದಾನೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ (India Book of Record). ಏಷ್ಯಾ ಬುಕ್ ಆಫ್ ರೆಕಾರ್ಡ್. ಡಾಕ್ಟರ್ ಕಲಾಮ್ ವರ್ಲ್ಡ್ ರೆಕಾರ್ಡ್.ಕರ್ನಾಟಕ ಸ್ಟೇಟ್ ರೆಕಾರ್ಡ್ ನಲ್ಲಿ ಈತನ ಸಾಧನೆಯನ್ನು ಸೇರಿಸಿದ್ದಾರೆ. ಬಾಲಕ ಕುಶಲ್ ಸಾಯಿ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಗೂಗಲ್ ನಲ್ಲಿ ಕುಶಲ್ ಸಾಯಿ ಕೂಡ ಮಿಂಚಿತ್ತಿದ್ದಾನೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Tue, 31 May 22

‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ