AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ

ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 08, 2022 | 2:56 PM

Share

ಬೆಂಗಳೂರು: ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ (Kuruhinashetty Cooperative Bank) ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ಕುರುಹಿನ ಶೆಟ್ಟಿ ಬ್ಯಾಂಕ್ ಸ್ಥಾಪನೆಯಾಗಿತ್ತು. ಈ ಬ್ಯಾಂಕ್​​ನಲ್ಲಿ ಅನೇಕ ಜನರು ಠೇವಣಿ ಇಟ್ಟಿದ್ದಾರೆ. ಆದರೆ ಬ್ಯಾಂಕ್​ ಮಾತ್ರ ಠೇವಣಿದಾರರಿಗೆ ವಂಚನೆ ಮಾಡಿತ್ತು. ಬ್ಯಾಂಕ್​ ಚಿಟ್ಸ್ ಕಂಪನಿ, ಜೆರಾಕ್ಸ್ ಪ್ರತಿಗಳಿಗೆ ಹೆಚ್ಚು ಸಾಲ ಮಂಜೂರು ಮಾಡುತ್ತಿತ್ತು. ಬ್ಯಾಂಕ್​ ಒಂದೇ ಸ್ವತ್ತಿನ ಮೇಲೆ ಅನೇಕ ಬಾರಿ ಲೋನ್ ನೀಡುತ್ತಿತ್ತು. ಇದೇ ರೀತಿಯಾಗಿ ಅಧ್ಯಕ್ಷರು ಸೇರಿ ಐವರು ಆರೋಪಿಗಳು ಸುರಭಿ ಚಿಟ್ ಫಂಡ್ಸ್ ಚೇರ್ಮನ್ ಬಿ ಟಿ ಮೋಹನ್​ಗೆ ಸುಮಾರು 75 ಕೋಟಿಗೂ ಅಧಿಕ ಸಾಲ‌ ನೀಡಿದ್ದರು. ಹೀಗೆ ಜನರ ಹಣ ಪಡೆದು ವಂಚನೆ ಮಾಡುತ್ತಿದ್ದ ಅಧ್ಯಕ್ಷ ಬಿ ಎಲ್ ಶ್ರೀನಿವಾಸ್, ಈಶ್ವರಪ್ಪ, ದಯಾನಂದ ಹೆಗ್ಡೆ, ಚಂದ್ರಶೇಖರ್, ಬಿ ಟಿ ಮೋಹನ್​ನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?