AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಗಂಗಶೆಟ್ಟಿ ಕೆರೆ ಪಕ್ಕ ಅಕ್ರಮ ಲೇಔಟ್ ನಿರ್ಮಾಣ ಆರೋಪ; ಸ್ಥಳೀಯರ ಪ್ರತಿಭಟನೆ

ಲೇಔಟ್ ನಿರ್ಮಿಸುತ್ತಿರುವ ಪಕ್ಕದ ಜಾಗದಲ್ಲಿ ಬಿಎಂಟಿಸಿ ಅಧ್ಯಕ್ಷರ ಸೈಟ್ ಇದೆ. ಅಕ್ರಮವಾಗಿ ಕೆರೆಯ ಜಾಗ ಒತ್ತುವರಿ ಮಾಡಿಕೊಳ್ಳಲು ಸಂಚು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರಿನ ಗಂಗಶೆಟ್ಟಿ ಕೆರೆ ಪಕ್ಕ ಅಕ್ರಮ ಲೇಔಟ್ ನಿರ್ಮಾಣ ಆರೋಪ; ಸ್ಥಳೀಯರ ಪ್ರತಿಭಟನೆ
ಪ್ರತಿಭಟನೆಯ ದೃಶ್ಯ
TV9 Web
| Updated By: guruganesh bhat|

Updated on: Oct 12, 2021 | 3:49 PM

Share

ಬೆಂಗಳೂರು: ಕೆ.ಆರ್.ಪುರಂನ ಗಂಗಶೆಟ್ಟಿ ಕೆರೆ ಸಮೀಪ ಅಕ್ರಮವಾಗಿ ಲೇಔಟ್‌ ನಿರ್ಮಾಣಕ್ಕೆ ಯತ್ನಿಸಲಾಗುತ್ತದೆ ಎಂದು ದೂರಿ ಸ್ಥಳೀಯರು ಪ್ರತಿಭಟನೆ ನಡೆಸಿ ನಿರ್ಮಿಸಿದ್ದ ಲೇಔಟ್ನ್ನು ಧ್ವಂಸಗೊಳಿಸಿದ್ದಾರೆ. ಕಂಡೂ ಕಾಣದಂತಿರುವ ಅಧಿಕಾರಿಗಳು ಕೆ.ಆರ್.ಪುರ ತಾಲ್ಲೂಕು ಕಚೇರಿ ಎದುರೇ ಇರುವ ಗಂಗಶೆಟ್ಟಿ ಕೆರೆಯಿದ್ದು, ಕೆರೆ ಸುತ್ತ 150 ಮೀಟರ್ ಲೇಔಟ್ ನಿರ್ಮಿಸುವಂತಿಲ್ಲ. ಆದರೆ ನಿಯಮಗಳನ್ನು ಗಾಳಿಗೆ ತೂರಿ ಲೇಔಟ್ ನಿರ್ಮಾಣ ಮಾಡಲಾಗಿದೆ. ಸುಮಾರು 23.8 ಎಕರೆ ವಿಸ್ತೀರ್ಣವಿರುವ ಗಂಗಶೆಟ್ಟಿ‌ ಕೆರೆಯಿದೆ. ಸಾರ್ವಜನಿಕರ ಎದುರೇ ಸರ್ವೇ ಮಾಡುತ್ತೇನೆಂದು ಭರವಸೆ ನೀಡಿದ್ದ ಅಧಿಕಾರಿಗಳು ಇದುವರೆಗೂ ಸರ್ವೆ ಮಾಡಿಲ್ಲ. ಅಧಿಕಾರಿಗಳ ಕುಮ್ಮಕ್ಕಿನಿಂದ ಲೇಔಟ್ ನಿರ್ಮಾಣ‌ ಮಾಡಲಾಗುತ್ತಿದೆ ಎಂದು ಸ್ಥಳೀಯ ಪ್ರತಿಭಟನಾಕಾರರು ಆರೋಪಿಸಿದ್ದಾರೆ.s

ಲೇಔಟ್ ನಿರ್ಮಿಸುತ್ತಿರುವ ಪಕ್ಕದ ಜಾಗದಲ್ಲಿ ಬಿಎಂಟಿಸಿ ಅಧ್ಯಕ್ಷರ ಸೈಟ್ ಇದೆ. ಅಕ್ರಮವಾಗಿ ಕೆರೆಯ ಜಾಗ ಒತ್ತುವರಿ ಮಾಡಿಕೊಳ್ಳಲು ಸಂಚು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸರ್ವೆ ಮಾಡಿ ಕೆರೆ ಉಳಿಸಲು ಸಾರ್ವಜನಿಕರು ಒತ್ತಾಯಿಸಿದ್ದು, ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ್, ಮಹಿಳಾ ಸಂಘಟನೆ ಗೌರಮ್ಮ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕಳೆದ 15 ದಿನಗಳ‌ ಹಿಂದೆ ಇದೇ ವಿಚಾರವಾಗಿ ಪ್ರತಿಭಟನೆ ನಡೆಸಲಾಗಿದೆ.

ಇದನ್ನೂ ಓದಿ: 

ಮಳೆ ಬಂದರೆ ಬೆಂಗಳೂರು ಜನರಿಗೆ ಸ್ವಿಮ್ಮಿಂಗ್ ಪೂಲ್ ಭಾಗ್ಯ

Breast Cancer: ಯುವತಿಯರಲ್ಲಿ ಹೆಚ್ಚಾಗುತ್ತಿದೆ ಸ್ತನ ಕ್ಯಾನ್ಸರ್, ಇಡೀ ದೇಶದಲ್ಲಿಯೇ ಬೆಂಗಳೂರು ನಂ2

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!