AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ

ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Nov 08, 2022 | 2:56 PM

Share

ಬೆಂಗಳೂರು: ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ (Kuruhinashetty Cooperative Bank) ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ಕುರುಹಿನ ಶೆಟ್ಟಿ ಬ್ಯಾಂಕ್ ಸ್ಥಾಪನೆಯಾಗಿತ್ತು. ಈ ಬ್ಯಾಂಕ್​​ನಲ್ಲಿ ಅನೇಕ ಜನರು ಠೇವಣಿ ಇಟ್ಟಿದ್ದಾರೆ. ಆದರೆ ಬ್ಯಾಂಕ್​ ಮಾತ್ರ ಠೇವಣಿದಾರರಿಗೆ ವಂಚನೆ ಮಾಡಿತ್ತು. ಬ್ಯಾಂಕ್​ ಚಿಟ್ಸ್ ಕಂಪನಿ, ಜೆರಾಕ್ಸ್ ಪ್ರತಿಗಳಿಗೆ ಹೆಚ್ಚು ಸಾಲ ಮಂಜೂರು ಮಾಡುತ್ತಿತ್ತು. ಬ್ಯಾಂಕ್​ ಒಂದೇ ಸ್ವತ್ತಿನ ಮೇಲೆ ಅನೇಕ ಬಾರಿ ಲೋನ್ ನೀಡುತ್ತಿತ್ತು. ಇದೇ ರೀತಿಯಾಗಿ ಅಧ್ಯಕ್ಷರು ಸೇರಿ ಐವರು ಆರೋಪಿಗಳು ಸುರಭಿ ಚಿಟ್ ಫಂಡ್ಸ್ ಚೇರ್ಮನ್ ಬಿ ಟಿ ಮೋಹನ್​ಗೆ ಸುಮಾರು 75 ಕೋಟಿಗೂ ಅಧಿಕ ಸಾಲ‌ ನೀಡಿದ್ದರು. ಹೀಗೆ ಜನರ ಹಣ ಪಡೆದು ವಂಚನೆ ಮಾಡುತ್ತಿದ್ದ ಅಧ್ಯಕ್ಷ ಬಿ ಎಲ್ ಶ್ರೀನಿವಾಸ್, ಈಶ್ವರಪ್ಪ, ದಯಾನಂದ ಹೆಗ್ಡೆ, ಚಂದ್ರಶೇಖರ್, ಬಿ ಟಿ ಮೋಹನ್​ನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ