AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ ಮುರುಘಾಶ್ರೀಗೆ ಮತ್ತೊಂದು ಸಂಕಷ್ಟ: ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​​ನಿಂದ ಬಾಡಿ ವಾರಂಟ್‌

ಬೆಂಗಳೂರಿನ ತಿಪ್ಪಶೆಟ್ಟಿ ಮಠದ ಆಸ್ತಿ ದುರ್ಬಳಕೆ ಆರೋಪದಡಿ ವಿಚಾರಣೆಗೆ ಹಾಜರಾಗದ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿಗೆ ನ್ಯಾಯಾಲಯ ಬಾಡಿ ವಾರಂಟ್‌ ಜಾರಿ ಮಾಡಿದೆ.

ಚಿತ್ರದುರ್ಗ ಮುರುಘಾಶ್ರೀಗೆ ಮತ್ತೊಂದು ಸಂಕಷ್ಟ: ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​​ನಿಂದ ಬಾಡಿ ವಾರಂಟ್‌
murugha shree, NIA
TV9 Web
| Edited By: |

Updated on:Jan 06, 2023 | 5:18 PM

Share

ಬೆಂಗಳೂರು: ಪೋಕ್ಸೋ (PCSO) ಪ್ರಕರಣದಲ್ಲಿ ಬಂಧನವಾಗಿರುವ ಚಿತ್ರದುರ್ಗ (Chiradurga) ಮುರುಘಾ ಮಠದ (Murugha Sri) ಶಿವಮೂರ್ತಿ ಸ್ವಾಮೀಜಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರಿನ ತಿಪ್ಪಶೆಟ್ಟಿ ಮಠದ ಆಸ್ತಿ ದುರ್ಬಳಕೆ ಪ್ರಕರಣದ ವಿಚಾರಣೆಗೆ ಮುರುಘಾಶ್ರೀ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್‌ ಫೆಬ್ರವರಿ 9 ರಂದು ನ್ಯಾಯಾಲಯದ ಎದುರು ಹಾಜರು ಪಡಿಸುವಂತೆ ಚಿತ್ರದುರ್ಗ ಎಸ್​​​ಪಿ ಕೆ.ಪರಶುರಾಮ್‌ಗೆ ಸೂಚಿಸಿ, ಬಾಡಿ ವಾರಂಟ್‌ ನೀಡಿದೆ.

ಏನಿದು ತಿಪ್ಪಶೆಟ್ಟಿ ಮಠದ ಆಸ್ತಿ ದುರ್ಬಳಕೆ

ತಿಪ್ಪಶೆಟ್ಟಿ ಮಠದ 8 ಕೋಟಿ ಮೌಲ್ಯದ ಆಸ್ತಿಯನ್ನು 49 ಲಕ್ಷ ರೂಪಾಯಿಗಳಿಗೆ ಮಾರಾಮಾಡಲಾಗಿದೆ. ತಿಪ್ಪಶೆಟ್ಟಿ ಮಠಕ್ಕೆ ಸೇರಿದ ಕೆಂಗೇರಿ ಸೂಲಿಕೆರೆಯ ಜಮೀನು, ಮಠದ 7 ಎಕರೆ 18 ಗುಂಟೆ ಜಮೀನು ಅಕ್ರಮ ಮಾರಾಟ, ವಂಚನೆ, ವಿಶ್ವಾಸದ್ರೋಹ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 2009ರಲ್ಲಿ ಮುರುಘಾಶ್ರೀ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಇದನ್ನೂ ಓದಿ:ಆಸ್ತಿ ಅವ್ಯವಹಾರ ಆರೋಪ: ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಬೆಂಗಳೂರು ಕೋರ್ಟ್

ಸಮನ್ಸ್ ನೀಡಿದರೂ ಕೋರ್ಟ್​ಗೆ ಹಾಜರಾಗದ ಹಿನ್ನೆಲೆಯಲ್ಲಿ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಲಾಗಿತ್ತು. ಕಲಂ 420, 405, 406, 418ಅಡಿ ಕೇಸ್ ದಾಖಲಾಗಿತ್ತು. ​​ 2 ವರ್ಷದ ಹಿಂದೆ ಮುರುಘಾಶ್ರೀಗಳ ವಿರುದ್ಧ ಪಂಚಾಕ್ಷರಯ್ಯ ಎಂಬುವರು ದೂರು ನೀಡಿದ್ದರು. ಕೋರ್ಟ್​ಗೆ ಹಾಜರಾಗದೇ ಮುರುಘಾ ಶರಣರು ನಿರ್ಲಕ್ಷ್ಯ ತೋರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Fri, 6 January 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ