AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಗಂಗಶೆಟ್ಟಿ ಕೆರೆ ಪಕ್ಕ ಅಕ್ರಮ ಲೇಔಟ್ ನಿರ್ಮಾಣ ಆರೋಪ; ಸ್ಥಳೀಯರ ಪ್ರತಿಭಟನೆ

ಲೇಔಟ್ ನಿರ್ಮಿಸುತ್ತಿರುವ ಪಕ್ಕದ ಜಾಗದಲ್ಲಿ ಬಿಎಂಟಿಸಿ ಅಧ್ಯಕ್ಷರ ಸೈಟ್ ಇದೆ. ಅಕ್ರಮವಾಗಿ ಕೆರೆಯ ಜಾಗ ಒತ್ತುವರಿ ಮಾಡಿಕೊಳ್ಳಲು ಸಂಚು ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಬೆಂಗಳೂರಿನ ಗಂಗಶೆಟ್ಟಿ ಕೆರೆ ಪಕ್ಕ ಅಕ್ರಮ ಲೇಔಟ್ ನಿರ್ಮಾಣ ಆರೋಪ; ಸ್ಥಳೀಯರ ಪ್ರತಿಭಟನೆ
ಪ್ರತಿಭಟನೆಯ ದೃಶ್ಯ
TV9 Web
| Edited By: |

Updated on: Oct 12, 2021 | 3:49 PM

Share

ಬೆಂಗಳೂರು: ಕೆ.ಆರ್.ಪುರಂನ ಗಂಗಶೆಟ್ಟಿ ಕೆರೆ ಸಮೀಪ ಅಕ್ರಮವಾಗಿ ಲೇಔಟ್‌ ನಿರ್ಮಾಣಕ್ಕೆ ಯತ್ನಿಸಲಾಗುತ್ತದೆ ಎಂದು ದೂರಿ ಸ್ಥಳೀಯರು ಪ್ರತಿಭಟನೆ ನಡೆಸಿ ನಿರ್ಮಿಸಿದ್ದ ಲೇಔಟ್ನ್ನು ಧ್ವಂಸಗೊಳಿಸಿದ್ದಾರೆ. ಕಂಡೂ ಕಾಣದಂತಿರುವ ಅಧಿಕಾರಿಗಳು ಕೆ.ಆರ್.ಪುರ ತಾಲ್ಲೂಕು ಕಚೇರಿ ಎದುರೇ ಇರುವ ಗಂಗಶೆಟ್ಟಿ ಕೆರೆಯಿದ್ದು, ಕೆರೆ ಸುತ್ತ 150 ಮೀಟರ್ ಲೇಔಟ್ ನಿರ್ಮಿಸುವಂತಿಲ್ಲ. ಆದರೆ ನಿಯಮಗಳನ್ನು ಗಾಳಿಗೆ ತೂರಿ ಲೇಔಟ್ ನಿರ್ಮಾಣ ಮಾಡಲಾಗಿದೆ. ಸುಮಾರು 23.8 ಎಕರೆ ವಿಸ್ತೀರ್ಣವಿರುವ ಗಂಗಶೆಟ್ಟಿ‌ ಕೆರೆಯಿದೆ. ಸಾರ್ವಜನಿಕರ ಎದುರೇ ಸರ್ವೇ ಮಾಡುತ್ತೇನೆಂದು ಭರವಸೆ ನೀಡಿದ್ದ ಅಧಿಕಾರಿಗಳು ಇದುವರೆಗೂ ಸರ್ವೆ ಮಾಡಿಲ್ಲ. ಅಧಿಕಾರಿಗಳ ಕುಮ್ಮಕ್ಕಿನಿಂದ ಲೇಔಟ್ ನಿರ್ಮಾಣ‌ ಮಾಡಲಾಗುತ್ತಿದೆ ಎಂದು ಸ್ಥಳೀಯ ಪ್ರತಿಭಟನಾಕಾರರು ಆರೋಪಿಸಿದ್ದಾರೆ.s

ಲೇಔಟ್ ನಿರ್ಮಿಸುತ್ತಿರುವ ಪಕ್ಕದ ಜಾಗದಲ್ಲಿ ಬಿಎಂಟಿಸಿ ಅಧ್ಯಕ್ಷರ ಸೈಟ್ ಇದೆ. ಅಕ್ರಮವಾಗಿ ಕೆರೆಯ ಜಾಗ ಒತ್ತುವರಿ ಮಾಡಿಕೊಳ್ಳಲು ಸಂಚು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಸರ್ವೆ ಮಾಡಿ ಕೆರೆ ಉಳಿಸಲು ಸಾರ್ವಜನಿಕರು ಒತ್ತಾಯಿಸಿದ್ದು, ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ್, ಮಹಿಳಾ ಸಂಘಟನೆ ಗೌರಮ್ಮ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕಳೆದ 15 ದಿನಗಳ‌ ಹಿಂದೆ ಇದೇ ವಿಚಾರವಾಗಿ ಪ್ರತಿಭಟನೆ ನಡೆಸಲಾಗಿದೆ.

ಇದನ್ನೂ ಓದಿ: 

ಮಳೆ ಬಂದರೆ ಬೆಂಗಳೂರು ಜನರಿಗೆ ಸ್ವಿಮ್ಮಿಂಗ್ ಪೂಲ್ ಭಾಗ್ಯ

Breast Cancer: ಯುವತಿಯರಲ್ಲಿ ಹೆಚ್ಚಾಗುತ್ತಿದೆ ಸ್ತನ ಕ್ಯಾನ್ಸರ್, ಇಡೀ ದೇಶದಲ್ಲಿಯೇ ಬೆಂಗಳೂರು ನಂ2

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ