AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಬಂದ್​: ಮನೆಗೆ ಹೋಗಲು ವಾಹನ ಸಿಗದೆ 12 ಕಿಮೀ ನಡೆದುಕೊಂಡು ಹೋದ ವ್ಯಕ್ತಿ

ಬೆಂಗಳೂರು ಬಂದ್​ ದಿನ ನಗರಕ್ಕೆ ಆಗಮಿಸಿದ ವ್ಯಕ್ತಿಯೊಬ್ಬರು ತಮ್ಮ ಮನೆಗೆ ತೆರಳಲು ಯಾವುದೇ ವಾಹನ ಸಿಗದೇ 12 ಕಿ.ಮೀ ನಡೆದುಕೊಂಡು ಹೋಗಿದ್ದಾರೆ.

ಬೆಂಗಳೂರು ಬಂದ್​: ಮನೆಗೆ ಹೋಗಲು ವಾಹನ ಸಿಗದೆ 12 ಕಿಮೀ ನಡೆದುಕೊಂಡು ಹೋದ ವ್ಯಕ್ತಿ
ಬೆಂಗಳೂರು ಟ್ರಾಫಿಕ್​
TV9 Web
| Edited By: ವಿವೇಕ ಬಿರಾದಾರ|

Updated on:Sep 29, 2023 | 2:52 PM

Share

ಬೆಂಗಳೂರು ಸೆ.29: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಬುಧವಾರ ಬೆಂಗಳೂರು ಬಂದ್​​ಗೆ (Bengaluru Bandh) ಕರೆ ನೀಡಿದ್ದವು. ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಲ್ಲದೆ ಖಾಸಗಿ ವಾಹನ ಮತ್ತು ಸರ್ಕಾರಿ ಸಾರಿಗೆ ಬಸ್​​​ ವ್ಯವಸ್ತೆ ಇಲ್ಲದೆ ಜನರು ಪರದಾಡುವಂತಾಯಿತು. ಬಂದ್​ ದಿನ ಬೆಂಗಳೂರಿಗೆ ಬಂದ ವ್ಯಕ್ತಿಯೊಬ್ಬರು ತಮ್ಮ ಮನೆಗೆ ತೆರಳಲು ಯಾವುದೇ ವಾಹನ ಸಿಗದೇ 12 ಕಿ.ಮೀ ನಡೆದುಕೊಂಡು ಹೋಗಿದ್ದಾರೆ.

ಈ ಬಗ್ಗೆ ಓರ್ವ ವ್ಯಕ್ತಿ ತನ್ನ ಸ್ನೇಹಿತನ ಈ ಅನುಭವದ ಬಗ್ಗೆ ಎಕ್ಸ್​ (ಹಿಂದಿನ ಟ್ವಿಟರ್​​​) ನಲ್ಲಿ ಟ್ವೀಟ್​ ಮಾಡಿದ್ದಾರೆ. “ಯಾವುದೇ ಸಾರಿಗೆ ವ್ಯವಸ್ಥೆ ಸಿಗದೆ ನನ್ನ ಸ್ನೇಹಿತ ಸುಮಾರು 12 ಕಿಮೀ ನಡೆದುಕೊಂಡು ಹೋಗಿದ್ದಾರೆ. ಅವನಿಗೆ ಯಾವುದೇ ಕ್ಯಾಬ್‌ಗಳು, ಆಟೋಗಳು, ರಾಪಿಡೋ ಅಥವಾ ಯಾವುದೇ ವಾಹನ ಸಿಗಲಿಲ್ಲ” ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಸೆ.27ರ ಸಂಜೆ ನಾಲ್ಕು ಗಂಟೆಗೆ ಶಾಲೆ ಬಿಟ್ಟ ಮಕ್ಕಳು ಮನೆಗೆ ತಲುಪಿದ್ದು ರಾತ್ರಿ ಎಂಟಕ್ಕೆ !!

ಈ ಟ್ವೀಟ್​​ಗೆ ಹಲವರು ಪ್ರತಿಕ್ರಿಯೆ ನೀಡಿದ್ದು, ನಗರದಲ್ಲಿ ಉಂಟಾಗುತ್ತಿರುವ ಟ್ರಾಫಿಕ್​ ಜಾಮ್​ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರಿಗೆ 2 ದಿನಗಳ ಕಾಲ ವರ್ಕ್​​ಫ್ರಾಮ್​ ಹೋಮ್​​ ನೀಡುವುದು ಅಗತ್ಯವಿದೆ. ಮತ್ತೊಬ್ಬರು ಪ್ರತಿಕ್ರಿಯಿ “ನಿಮ್ಮ ಸ್ನೇಹಿತ ನಡೆಯುವಾಗಲೂ ಟ್ರಾಫಿಕ್ ಜಾಮ್​​ ಎದುರಿಸಿರಬೇಕು. ಏಕೆಂದರೆ ಸಾಮಾನ್ಯವಾಗಿ 12 ಕಿ.ಮೀ ದೂರ ನಡೆಯಲಿ 120-140 ಸಾಕು” ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:42 pm, Fri, 29 September 23

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು