AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ

ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Nov 08, 2022 | 2:56 PM

Share

ಬೆಂಗಳೂರು: ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ (Kuruhinashetty Cooperative Bank) ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ಕುರುಹಿನ ಶೆಟ್ಟಿ ಬ್ಯಾಂಕ್ ಸ್ಥಾಪನೆಯಾಗಿತ್ತು. ಈ ಬ್ಯಾಂಕ್​​ನಲ್ಲಿ ಅನೇಕ ಜನರು ಠೇವಣಿ ಇಟ್ಟಿದ್ದಾರೆ. ಆದರೆ ಬ್ಯಾಂಕ್​ ಮಾತ್ರ ಠೇವಣಿದಾರರಿಗೆ ವಂಚನೆ ಮಾಡಿತ್ತು. ಬ್ಯಾಂಕ್​ ಚಿಟ್ಸ್ ಕಂಪನಿ, ಜೆರಾಕ್ಸ್ ಪ್ರತಿಗಳಿಗೆ ಹೆಚ್ಚು ಸಾಲ ಮಂಜೂರು ಮಾಡುತ್ತಿತ್ತು. ಬ್ಯಾಂಕ್​ ಒಂದೇ ಸ್ವತ್ತಿನ ಮೇಲೆ ಅನೇಕ ಬಾರಿ ಲೋನ್ ನೀಡುತ್ತಿತ್ತು. ಇದೇ ರೀತಿಯಾಗಿ ಅಧ್ಯಕ್ಷರು ಸೇರಿ ಐವರು ಆರೋಪಿಗಳು ಸುರಭಿ ಚಿಟ್ ಫಂಡ್ಸ್ ಚೇರ್ಮನ್ ಬಿ ಟಿ ಮೋಹನ್​ಗೆ ಸುಮಾರು 75 ಕೋಟಿಗೂ ಅಧಿಕ ಸಾಲ‌ ನೀಡಿದ್ದರು. ಹೀಗೆ ಜನರ ಹಣ ಪಡೆದು ವಂಚನೆ ಮಾಡುತ್ತಿದ್ದ ಅಧ್ಯಕ್ಷ ಬಿ ಎಲ್ ಶ್ರೀನಿವಾಸ್, ಈಶ್ವರಪ್ಪ, ದಯಾನಂದ ಹೆಗ್ಡೆ, ಚಂದ್ರಶೇಖರ್, ಬಿ ಟಿ ಮೋಹನ್​ನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!