AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ

ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 08, 2022 | 2:56 PM

Share

ಬೆಂಗಳೂರು: ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ (Kuruhinashetty Cooperative Bank) ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ಕುರುಹಿನ ಶೆಟ್ಟಿ ಬ್ಯಾಂಕ್ ಸ್ಥಾಪನೆಯಾಗಿತ್ತು. ಈ ಬ್ಯಾಂಕ್​​ನಲ್ಲಿ ಅನೇಕ ಜನರು ಠೇವಣಿ ಇಟ್ಟಿದ್ದಾರೆ. ಆದರೆ ಬ್ಯಾಂಕ್​ ಮಾತ್ರ ಠೇವಣಿದಾರರಿಗೆ ವಂಚನೆ ಮಾಡಿತ್ತು. ಬ್ಯಾಂಕ್​ ಚಿಟ್ಸ್ ಕಂಪನಿ, ಜೆರಾಕ್ಸ್ ಪ್ರತಿಗಳಿಗೆ ಹೆಚ್ಚು ಸಾಲ ಮಂಜೂರು ಮಾಡುತ್ತಿತ್ತು. ಬ್ಯಾಂಕ್​ ಒಂದೇ ಸ್ವತ್ತಿನ ಮೇಲೆ ಅನೇಕ ಬಾರಿ ಲೋನ್ ನೀಡುತ್ತಿತ್ತು. ಇದೇ ರೀತಿಯಾಗಿ ಅಧ್ಯಕ್ಷರು ಸೇರಿ ಐವರು ಆರೋಪಿಗಳು ಸುರಭಿ ಚಿಟ್ ಫಂಡ್ಸ್ ಚೇರ್ಮನ್ ಬಿ ಟಿ ಮೋಹನ್​ಗೆ ಸುಮಾರು 75 ಕೋಟಿಗೂ ಅಧಿಕ ಸಾಲ‌ ನೀಡಿದ್ದರು. ಹೀಗೆ ಜನರ ಹಣ ಪಡೆದು ವಂಚನೆ ಮಾಡುತ್ತಿದ್ದ ಅಧ್ಯಕ್ಷ ಬಿ ಎಲ್ ಶ್ರೀನಿವಾಸ್, ಈಶ್ವರಪ್ಪ, ದಯಾನಂದ ಹೆಗ್ಡೆ, ಚಂದ್ರಶೇಖರ್, ಬಿ ಟಿ ಮೋಹನ್​ನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು