AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಮೆಟ್ರೋ ರೈಲು ಕಾರ್ಯಾಚರಣೆ ಅವಧಿ ಹೆಚ್ಚಳ; ಬೆಳಗ್ಗೆ 5 ಗಂಟೆಗೆ ಮೊದಲ ರೈಲು ಸಂಚಾರ ಆರಂಭ

ವಾರದ ಎಲ್ಲಾ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲಿ ಕೊನೆಯ ರೈಲು ಸಂಚಾರ ರಾತ್ರಿ 11 ಗಂಟೆಗೆ ಇರಲಿದೆ. ಮತ್ತು ಮುಖ್ಯ ನಿಲ್ದಾಣ, ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ.

Bengaluru Metro: ಮೆಟ್ರೋ ರೈಲು ಕಾರ್ಯಾಚರಣೆ ಅವಧಿ ಹೆಚ್ಚಳ; ಬೆಳಗ್ಗೆ 5 ಗಂಟೆಗೆ ಮೊದಲ ರೈಲು ಸಂಚಾರ ಆರಂಭ
ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 18, 2021 | 4:16 PM

Share

ಬೆಂಗಳೂರು: ನಮ್ಮ ಮೆಟ್ರೋ ರೈಲು ಸಂಚಾರ ಅವಧಿಯನ್ನು ವಿಸ್ತಾರಗೊಳಿಸಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನಿಂದ ಆದೇಶ ನೀಡಲಾಗಿದೆ. ಡಿಸೆಂಬರ್ 20 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭ ಆಗಲಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 5 ಗಂಟೆಯಿಂದ ರೈಲು ಸಂಚಾರ ನಡೆಸಲಿದೆ. ಎಲ್ಲಾ ಟರ್ಮಿನಲ್ ನಿಲ್ದಾಣದಿಂದ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿಯಿಂದ ಮೊದಲ ಮೆಟ್ರೋ ಸಂಚಾರ ನಡೆಯಲಿದೆ.

ಭಾನುವಾರ ಎಂದಿನಂತೆ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭ ಆಗಲಿದೆ. ವಾರದ ಎಲ್ಲಾ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲಿ ಕೊನೆಯ ರೈಲು ಸಂಚಾರ ರಾತ್ರಿ 11 ಗಂಟೆಗೆ ಇರಲಿದೆ. ಮತ್ತು ಮುಖ್ಯ ನಿಲ್ದಾಣ, ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ. ಬಿಎಂಆರ್​​ಸಿಎಲ್​​ನಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

ಇದನ್ನೂ ಓದಿ: ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬಿಎಂಆರ್​ಸಿಎಲ್​; ಮೆಟ್ರೋದಲ್ಲಿ ಓಡಾಟಕ್ಕೆ ಮಾಸ್ಕ್ ಕಡ್ಡಾಯ

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೆಟ್ರೋ ಕಾಸ್ಟ್ ನೆಟ್​ವರ್ಕ್ ಇಂಡಿಯಾ ನೂತನ ಕಚೇರಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್