AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಮೆಟ್ರೋ ಪಿಲ್ಲರ್ ಉರುಳಿ ಬಿದ್ದು ತಾಯಿ-ಮಗು ಸಾವು ಪ್ರಕರಣ; ಎರಡೂವರೆ ಗಂಟೆಗಳ ಕಾಲ ಮೆಟ್ರೋ ಎಂಡಿ ವಿಚಾರಣೆ

ಮೆಟ್ರೋ ಪಿಲ್ಲರ್ ಉರುಳಿ ಬಿದ್ದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಟ್ರೋ ಎಂಡಿಯನ್ನ ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ವಿಚಾರಣೆ ಮಾಡಲಾಗಿದೆ.

Bengaluru: ಮೆಟ್ರೋ ಪಿಲ್ಲರ್ ಉರುಳಿ ಬಿದ್ದು ತಾಯಿ-ಮಗು ಸಾವು ಪ್ರಕರಣ; ಎರಡೂವರೆ ಗಂಟೆಗಳ ಕಾಲ ಮೆಟ್ರೋ ಎಂಡಿ ವಿಚಾರಣೆ
ಮೆಟ್ರೋ ಪಿಲ್ಲರ್ ದುರಂತ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 22, 2023 | 8:21 AM

ಬೆಂಗಳೂರು: ಮೆಟ್ರೋ ಪಿಲ್ಲರ್ ಉರುಳಿ ಬಿದ್ದು ತಾಯಿ-ಮಗು ಸಾವು ಪ್ರಕರಣ ಕುರಿತು ಮೆಟ್ರೋ ಎಂಡಿ ಅಂಜುಂ ಪರ್ವೇಜ್​ರನ್ನ ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿದೆ. ಐ ಐ ಟಿ ವರದಿಯ ಆಧಾರದ ಮೇರೆಗೆ ಪೊಲೀಸರು 30 ಪ್ರಶ್ನೆಗಳನ್ನ ಕೇಳಿದ್ದಾರೆ. ಕಾಮಗಾರಿಗೆ ಸಂಬಂಧಪಟ್ಟ ಇಂಜಿನಿಯರ್ಸ್​ಗಳಿಗೆ ಟ್ರೈನಿಂಗ್ ಕೊಟ್ಟಿದ್ದು ಯಾರು?, ಟ್ರೈನಿಂಗ್ ಪ್ರೊಸೆಸ್‌ ಯಾವ ರೀತಿಯಲ್ಲಿತ್ತು?, ಮೆಟ್ರೋ ಪ್ಲಿಲ್ಲರ್ ಡಿಸೈನ್​ ಯಾರು ಮಾಡಿದ್ರು..?, ಆ ಒಂದು ಪಿಲ್ಲರ್ ಮಾತ್ರ ಬೀಳೋದಕ್ಕೆ ಪ್ರಮುಖ ಕಾರಣ ಏನು..? ಇದರ ಜೊತೆಗೆ ಕೆಲ‌ ಡಾಕ್ಯೂಮೆಂಟ್ಸ್​ಗಳನ್ನ ಕೇಳಿದ್ದಾರೆ. ಹೀಗಾಗಿ ಎಂಡಿ ಅಂಜುಂ ಪರ್ವೇಜ್ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಲಾಗದೆ. ಕೆಲ ದಾಖಲಾತಿಗಳೊಂದಿಗೆ ಮತ್ತೆ ವಾಪಸ್ಸು ವಿಚಾರಣೆಗೆ ಬರೋದಾಗಿ ಹೇಳಿಕೆ ನೀಡಿದ್ದಾರೆ.

ಇನ್ನು NCC ಬಿಎಂಆರ್​ಸಿಎಲ್ ನಿಂದ ಮೆಟ್ರೋ ಕಾಮಗಾರಿ ಗುತ್ತಿಗೆ ಪಡೆದಿದ್ದ ಕಂಪನಿ ಹಣ ಮತ್ತು ಸಮಯ ಉಳಿಸಲು ಹೋಗಿ ಪಿಲ್ಲರ್ ಪ್ರೊಸೆಸಿಂಗ್ ಹಂತಗಳನ್ನೇ ಸ್ಕಿಪ್ ಮಾಡಿ ಎಡವಟ್ಟು ಮಾಡ್ಕೊಂಡ್ರಾ, ಇದರ ಜೊತೆಗೆ 12 ಅಡಿ ಎತ್ತರಕ್ಕಿಂತ ಕಬ್ಬಿಣದ ಸರಳುಗಳನ್ನ ಹಾಕಲು ಅವಕಾಶವಿಲ್ಲ, ಆದರೂ 12 ಅಡಿಗಿಂತ ಎತ್ತರವಾಗಿ ಕಬ್ಬಿಣದ ಸರಳುಗಳನ್ನ ನಿಲ್ಲಿಸಿರೋದು ವರದಿಯಲ್ಲಿ ಬೆಳಕಿಗೆ ಬಂದಿದೆ. ಇನ್ನು ಹಂತ ಹಂತವಾಗಿ ಸೆಂಟ್ರಿಂಗ್ ಹಾಕಿ ಪಿಲ್ಲರ್ ಬೇಸ್ ಕವರಿಂಗ್ ಕೆಲಸ ಮಾಡಬೇಕು. ಆದರೆ ಕಾಸ್ಟ್ ಕಟಿಂಗ್ ಮಾಡಲು NCC ಸ್ಟೇಜ್ ಸ್ಕಿಪ್ ಮಾಡಿದ್ದಾರೆ. ಹೀಗಾಗಿ 12 ಅಡಿಗೂ ಎತ್ತರವಿರುವ ಕಬ್ಬಿಣದ ಸರಳುಗಳನ್ನ ಪೊಲೀಸರು ಈಗಾಗಲೇ ಕಟ್ ಮಾಡಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ಮಂಗಳೂರು: NH 169ರಲ್ಲಿ ಗುಡ್ಡ ಕುಸಿತ, ಒಂದು ಬದಿ ರಸ್ತೆ ಸಂಚಾರ ಬಂದ್​
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ; 3,820 ನಿವಾಸಿಗಳ ಸ್ಥಳಾಂತರ
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಟೆಸ್ಟ್‌ ಚಾಂಪಿಯನ್​ಶಿಪ್ ಗೆಲ್ಲುತ್ತಿದ್ದಂತೆ ಭಾವುಕರಾದ ಆಫ್ರಿಕಾ ಆಟಗಾರರು
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ಕನ್ನಡ ಸಿನಿಮಾ ಚೆನ್ನಾಗಿ ಓಡುತ್ತಿದ್ದರೂ, ಹಿಂದಿ ಸಿನಿಮಾಕ್ಕ ಅವಕಾಶ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ನೀರು ಹುಡುಕುತ್ತಾ ಒಣಗಿದ ಬಾವಿಗೆ ಬಿದ್ದ ಚಿರತೆ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!