AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ

ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 08, 2022 | 2:56 PM

Share

ಬೆಂಗಳೂರು: ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ (Kuruhinashetty Cooperative Bank) ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ಕುರುಹಿನ ಶೆಟ್ಟಿ ಬ್ಯಾಂಕ್ ಸ್ಥಾಪನೆಯಾಗಿತ್ತು. ಈ ಬ್ಯಾಂಕ್​​ನಲ್ಲಿ ಅನೇಕ ಜನರು ಠೇವಣಿ ಇಟ್ಟಿದ್ದಾರೆ. ಆದರೆ ಬ್ಯಾಂಕ್​ ಮಾತ್ರ ಠೇವಣಿದಾರರಿಗೆ ವಂಚನೆ ಮಾಡಿತ್ತು. ಬ್ಯಾಂಕ್​ ಚಿಟ್ಸ್ ಕಂಪನಿ, ಜೆರಾಕ್ಸ್ ಪ್ರತಿಗಳಿಗೆ ಹೆಚ್ಚು ಸಾಲ ಮಂಜೂರು ಮಾಡುತ್ತಿತ್ತು. ಬ್ಯಾಂಕ್​ ಒಂದೇ ಸ್ವತ್ತಿನ ಮೇಲೆ ಅನೇಕ ಬಾರಿ ಲೋನ್ ನೀಡುತ್ತಿತ್ತು. ಇದೇ ರೀತಿಯಾಗಿ ಅಧ್ಯಕ್ಷರು ಸೇರಿ ಐವರು ಆರೋಪಿಗಳು ಸುರಭಿ ಚಿಟ್ ಫಂಡ್ಸ್ ಚೇರ್ಮನ್ ಬಿ ಟಿ ಮೋಹನ್​ಗೆ ಸುಮಾರು 75 ಕೋಟಿಗೂ ಅಧಿಕ ಸಾಲ‌ ನೀಡಿದ್ದರು. ಹೀಗೆ ಜನರ ಹಣ ಪಡೆದು ವಂಚನೆ ಮಾಡುತ್ತಿದ್ದ ಅಧ್ಯಕ್ಷ ಬಿ ಎಲ್ ಶ್ರೀನಿವಾಸ್, ಈಶ್ವರಪ್ಪ, ದಯಾನಂದ ಹೆಗ್ಡೆ, ಚಂದ್ರಶೇಖರ್, ಬಿ ಟಿ ಮೋಹನ್​ನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ