AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: ಮೆಟ್ರೋ ರೈಲು ಕಾರ್ಯಾಚರಣೆ ಅವಧಿ ಹೆಚ್ಚಳ; ಬೆಳಗ್ಗೆ 5 ಗಂಟೆಗೆ ಮೊದಲ ರೈಲು ಸಂಚಾರ ಆರಂಭ

ವಾರದ ಎಲ್ಲಾ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲಿ ಕೊನೆಯ ರೈಲು ಸಂಚಾರ ರಾತ್ರಿ 11 ಗಂಟೆಗೆ ಇರಲಿದೆ. ಮತ್ತು ಮುಖ್ಯ ನಿಲ್ದಾಣ, ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ.

Bengaluru Metro: ಮೆಟ್ರೋ ರೈಲು ಕಾರ್ಯಾಚರಣೆ ಅವಧಿ ಹೆಚ್ಚಳ; ಬೆಳಗ್ಗೆ 5 ಗಂಟೆಗೆ ಮೊದಲ ರೈಲು ಸಂಚಾರ ಆರಂಭ
ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 18, 2021 | 4:16 PM

Share

ಬೆಂಗಳೂರು: ನಮ್ಮ ಮೆಟ್ರೋ ರೈಲು ಸಂಚಾರ ಅವಧಿಯನ್ನು ವಿಸ್ತಾರಗೊಳಿಸಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನಿಂದ ಆದೇಶ ನೀಡಲಾಗಿದೆ. ಡಿಸೆಂಬರ್ 20 ರಿಂದ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ ಆರಂಭ ಆಗಲಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 5 ಗಂಟೆಯಿಂದ ರೈಲು ಸಂಚಾರ ನಡೆಸಲಿದೆ. ಎಲ್ಲಾ ಟರ್ಮಿನಲ್ ನಿಲ್ದಾಣದಿಂದ ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿಯಿಂದ ಮೊದಲ ಮೆಟ್ರೋ ಸಂಚಾರ ನಡೆಯಲಿದೆ.

ಭಾನುವಾರ ಎಂದಿನಂತೆ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭ ಆಗಲಿದೆ. ವಾರದ ಎಲ್ಲಾ ದಿನಗಳಲ್ಲಿ ಉಳಿದ ನಿಲ್ದಾಣಗಳಲ್ಲಿ ಕೊನೆಯ ರೈಲು ಸಂಚಾರ ರಾತ್ರಿ 11 ಗಂಟೆಗೆ ಇರಲಿದೆ. ಮತ್ತು ಮುಖ್ಯ ನಿಲ್ದಾಣ, ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ರಾತ್ರಿ 11.30ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ. ಬಿಎಂಆರ್​​ಸಿಎಲ್​​ನಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

ಇದನ್ನೂ ಓದಿ: ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬಿಎಂಆರ್​ಸಿಎಲ್​; ಮೆಟ್ರೋದಲ್ಲಿ ಓಡಾಟಕ್ಕೆ ಮಾಸ್ಕ್ ಕಡ್ಡಾಯ

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೆಟ್ರೋ ಕಾಸ್ಟ್ ನೆಟ್​ವರ್ಕ್ ಇಂಡಿಯಾ ನೂತನ ಕಚೇರಿ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ