AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಮೆಟ್ರೋ ಪಿಲ್ಲರ್ ಉರುಳಿ ಬಿದ್ದು ತಾಯಿ-ಮಗು ಸಾವು ಪ್ರಕರಣ; ಎರಡೂವರೆ ಗಂಟೆಗಳ ಕಾಲ ಮೆಟ್ರೋ ಎಂಡಿ ವಿಚಾರಣೆ

ಮೆಟ್ರೋ ಪಿಲ್ಲರ್ ಉರುಳಿ ಬಿದ್ದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಟ್ರೋ ಎಂಡಿಯನ್ನ ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ವಿಚಾರಣೆ ಮಾಡಲಾಗಿದೆ.

Bengaluru: ಮೆಟ್ರೋ ಪಿಲ್ಲರ್ ಉರುಳಿ ಬಿದ್ದು ತಾಯಿ-ಮಗು ಸಾವು ಪ್ರಕರಣ; ಎರಡೂವರೆ ಗಂಟೆಗಳ ಕಾಲ ಮೆಟ್ರೋ ಎಂಡಿ ವಿಚಾರಣೆ
ಮೆಟ್ರೋ ಪಿಲ್ಲರ್ ದುರಂತ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jan 22, 2023 | 8:21 AM

Share

ಬೆಂಗಳೂರು: ಮೆಟ್ರೋ ಪಿಲ್ಲರ್ ಉರುಳಿ ಬಿದ್ದು ತಾಯಿ-ಮಗು ಸಾವು ಪ್ರಕರಣ ಕುರಿತು ಮೆಟ್ರೋ ಎಂಡಿ ಅಂಜುಂ ಪರ್ವೇಜ್​ರನ್ನ ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಗಿದೆ. ಐ ಐ ಟಿ ವರದಿಯ ಆಧಾರದ ಮೇರೆಗೆ ಪೊಲೀಸರು 30 ಪ್ರಶ್ನೆಗಳನ್ನ ಕೇಳಿದ್ದಾರೆ. ಕಾಮಗಾರಿಗೆ ಸಂಬಂಧಪಟ್ಟ ಇಂಜಿನಿಯರ್ಸ್​ಗಳಿಗೆ ಟ್ರೈನಿಂಗ್ ಕೊಟ್ಟಿದ್ದು ಯಾರು?, ಟ್ರೈನಿಂಗ್ ಪ್ರೊಸೆಸ್‌ ಯಾವ ರೀತಿಯಲ್ಲಿತ್ತು?, ಮೆಟ್ರೋ ಪ್ಲಿಲ್ಲರ್ ಡಿಸೈನ್​ ಯಾರು ಮಾಡಿದ್ರು..?, ಆ ಒಂದು ಪಿಲ್ಲರ್ ಮಾತ್ರ ಬೀಳೋದಕ್ಕೆ ಪ್ರಮುಖ ಕಾರಣ ಏನು..? ಇದರ ಜೊತೆಗೆ ಕೆಲ‌ ಡಾಕ್ಯೂಮೆಂಟ್ಸ್​ಗಳನ್ನ ಕೇಳಿದ್ದಾರೆ. ಹೀಗಾಗಿ ಎಂಡಿ ಅಂಜುಂ ಪರ್ವೇಜ್ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಲಾಗದೆ. ಕೆಲ ದಾಖಲಾತಿಗಳೊಂದಿಗೆ ಮತ್ತೆ ವಾಪಸ್ಸು ವಿಚಾರಣೆಗೆ ಬರೋದಾಗಿ ಹೇಳಿಕೆ ನೀಡಿದ್ದಾರೆ.

ಇನ್ನು NCC ಬಿಎಂಆರ್​ಸಿಎಲ್ ನಿಂದ ಮೆಟ್ರೋ ಕಾಮಗಾರಿ ಗುತ್ತಿಗೆ ಪಡೆದಿದ್ದ ಕಂಪನಿ ಹಣ ಮತ್ತು ಸಮಯ ಉಳಿಸಲು ಹೋಗಿ ಪಿಲ್ಲರ್ ಪ್ರೊಸೆಸಿಂಗ್ ಹಂತಗಳನ್ನೇ ಸ್ಕಿಪ್ ಮಾಡಿ ಎಡವಟ್ಟು ಮಾಡ್ಕೊಂಡ್ರಾ, ಇದರ ಜೊತೆಗೆ 12 ಅಡಿ ಎತ್ತರಕ್ಕಿಂತ ಕಬ್ಬಿಣದ ಸರಳುಗಳನ್ನ ಹಾಕಲು ಅವಕಾಶವಿಲ್ಲ, ಆದರೂ 12 ಅಡಿಗಿಂತ ಎತ್ತರವಾಗಿ ಕಬ್ಬಿಣದ ಸರಳುಗಳನ್ನ ನಿಲ್ಲಿಸಿರೋದು ವರದಿಯಲ್ಲಿ ಬೆಳಕಿಗೆ ಬಂದಿದೆ. ಇನ್ನು ಹಂತ ಹಂತವಾಗಿ ಸೆಂಟ್ರಿಂಗ್ ಹಾಕಿ ಪಿಲ್ಲರ್ ಬೇಸ್ ಕವರಿಂಗ್ ಕೆಲಸ ಮಾಡಬೇಕು. ಆದರೆ ಕಾಸ್ಟ್ ಕಟಿಂಗ್ ಮಾಡಲು NCC ಸ್ಟೇಜ್ ಸ್ಕಿಪ್ ಮಾಡಿದ್ದಾರೆ. ಹೀಗಾಗಿ 12 ಅಡಿಗೂ ಎತ್ತರವಿರುವ ಕಬ್ಬಿಣದ ಸರಳುಗಳನ್ನ ಪೊಲೀಸರು ಈಗಾಗಲೇ ಕಟ್ ಮಾಡಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ