AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ಸಮಸ್ಯೆ: ಯಶವಂತಪುರ-ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಯಶವಂತಪುರ-ನಾಗಸಂದ್ರ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಮೆಟ್ರೋ ನಿಲ್ದಾಣಕ್ಕೆ ಬಂದು ವಾಪಸ್​ ಹೋಗುತ್ತಿದ್ದಾರೆ. ನಾಗಸಂದ್ರದಿಂದ ಸಿಲ್ಕ್ ಇನ್​​ಸ್ಟಿಟ್ಯೂಟ್​ಗೆ​ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ ಇದಾಗಿದೆ.

ತಾಂತ್ರಿಕ ಸಮಸ್ಯೆ: ಯಶವಂತಪುರ-ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ
ತಾಂತ್ರಿಕ ಸಮಸ್ಯೆಯಿಂದಾಗಿ ಯಶವಂತಪುರ-ನಾಗಸಂದ್ರ ನಡುವೆ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ
ಕಿರಣ್​ ಸೂರ್ಯ
| Edited By: Rakesh Nayak Manchi|

Updated on:Dec 15, 2023 | 11:19 AM

Share

ಬೆಂಗಳೂರು, ಡಿ.15: ಯಶವಂತಪುರ-ನಾಗಸಂದ್ರ ಮಾರ್ಗದ ಮೆಟ್ರೋ (Bengaluru Metro) ಸಂಚಾರ ಸ್ಥಗಿತಗೊಂಡ ಹಿನ್ನೆಲೆ ಪ್ರಯಾಣಿಕರು ಪರದಾಡುವಂತಾಗಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಮೆಟ್ರೋ ನಿಲ್ದಾಣಕ್ಕೆ ಬಂದು ವಾಪಸ್​ ಹೋಗುತ್ತಿದ್ದಾರೆ.

ಕಳೆದ ಅರ್ಧ ಗಂಟೆಯಿಂದ ಯಶವಂತಪುರದಿಂದ ನಾಗಸಂದ್ರ ಹಾಗೂ ನಾಗಸಂದ್ರದಿಂದ ಯಶವಂತಪುರ ಕಡೆಗೆ ಹೋಗುವ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ. ನಾಗಸಂದ್ರದಿಂದ ಸಿಲ್ಕ್ ಇನ್​​ಸ್ಟಿಟ್ಯೂಟ್​ಗೆ​ ಸಂಪರ್ಕ ಕಲ್ಪಿಸುವ ಮೆಟ್ರೋ ಮಾರ್ಗ ಇದಾಗಿದೆ.

ಇದನ್ನೂ ಓದಿ: ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ನಮ್ಮ ಮೆಟ್ರೋದಲ್ಲಿದೆ ನಾನಾ ಸೌಲಭ್ಯ, 24 ಎಮರ್ಜೆನ್ಸಿ ಬಟನ್

ಟ್ರಾಫಿಕ್ ಕಿರಿಕಿರು ತಪ್ಪಿಸಲು ಹೆಚ್ಚಿನ ಜನರು ಅದರಲ್ಲೂ ಉದ್ಯೋಗಸ್ಥರು ಮೆಟ್ರೋದಲ್ಲಿ ಸಂಚಾರ ಮಾಡುತ್ತಿದ್ದಾರೆ. ಇದರಿಂದಾಗಿ ಸಮಯ ಕೂಡ ಉಳಿಯುತ್ತಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಮೆಟ್ರೋ ಸಂಚಾರ ಸ್ಥಗಿತಗೊಂಡಿರುವುದರಿಂದ ಕೆಲಸಕ್ಕೆ ಹೋಗುವ ಜನರು ಬಸ್, ಆಟೋ ಹತ್ತುವಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:18 am, Fri, 15 December 23

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ