AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ

ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 08, 2022 | 2:56 PM

Share

ಬೆಂಗಳೂರು: ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ (Kuruhinashetty Cooperative Bank) ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ಕುರುಹಿನ ಶೆಟ್ಟಿ ಬ್ಯಾಂಕ್ ಸ್ಥಾಪನೆಯಾಗಿತ್ತು. ಈ ಬ್ಯಾಂಕ್​​ನಲ್ಲಿ ಅನೇಕ ಜನರು ಠೇವಣಿ ಇಟ್ಟಿದ್ದಾರೆ. ಆದರೆ ಬ್ಯಾಂಕ್​ ಮಾತ್ರ ಠೇವಣಿದಾರರಿಗೆ ವಂಚನೆ ಮಾಡಿತ್ತು. ಬ್ಯಾಂಕ್​ ಚಿಟ್ಸ್ ಕಂಪನಿ, ಜೆರಾಕ್ಸ್ ಪ್ರತಿಗಳಿಗೆ ಹೆಚ್ಚು ಸಾಲ ಮಂಜೂರು ಮಾಡುತ್ತಿತ್ತು. ಬ್ಯಾಂಕ್​ ಒಂದೇ ಸ್ವತ್ತಿನ ಮೇಲೆ ಅನೇಕ ಬಾರಿ ಲೋನ್ ನೀಡುತ್ತಿತ್ತು. ಇದೇ ರೀತಿಯಾಗಿ ಅಧ್ಯಕ್ಷರು ಸೇರಿ ಐವರು ಆರೋಪಿಗಳು ಸುರಭಿ ಚಿಟ್ ಫಂಡ್ಸ್ ಚೇರ್ಮನ್ ಬಿ ಟಿ ಮೋಹನ್​ಗೆ ಸುಮಾರು 75 ಕೋಟಿಗೂ ಅಧಿಕ ಸಾಲ‌ ನೀಡಿದ್ದರು. ಹೀಗೆ ಜನರ ಹಣ ಪಡೆದು ವಂಚನೆ ಮಾಡುತ್ತಿದ್ದ ಅಧ್ಯಕ್ಷ ಬಿ ಎಲ್ ಶ್ರೀನಿವಾಸ್, ಈಶ್ವರಪ್ಪ, ದಯಾನಂದ ಹೆಗ್ಡೆ, ಚಂದ್ರಶೇಖರ್, ಬಿ ಟಿ ಮೋಹನ್​ನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​