AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ

5 ನಿಮಿಷದಲ್ಲಿ 438 ಶಬ್ದಗಳನ್ನು ಓದುವ ಮೂಲಕ ಬೆಂಗಳೂರಿನ ಕ್ವೀನ್ಸ್ ರಸ್ತೆಯ ನಿವಾಸಿ ಬಾಲಕ ಕುಶಾಲ್ ಸಾಯಿ ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರ್ಪಡೆಗೊಂಡಿದ್ದಾನೆ.

ಇಂಡಿಯಾ ಬುಕ್ ಆಫ್ ರೆಕಾರ್ಡ್​ಗೆ ಸೇರಿದ ಶಾಲೆಯ ಮೆಟ್ಟಿಲನ್ನು ಹತ್ತದ ಬೆಂಗಳೂರಿನ ಬಾಲಕ
ಕುಶಾಲ ಸಾಯಿ
TV9 Web
| Edited By: ವಿವೇಕ ಬಿರಾದಾರ|

Updated on:May 31, 2022 | 5:46 PM

Share

ಕಲಿಕೆಗೆ ಮತ್ತು ಸಾಧನೆಗೆ ವಯಸ್ಸಿನ ಮಿತಿ ಇಲ್ಲ.  ಯಾವ ವಸ್ಸಲ್ಲೂ ಕೂಡ ಸಾಧನೆಯನ್ನು ಮಾಡಬಹುದು.  ನಮ್ಮ ಕರ್ನಾಟಕದ ಬೆಂಗಳೂರಿನ ಬಾಲಕ ನ್ಯಾಷನಲ್ ಇಂಟರ್ ನ್ಯಾಷನಲ್ ಮಟ್ಟದಲ್ಲಿ ಹೆಸರು ಮಾಡಿದ್ದಾನೆ. ನೆನಪಿಡುವ ಸಂಗತಿ ಎಂದರೆ ಬಾಲಕ ಇನ್ನು ಶಾಲೆಯ ಮೆಟ್ಟಿಲನ್ನು ಹತ್ತಿಲ್ಲ. ಆದರೆ ಅವನ ಸಾಧನೆಗೆ  ಸಾಕಷ್ಟು ಪ್ರಶಸ್ತಿಗಳ ಹರಿದು ಬಂದಿವೆ.  ಬಾಲಕನ ಮನೆಯಲ್ಲಿ ಎಲ್ಲಿ ನೋಡಿದರೂ ಅಲ್ಲಿ ಪ್ರಶಸ್ತಗಳು ಕಾಣುತ್ತವೆ. ಹಾಗಿದ್ದರೆ ಯಾರು ಆ ಬಾಲಕ ಇಲ್ಲದೆ ಆತನಕ ಕುರಿತು ಕಿರು ಪರಿಚಯ.

ಇದನ್ನು ಓದಿ: ಹುತಾತ್ಮ ಯೋಧನ ದೇಶಭಕ್ತಿ ಗೀತೆಯ ಭಾವೋದ್ರಿಕ್ತ ವಿಡಿಯೋ ವೈರಲ್

ಬೆಂಗಳೂರಿನ ಕ್ವೀನ್ಸ್ ರಸ್ತೆಯ ನಿವಾಸಿ  ಬಾಲಕನ ಹೆಸರು ಕುಶಾಲ್ ಸಾಯಿ ಈತನ ವಯಸ್ಸು ಕೇವಲ 6 ವರ್ಷ. 6 ವರ್ಷದ ಈ ಬಾಲಕ ದೇಶವೇ ಮೆಚ್ಚುವಂತಹ ಸಾಧನೆ ಮಾಡಿದ್ದಾನೆ. ಅದು ಮ್ಯಾಕ್ಸಿಮ್‌ ಇಂಗ್ಲಿಷ್ ವರ್ಡ್ಸ್ ಓದುವುದರಲ್ಲಿ ಸಾಧನೆ ಮಾಡಿದ್ದಾನೆ. 5 ನಿಮಿಷದಲ್ಲಿ 438 ಶಬ್ದಗಳನ್ನು ಓದುವ ಮೂಲಕ ಸಾಧನೆ ಮಾಡಿದ್ದಾನೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ (India Book of Record). ಏಷ್ಯಾ ಬುಕ್ ಆಫ್ ರೆಕಾರ್ಡ್. ಡಾಕ್ಟರ್ ಕಲಾಮ್ ವರ್ಲ್ಡ್ ರೆಕಾರ್ಡ್.ಕರ್ನಾಟಕ ಸ್ಟೇಟ್ ರೆಕಾರ್ಡ್ ನಲ್ಲಿ ಈತನ ಸಾಧನೆಯನ್ನು ಸೇರಿಸಿದ್ದಾರೆ. ಬಾಲಕ ಕುಶಲ್ ಸಾಯಿ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸದ್ಯ ಗೂಗಲ್ ನಲ್ಲಿ ಕುಶಲ್ ಸಾಯಿ ಕೂಡ ಮಿಂಚಿತ್ತಿದ್ದಾನೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:46 pm, Tue, 31 May 22

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!